ಮೀನು ಹಿಡಿಯುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಾವು
Team Udayavani, Jul 15, 2021, 9:53 PM IST
ಮಂಗಳೂರು: ಇಲ್ಲಿನ ಅಳಿವೆ ಬಾಗಿ ನದಿ ಸಮೀಪ ಮೀನುಗಾರರೊಬ್ಬರು ಗುರುವಾರ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಸಂದರ್ಭ ಮುಳುಗಿ ಮೃತಪಟ್ಟಿದ್ದಾರೆ.
ಜಯ ಪುತ್ರನ್(55) ತೋಟಬೆಂಗ್ರೆ ನಿವಾಸಿ ಯಾಗಿದ್ದು ಮೀನು ಹಿಡಿಯುವ ಕಾಯಕ ಮಾಡುತ್ತಿದ್ದು.ಗುರುವಾರ ಭಾರೀ ಗಾಳಿ ಮಳೆ ಬಂದಾಗ ಆಕಸ್ಮಿಕವಾಗಿ ಬಲೆ ಕೈ ಕಾಲಿಗೆ ಸಿಲುಕಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾರೆ.
ಮನೆಗೆ ಬಾರದೇ ಇದ್ದಾಗ ಹುಡುಕಾಟ ನಡೆಸಿದಾಗ ಮೃತದೇಹ ಕಸಬ ಬೆಂಗ್ರೆ ಬಳಿ ಪತ್ತೆಯಾಯಿತು. ಪತ್ನಿ,ಪುತ್ರ,ಪುತ್ರಿಯನ್ನು ಹೊಂದಿದ್ದು ಕುಟುಂಬಕ್ಕೆ ಇವರೇ ಜೀವನಾಧಾರವಾಗಿದ್ದರು.
ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’