ಕಟೀಲಿಗೆ ತೆರಳುವ ಭಕ್ತರಿಗೆ ಇಂದು ಬಸ್ಗಳಲ್ಲಿ ಉಚಿತ ಪ್ರಯಾಣ
Team Udayavani, Feb 1, 2020, 1:39 AM IST
ಮಂಗಳೂರು: ಕಟೀಲು ದೇವಿಗೆ ಬ್ರಹ್ಮ ಕಲಶೋತ್ಸವದ ನಿಮಿತ್ತ ಫೆ.1ರಂದು ನಡೆಯಲಿರುವ ನಾಗಮಂಡಲ ಉತ್ಸವಕ್ಕೆ ಮಂಗಳೂರು ಸಹಿತ ವಿವಿಧ ಭಾಗಗಳಿಂದ ನೇರವಾಗಿ ಕಟೀಲಿಗೆ ತೆರಳುವ ಸಿಟಿ-ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ.
ಬೆಳಗ್ಗೆ 6ರಿಂದ ಮರುದಿನ ಬೆಳಗ್ಗೆ 4ರ ವರೆಗೆ
ಶನಿವಾರದಂದು ಬೆಳಗ್ಗೆ 6 ಗಂಟೆಯಿಂದ ಮರುದಿನ ಬೆಳಗ್ಗಿನ ಜಾವ 4 ಗಂಟೆಯವರೆಗೆ ಮಂಗಳೂರು, ಸುರತ್ಕಲ್, ಹಳೆಯಂಗಡಿ, ಬಿ.ಸಿ. ರೋಡ್, ಮೂಲ್ಕಿ, ಬೆಳ್ಮಣ್, ಕಾರ್ಕಳ ಸೇರಿದಂತೆ ಕೆಲವೊಂದು ಪ್ರದೇಶದಿಂದ ಒಟ್ಟು 100 ಬಸ್ಗಳು ಸರಾಸರಿ 5 ಟ್ರಿಪ್ಗ್ಳಂತೆ ಕಟೀಲಿಗೆ ಸಂಚರಿಸಲಿವೆ.
ಈ ಎಲ್ಲ ಬಸ್ಗಳಲ್ಲಿ ಕಟೀಲು ಕ್ಷೇತ್ರಕ್ಕೆ ತೆರಳುವ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ ಎಂದು ಕಿನ್ನಿಗೋಳಿ-ಮುಲ್ಕಿ ವಲಯದ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ ಹೆಗ್ಡೆ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು