ಮಂಗಳೂರು: ರೈಲು ಸಂಚಾರದಲ್ಲಿ ಬದಲಾವಣೆ
Team Udayavani, Dec 6, 2022, 7:00 AM IST
ಮಂಗಳೂರು: ತಿರುವನಂತಪುರ ರೈಲ್ವೇ ವಿಭಾಗದ ಕೊಚ್ಚುವೇಲಿ ಯಾರ್ಡ್ ಕಾಮಗಾರಿಯ ಹಿನ್ನೆಲೆಯಲ್ಲಿ ಇಂದೋರ್-ಕೊಚ್ಚುವೇಲಿ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗುವುದು.
ಇಂದೋರ್ನಿಂದ ಡಿ. 6ರಂದು ರಾತ್ರಿ 9.40ಕ್ಕೆ ಹೊರಡುವ ನಂ. 20932 ರೈಲು ಮಂಗಳೂರು ಜಂಕ್ಷನ್ ಹಾಗೂ ಕೊಚ್ಚುವೇಲಿ ಮಧ್ಯೆ ಆಂಶಿಕವಾಗಿ ರದ್ದಾಗಿರುತ್ತದೆ. ಕೊಚ್ಚುವೇಲಿಯಿಂದ ಇಂದೋರ್ಗೆ ಡಿ. 9ರಂದು ಬೆಳಗ್ಗೆ 11.10ಕ್ಕೆ ಹೊರಡಲಿರುವ ನಂ. 20931 ರೈಲು ಕೊಚ್ಚುವೇಲಿ ಹಾಗೂ ಮಂಗಳೂರು ಮಧ್ಯೆ ರದ್ದಾಗಲಿದೆ. ಬದಲಿಗೆ ಅದು ಮಂಗಳೂರು ಜಂಕ್ಷನ್ನಿಂದ ರಾತ್ರಿ 10 ಗಂಟೆಗೆ ಹೊರಡಲಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ