ತೊಕ್ಕೊಟ್ಟು ಜಂಕ್ಷನ್‌: ಕಟ್ಟಡಗಳ ತೆರವು


Team Udayavani, Jul 11, 2017, 2:30 AM IST

Teravu-10-11.jpg

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಹೆದ್ದಾರಿ ಅಭಿವೃದ್ಧಿ ಕಾರ್ಯಕ್ಕೆ ಕಟ್ಟಡಗಳ ತೆರವು ಕಾರ್ಯಾಚರಣೆಯು ಸೋಮವಾರ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಡೆಯಿತು. ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೆಲವೊಂದು ಕಟ್ಟಡಗಳನ್ನು ಭಾಗಶಃ ತೆರವುಗೊಳಿಸಿ ತೆರವು ಕಾರ್ಯವನ್ನು ಕಟ್ಟಡದ ಮಾಲಕರು ನಿಲ್ಲಿಸಿದ್ದು, ಕೆಲವು ಅಂಗಡಿಗಳಿಗೆ ಮುಂಗಡ ಹಣ ನೀಡದ ಕಾರಣ ತೆರವುಗೊಂಡಿದ್ದ ಕಟ್ಟಡದಲ್ಲಿ ಎರಡು ಅಂಗಡಿಗಳು ಕಾರ್ಯನಿರ್ವನಿಹಿಸುತ್ತಿತ್ತು. ಇನ್ನೊಂದು ಕಟ್ಟಡದಲ್ಲಿ ಖಾಸಗಿಯಾಗಿ ತೆರವು ಕಾರ್ಯ ನಡೆಯುತ್ತಿವೆ. ಕೆಳ ಅಂತಸ್ತಿನ ಕಟ್ಟಡದ ಎದುರು ಭಾಗದ ಶೀಟ್‌ಗಳನ್ನು ಹೆದ್ದಾರಿ ಪ್ರಾಧಿಕಾರದಿಂದ ತೆರವುಗೊಳಿಸಲಾಯಿತು.

ಅತಂತ್ರದಲ್ಲಿ ಉಳಿದ ಅಂಗಡಿಗಳು 
ತೊಕ್ಕೊಟ್ಟಿನಲ್ಲಿ ಸೋಮವಾರ ಕಟ್ಟಡ ತೆರವಿಗೆ ಆಗಮಿಸಿದ್ದ ಅಧಿಕಾರಿಗಳು ಎರಡೂ ಕಟ್ಟಡದ ವಿದ್ಯುತ್‌ ನಿಲುಗಡೆ ಮಾಡಿದ್ದು, ಇದರಿಂದ ಕಟ್ಟಡದ ಒಳಭಾಗದ ಅಂಗಡಿ ವ್ಯಾಪಾರಸ್ಥರಿಗೆ ತೊಂದರೆಯಾಯಿತು. ವಿದ್ಯುತ್‌ ನಿಲುಗಡೆಯಿಂದ ಖಾಸಗಿಯಾಗಿ ತೆರವು ಮಾಡುತ್ತಿದ್ದ ಕಾಮಗಾರಿಗೆ ಸಮಸ್ಯೆಯಾದ್ದರಿಂದ ಕಾರ್ಮಿಕರು ವಿದ್ಯುತ್‌ ಇಲ್ಲದೆ ಕಾಮಗಾರಿಯನ್ನು ಅರ್ಧದಲ್ಲೇ ನಿಲ್ಲಿಸಿ ತೆರಳಿದರು. ಹೆದ್ದಾರಿಗೆ ತಾಗಿರುವ ಎದುರು ಭಾಗದ ಅಂಗಡಿಗಳಿಗೆ ಮೊದಲೇ ಮಾಹಿತಿ ನೀಡಿದ್ದರು. ಆದರೆ ಹಿಂಬದಿಯ ಅಂಗಡಿಗಳಿಗೆ ಮಾಹಿತಿ ನೀಡದೆ ವಿದ್ಯುತ್‌ ಸ್ಥಗಿತಗೊಳಿಸಿದ್ದರಿಂದ ಅಂಗಡಿಗಳ ವ್ಯಾಪಾರಸ್ಥರು ಆಕ್ರೋಶಗೊಂಡರು. ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಮೇಲ್ಸೇತುವೆ ಕಾಮಗಾರಿಯೂ ಮಂದಗತಿಯಲ್ಲಿ ನಡೆಯುತ್ತಿದ್ದು, ಡಿಸೆಂಬರ್‌ ಒಳಗೆ ಜಂಕ್ಷನ್‌ ಕಾಮಗಾರಿ ನಡೆಸುವ ಹಿನ್ನಲೆಯಲ್ಲಿ ಅಂಗಡಿ ಕಟ್ಟಡಗಳನ್ನು ತೆರವುಗೊಳಿಸಲಾಯಿತು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.