ಮಂಗಳೂರು: ರೈಲು ಸಂಚಾರದಲ್ಲಿ ಬದಲಾವಣೆ
Team Udayavani, Dec 6, 2022, 7:00 AM IST
ಮಂಗಳೂರು: ತಿರುವನಂತಪುರ ರೈಲ್ವೇ ವಿಭಾಗದ ಕೊಚ್ಚುವೇಲಿ ಯಾರ್ಡ್ ಕಾಮಗಾರಿಯ ಹಿನ್ನೆಲೆಯಲ್ಲಿ ಇಂದೋರ್-ಕೊಚ್ಚುವೇಲಿ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗುವುದು.
ಇಂದೋರ್ನಿಂದ ಡಿ. 6ರಂದು ರಾತ್ರಿ 9.40ಕ್ಕೆ ಹೊರಡುವ ನಂ. 20932 ರೈಲು ಮಂಗಳೂರು ಜಂಕ್ಷನ್ ಹಾಗೂ ಕೊಚ್ಚುವೇಲಿ ಮಧ್ಯೆ ಆಂಶಿಕವಾಗಿ ರದ್ದಾಗಿರುತ್ತದೆ. ಕೊಚ್ಚುವೇಲಿಯಿಂದ ಇಂದೋರ್ಗೆ ಡಿ. 9ರಂದು ಬೆಳಗ್ಗೆ 11.10ಕ್ಕೆ ಹೊರಡಲಿರುವ ನಂ. 20931 ರೈಲು ಕೊಚ್ಚುವೇಲಿ ಹಾಗೂ ಮಂಗಳೂರು ಮಧ್ಯೆ ರದ್ದಾಗಲಿದೆ. ಬದಲಿಗೆ ಅದು ಮಂಗಳೂರು ಜಂಕ್ಷನ್ನಿಂದ ರಾತ್ರಿ 10 ಗಂಟೆಗೆ ಹೊರಡಲಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕ್ ಗೆ ಹೋಗುವವರಿಗೆ ಫ್ರೀ ಟಿಕೆಟ್: ಶರಣ್ ಪಂಪ್ ವೆಲ್
ಸೌದಿಯಲ್ಲಿ ಕಾರು ಅಪಘಾತ ದ.ಕ. ಜಿಲ್ಲೆಯ ಮೂವರ ಸಾವು: ಸೌದಿಯಲ್ಲೇ ಅಂತ್ಯಕ್ರಿಯೆ ನಡೆಸಲು ತಯಾರಿ
ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ… ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಹಗಲು ವಿಮಾನವಿಲ್ಲದೆ ಅನಿವಾರ್ಯ ತೊಂದರೆ! ನಾಲ್ಕು ತಿಂಗಳು ರನ್ವೇ ಕಾಮಗಾರಿ