ಕಾವೂರು: ಮೀನು ಹಿಡಿಯುವ ವೇಳೆ ನೀರುಪಾಲಾದ ವ್ಯಕ್ತಿ:ಘಟನೆ ನೋಡಿ ಹೃದಯಾಘಾತದಿಂದ ವ್ಯಕ್ತಿ ಸಾವು
Team Udayavani, Jul 7, 2021, 1:28 PM IST
ಸಾಂದರ್ಭಿಕ ಚಿತ್ರ
ಕಾವೂರು: ಆವೆ ಮಣ್ಣಿನ ಪಾಯದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬ ಮೃತಪಟ್ಟ ಸುದ್ದಿಯನ್ನು ಕೇಳಿ ಹೃದಯಾಘಾತದಿಂದ ಮತ್ತೊಬ್ಬ ವ್ಯಕ್ತಿಯೂ ಸಾವನ್ನಪ್ಪಿರುವ ದುರಂತ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಿಲಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಇದನ್ನೂ ಓದಿ: ಉಳ್ಳಾಲ: ಮನೆಯ ಬಾಗಿಲು ಒಡೆದು ಕಳವಿಗೆ ಯತ್ನಿಸಿದ ಕಳ್ಳರು
ಮೀನು ಹಿಡಿಯಲು ತೆರಳಿದ್ದ ಜೋಕಿಂ ಮಸ್ಕರೇನಸ್ (58) ಮೃತ ದುರ್ದೈವಿ. ಜೋಕಿಂ ಮಸ್ಕರೇನಸ್ ಮಂಗಳವಾರ ಮನೆಯವರ ಜತೆ ಆವೆ ಮಣ್ಣಿನ ಪಾಯದಲ್ಲಿ ಮೀನು ಹಿಡಿಯಲು ತೆರೆಳಿದ್ದರು. ಈ ವೇಳೆ ಕಾಲು ಜಾರಿ ನೀರುಪಾಲಾಗಿ ಮೃತ ಪಟ್ಟಿದ್ದಾರೆ. ಈ ಘಟನೆಯನ್ನು ನೋಡಿದ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಆಘಾತದಿಂದ ಕುಸಿದು ಬಿದ್ದಿದ್ದಾರೆ. ಬಳಿಕ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?