ವಿಟ್ಲ ಸೆರಂತಿಮಠ ಗದ್ದೆಯಲ್ಲಿ  ಕೆಸರ್‌ಡೊಂಜಿ ದಿನ 


Team Udayavani, Jul 15, 2018, 11:42 AM IST

15-july-10.jpg

ವಿಟ್ಲ: ವಿಟ್ಲ ದ.ಕ. ಜಿ.ಪಂ. ಮಾದರಿ ಹಿ.ಪ್ರಾ. ಶಾಲೆ, ವಿಟ್ಲ ಆರ್‌.ಕೆ. ಆರ್ಟ್ಸ್ ಸಹಯೋಗದಲ್ಲಿ ವಿಟ್ಲದ ಬಸವನ ಗುಡಿ ಸೆರಂತಿಮಠ ಗದ್ದೆಯಲ್ಲಿ ಪ್ರತಿವರ್ಷ ದಂತೆ ಕೆಸರ್‌ಡೊಂಜಿ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕಟ್ಟೆ ವೀರಪ್ಪ ಮೂಲ್ಯ ಅವರು ಗದ್ದೆಗೆ ಹಾಲು ಎರೆಯುವ ಮೂಲಕ ಉದ್ಘಾಟಿಸಿದರು. ವಿಟ್ಲ ಪ.ಪಂ. ಅಧ್ಯಕ್ಷ ಅರುಣ ಎಂ. ವಿಟ್ಲ, ಉಪಾಧ್ಯಕ್ಷ ಜಯಂತ ನಾಯ್ಕ, ಸದಸ್ಯೆ ಚಂದ್ರಕಾಂತಿ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪೈ, ಎಸ್‌ಡಿಎಂಸಿ ಅಧ್ಯಕ್ಷ ಜಗನ್ನಾಥ್‌ ಕಾಸರಗೋಡು, ನಿಕಟಪೂರ್ವ ಅಧ್ಯಕ್ಷ ಕೃಷ್ಣಯ್ಯ ಕೆ. ವಿಟ್ಲ, ಆರ್‌.ಕೆ. ಆರ್ಟ್ಸ್ ನಿರ್ದೇಶಕ ರಾಜೇಶ್‌ ವಿಟ್ಲ, ಬಿಆರ್‌ಪಿ ನಾರಾಯಣ ಗೌಡ, ಸಿಆರ್‌ಪಿ ರವಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಭಾಗೀರಥಿ, ಚಂದಳಿಕೆ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಮುಖ್ಯೋಪಾಧ್ಯಾಯ ವಿಶ್ವನಾಥ ಕುಳಾಲು ಮತ್ತಿತರರು ಶುಭ ಹಾರೈಸಿದರು.

ಆರತಿ ಎತ್ತಿ ಸ್ವಾಗತ
ಸುಮಾರು 700 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎರಡು ಗದ್ದೆಯಲ್ಲಿ ಮಕ್ಕಳಿಗೆ ಹಗ್ಗಜಗ್ಗಾಟ, ಹಾಳೆ ಎಳೆಯುವುದು. ಉಪ್ಪುಗೋಣಿ ಓಟ, ಮೂರು ಕಾಲಿನ ಓಟ, ನಿಧಿ ಶೋಧನೆ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಗದ್ದೆಗೆ ಇಳಿಯುತ್ತಿದ್ದಂತೆ ಸ್ಥಳೀಯ ಮಹಿಳೆಯರು ಆರತಿ ಎತ್ತುವ ಮೂಲಕ ಅವರನ್ನು ಸ್ವಾಗತಿಸಿದರು.

ನೇಜಿ ನೆಡುವ, ಕೀಳುವ ಪ್ರಾತ್ಯಕ್ಷಿಕೆ
ಬೇಸಾಯದ ವಿವಿಧ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ಬಹುತೇಕ ವಿದ್ಯಾರ್ಥಿಗಳ ತಲೆಯಲ್ಲಿ ಮುಟ್ಟಾಳೆ ರಂಜಿಸಿದರೆ, ಹಲವು ವಿದ್ಯಾರ್ಥಿಗಳಿಗೆ ಹಳ್ಳಿಭಾಗದ ಉಡುಗೆಗಳನ್ನು ತೊಡಿಸಲಾಗಿತ್ತು. ನೇಜಿ ನೆಡುವ ಹಾಗೂ ಕೀಳುವ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಗದ್ದೆ ಬೇಸಾಯದ ಬಗ್ಗೆ ಅರಿವು ಮೂಡಿಸಲು ಮೂರುಕಜೆ ಮೈತ್ರೇಯಿ ಗುರುಕುಲದಿಂದ ಒಂದು ಜೋಡಿ ಎತ್ತನ್ನು ತರಲಾಗಿತ್ತು. ಆರ್‌.ಕೆ. ಆರ್ಟ್ಸ್ನ ರಾಜೇಶ್‌ ವಿಟ್ಲ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಗದ್ದೆಯಲ್ಲಿಜಾನಪದ ನೃತ್ಯ ವೈಭವ ನಡೆಯಿತು.

ಸ್ಥಳೀಯರಾದ ಪದ್ಮನಾಭ ಗೌಡ, ರಾಮಣ್ಣ ಗೌಡ, ಗಿರಿಯಪ್ಪ ಗೌಡ, ರುಕ್ಮಯ ಗೌಡ, ನಾಗೇಶ ಗೌಡ ಹಾಗೂ ಸ್ಥಳೀಯ ಮನೆಯವರು ತರಬೇತಿ ನೀಡಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.