Train ಮಡಗಾಂವ್‌-ಮಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Team Udayavani, Oct 10, 2023, 11:19 PM IST

TRAINTrain ಮಡಗಾಂವ್‌-ಮಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಮಡಗಾಂವ್‌ ಹಾಗೂ ಕುಮಟಾ ನಡುವೆ ರೈಲ್ವೇ ಹಳಿಯ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಅ. 12ರಂದು ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಅ. 12ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ರೈಲು ಸಂಖ್ಯೆ 06602 ಮಂಗಳೂರು ಸೆಂಟ್ರಲ್‌-ಮಡಗಾಂವ್‌ ವಿಶೇಷ ರೈಲು ಕುಮಟಾ ನಿಲ್ದಾಣದಲ್ಲಿ ಕೊನೆಯಾಗಲಿದೆ. ಕುಮಟಾ-ಮಡಗಾಂವ್‌ ನಡುವೆ ಸಂಚಾರ ಭಾಗಶಃ ರದ್ದುಗೊಳ್ಳಲಿದೆ.

ಅ. 12ರಂದು ಮಡಗಾಂವ್‌ನಿಂದ ಮಂಗಳೂರಿಗೆ ಹೊರಡಬೇಕಿದ್ದ ರೈಲು ಸಂಖ್ಯೆ 06601 ಮಡಗಾಂವ್‌-ಮಂಗಳೂರು ಸೆಂಟ್ರಲ್‌ ವಿಶೇಷ ರೈಲು ಸೇವೆಯು ಮಡಗಾಂವ್‌ ಬದಲು ಕುಮಟಾದಿಂದ ಪ್ರಾರಂಭಗೊಳ್ಳಲಿದೆ. ಮಡಗಾಂವ್‌-ಕುಮಟಾ ನಡುವೆ ಬಹುತೇಕ ಸಂಚಾರ ರದ್ದುಗೊಳ್ಳಲಿದೆ. ಸಂಜೆ 4.01 ಗಂಟೆಗೆ ಕುಮಟಾದಿಂದ ಮಂಗಳೂರಿನತ್ತ ಪ್ರಯಾಣಿಸಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ
ಮಂಗಳೂರು: ದಕ್ಷಿಣ ರೈಲ್ವೇಯ ಪಾಲಕ್ಕಾಡ್‌ ವಿಭಾಗದ ಕೆಲವು ಸೆಕ್ಷನ್‌ಗಳಲ್ಲಿ ಎಂಜಿನಿಯರಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಅ. 11ರಿಂದ 16ರ ವರೆಗೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಅ.11ರಂದು 22637 ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ – ಮಂಗಳೂರು ಸೆಂಟ್ರಲ್‌ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ನ ಸೇವೆಯನ್ನು ಒಂದೂವರೆ ಗಂಟೆ, 22638 ಮಂಗಳೂರು ಸೆಂಟ್ರಲ್‌ – ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ವೆಸ್ಟ್‌ ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 20 ನಿಮಿಷ, 12283 ಎರ್ನಾಕುಲಂ-ನಿಜಾಮುದ್ದೀನ್‌ ಸಾಪ್ತಾಹಿಕ ದುರಂತೋ ಎಕ್ಸ್‌ಪ್ರೆಸ್‌ನ್ನು ಅರ್ಧಗಂಟೆ, 16159 ಚೆನ್ನೈ ಎಗ್ಮೋರ್-ಮಂಗಳೂರು ಸೆಂಟ್ರಲ್‌ ಎಕ್ಸ್‌ಪ್ರೆಸ್ಸನ್ನು 1 ಗಂಟೆ 20 ನಿಮಿಷ, 16160 ಮಂಗಳೂರು ಸೆಂಟ್ರಲ್‌ – ಚೆನ್ನೈ ಎಗ್ಮೋರ್ ಎಕ್ಸ್‌ಪ್ರೆಸ್‌ನ ಸೇವೆಯನ್ನು 15 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.

ಅ. 12, 13ರಂದು 22638 ಮಂಗಳೂರು ಸೆಂಟ್ರಲ್‌ ಎಂಜಿಆರ್‌ ಚೆನ್ನೈ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ 30 ನಿಮಿಷ ನಿಯಂತ್ರಿಸಲ್ಪಡುವುದು. 13ರಂದು 22637 ವೆಸ್ಟ್‌ಕೋಸ್ಟ್‌ 40 ನಿಮಿಷ ಕಾಲ ನಿಯಂತ್ರಿಸಲ್ಪಡುವುದು.

ಅ. 14ರಂದು 20910 ಪೋರಬಂದರ್‌ ಕೊಚ್ಚುವೇಲಿ ವೀಕ್ಲಿ ಸೂಪರ್‌ಫಾಸ್ಟ್‌ 30 ನಿಮಿಷ, 16649 ಮಂಗಳೂರು ಸೆಂಟ್ರಲ್‌ ನಾಗರಕೋವಿಲ್‌ ಜಂಕ್ಷನ್‌ ಪರಶುರಾಮ ಎಕ್ಸ್‌ಪ್ರೆಸ್‌ 20 ನಿಮಿಷ, 12678 ಎರ್ನಾಕುಳಂ ಕೆಎಸ್‌ಆರ್‌ ಬೆಂಗಳೂರು ರೈಲನ್ನು 30 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.

ಅ.15ರಂದು 22638 ವೆಸ್ಟ್‌ ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 1.40 ಗಂಟೆ, 12618 ನಿಜಾಮುದ್ದೀನ್‌-ಎರ್ನಾಕುಳಂ ಮಂಗಳಾ ಲಕ್ಷದ್ವೀಪ್‌ 1.10 ಗಂಟೆ, 12224 ಎರ್ನಾಕುಳಂ-ಲೋಕಮಾನ್ಯ ತಿಲಕ್‌ ವೀಕ್ಲಿ ಎಕ್ಸ್‌ಪ್ರೆಸ್‌ 2.35 ಗಂಟೆ, 22637 ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 1.40 ಗಂಟೆ ನಿಯಂತ್ರಿಸಲಾಗುವುದು.

ಅ. 16ರಂದು 22637 ವೆಸ್ಟ್‌ ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 1.40 ಗಂಟೆ, ನಂ. 22638 ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ 1.40 ಗಂಟೆ, 12618 ನಿಜಾಮುದ್ದೀನ್‌ ಎರ್ನಾಕುಳಂ ಮಂಗಳಾ ಎಕ್ಸ್‌ಪ್ರೆಸ್‌ 1.10 ಗಂಟೆ, 16603 ಮಂಗಳೂರು ಸೆಂಟ್ರಲ್‌ ತಿರುವನಂತಪುರ ಸೆಂಟ್ರಲ್‌ ಮಾವೇಲಿ ಎಕ್ಸ್‌ಪ್ರೆಸ್‌ 1.10 ಗಂಟೆ, 12484 ಅಮೃತಸರ – ಕೊಚ್ಚುವೇಲಿ ವೀಕ್ಲಿ ಎಕ್ಸ್‌ಪ್ರೆಸ್‌ 30 ನಿಮಿಷ, 11098 ಎರ್ನಾಕುಳಂ – ಪುಣೆ ಜಂಕ್ಷನ್‌ ಪೂರ್ಣ ಎಕ್ಸ್‌ಪ್ರೆಸ್ಸನ್ನು 45 ನಿಮಿಷ ಕಾಲ ನಿಯಂತ್ರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.