ಸುರತ್ಕಲ್: ತಡರಾತ್ರಿ ರೈಲಿನಡಿ ಸಿಲುಕಿ 13 ಎಮ್ಮೆಗಳು ಸಾವು!
Team Udayavani, Apr 1, 2021, 1:31 PM IST
ಸುರತ್ಕಲ್: ಸಂಚರಿಸುತ್ತಿದ್ದ ರೈಲಿನಡಿ ಸಿಲುಕಿ 13ಕ್ಕೂ ಹೆಚ್ಚು ಎಮ್ಮೆಗಳು ಸಾವನ್ನಪ್ಪಿದ ಘಟನೆ ಮಂಗಳೂರಿನ ಸುರತ್ಕಲ್ ಸಮೀಪದ ತೋಕೂರು ಬಳಿ ಬುಧವಾರ ತಡರಾತ್ರಿ ನಡೆದಿದೆ.
ಇದನ್ನೂ ಓದಿ:ಐಪಿಎಲ್ ನಿಂದ ಹಿಂದೆ ಸರಿದ ವೇಗಿ ಹ್ಯಾಜಲ್ ವುಡ್: ಕಾಲೆಳೆದ ನೆಟ್ಟಿಗರು
ಇವುಗಳೆಲ್ಲಾ ಬೀಡಾಡಿ ಎಮ್ಮೆಗಳಾಗಿದ್ದು, ಗುಂಪು ಗುಂಪಾಗಿ ಒಂದೆಡೆಯಿಂದ ಇನ್ನೊಂದು ಕಡೆಗೆ ತೆರಳುತ್ತಿದ್ದವು. ತಡರಾತ್ರಿ ರೈಲು ಟ್ರ್ಯಾಕ್ ಮೇಲೆ ಗುಂಪಾಗಿ ನಡೆದುಕೊಂಡು ಹೋಗುವ ವೇಳೆಗೆ ರೈಲು ಢಿಕ್ಕಿ ಹೊಡೆದಿರಬಹುದು ಎಂದು ಅಂದಾಜಿಸಲಾಗಿದೆ.
ರೈಲ್ವೇ ಇಲಾಖೆಯ ಸಹಕಾರದೊಂದಿಗೆ ಹಿಂದೂ ಸಂಘಟನೆಗಳು ಎಮ್ಮೆಗಳ ಸಮೂಹ ಸಂಸ್ಕಾರಕ್ಕೆ ಸಿದ್ದತೆ ನಡೆಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್