ಸಾರಿಗೆ ಸುಧಾರಣೆ; ಮಂಗಳೂರಿಗೆ ಕೇಂದ್ರದ ಅನುದಾನ ನಿರೀಕ್ಷೆ


Team Udayavani, Jun 11, 2021, 5:30 AM IST

ಸಾರಿಗೆ ಸುಧಾರಣೆ; ಮಂಗಳೂರಿಗೆ ಕೇಂದ್ರದ ಅನುದಾನ ನಿರೀಕ್ಷೆ

ಮಹಾನಗರ: ಅತ್ಯುತ್ತಮ ಸಾರಿಗೆ ವ್ಯವಸ್ಥೆಯ ಮೂಲಕ ದೇಶದಲ್ಲಿ ಗುರುತಿಸಿಕೊಂಡಿರುವ ಮಂಗಳೂರು ನಗರದಲ್ಲಿ ಮತ್ತಷ್ಟು ಸಾರಿಗೆ ಕ್ರಾಂತಿಗೆ ಪೂರಕ ಯೋಜನೆಗಳಿಗೆ ಇದೀಗ ಸಿದ್ಧತೆ ಶುರುವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು “ಟ್ರಾನ್ಸ್‌ಪೋರ್ಟ್‌ 4ಆಲ್‌’ ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಿದ್ದು, ಮಂಗಳೂರು ನಗರಕ್ಕೆ ಹೆಚ್ಚುವರಿ ಅನುದಾನ ನಿರೀಕ್ಷೆ ಮೂಡಿದೆ.

ಕೇಂದ್ರ ಸರಕಾರದಿಂದ ದೇಶದ ಎಲ್ಲ ಸ್ಮಾರ್ಟ್‌ಸಿಟಿ ನಗರಗಳಿಗೆ ನಡೆಸುವ ಈ ಸಮೀಕ್ಷೆಯಲ್ಲಿ ಸ್ಮಾರ್ಟ್‌ಸಿಟಿಗೆ ಆಯ್ಕೆಯಾದ ಕೆಲವೊಂದು ನಗರಗಳು ಮಾತ್ರ ಸ್ಪರ್ಧಿಸುತ್ತವೆ. ಅದರಲ್ಲಿ ಮಂಗಳೂರು ಸ್ಮಾರ್ಟ್‌ಸಿಟಿ ಲಿ. ಕೂಡ ಸೇರಿದೆ. ಈ ಕುರಿತಂತೆ ಮಂಗಳೂರು ಸ್ಮಾರ್ಟ್‌ಸಿಟಿ ಲಿ.ನಲ್ಲಿ ಈಗಾಗಲೇ ತಯಾರಿ ನಡೆಸಲಾಗುತ್ತಿದೆ. ಅಧ್ಯಯನಕ್ಕೆ ಪ್ರಮುಖ ಎನ್‌ಜಿಒಗಳನ್ನೂ ಬಳಸಲಾಗುತ್ತಿದ್ದು, ಇಲ್ಲಿನ ಸದಸ್ಯರು ನಗರದ ಜನ ಸಾಮಾನ್ಯರು, ಸಾರಿಗೆ ನಿರ್ವಾಹಕರು ಸಹಿತ ಪ್ರಮುಖ ವಲಯ ಒಳಗೊಂಡಂತೆ ಸಮೀಕ್ಷೆ ನಡೆಸುತ್ತಾರೆ. ಇದರಲ್ಲಿ ಬಂದ ಕುಂದು ಕೊರತೆಯನ್ನು ಆಧರಿಸಿ ಸ್ಟಾರ್ಟ್‌ಅಪ್‌ಗ್ಳಿಂದ ಪರಿಹಾರ ಕಂಡುಕೊಳ್ಳಲಾಗುತ್ತದೆ.

ರಾಜ್ಯಕ್ಕೆ ಮಾದರಿ :

ಮಂಗಳೂರು ನಗರ ಸಾರಿಗೆ ವ್ಯವಸ್ಥೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಖಾಸಗಿ ಬಸ್‌ಗಳು ಸಂಚರಿಸುವ ನಗರ ಎಂಬ ಪಟ್ಟಿಯಲ್ಲಿ ಮಂಗಳೂರಿಗೆ ಅಗ್ರಸ್ಥಾನ. ಇಲ್ಲಿ ಸುಮಾರು 2,000ಕ್ಕೂ ಹೆಚ್ಚಿನ ಬಸ್‌ಗಳು ಪ್ರತೀ ದಿನ ಅತ್ತಿದಿತ್ತ ಸಂಚರಿಸುತ್ತವೆ. ಅದೇರೀತಿ, ಆಟೋ ರಿಕ್ಷಾ, ಕಾರುಗಳು, ಎಲೆಕ್ಟ್ರಿಕ್‌ ವಾಹನಗಳು ಸಹಿತ ಸಾರಿಗೆ ವ್ಯವಸ್ಥೆಯಲ್ಲಿ ಗುರುತಿಸಿಕೊಂಡಿವೆ. ರಾಜ್ಯದಲ್ಲಿ ಅತೀ ಹೆಚ್ಚು ಕಾರು ಹೊಂದಿರುವ ಜಿಲ್ಲೆಯಲ್ಲಿ ಕರಾವಳಿಗೆ ಅಗ್ರ ಪಾಲು. ಹೀಗಿದ್ದಾಗ ಭವಿಷ್ಯದಲ್ಲಿ ನಗರ ಸಾರಿಗೆ ವ್ಯವಸ್ಥೆ ಮತ್ತಷ್ಟು ಸುಧಾರಿಸಲು ಈ ಅಭಿಯಾನ ಮತ್ತಷ್ಟು ಸಹಕಾರಿಯಾಗುವ ಸಾಧ್ಯತೆ ಇದೆ.

ಪ್ರತ್ಯೇಕ ಟಾಸ್ಕ್ಫೋರ್ಸ್‌ ರಚನೆ :

ಟ್ರಾನ್ಸ್‌ಪೊàರ್ಟ್‌4ಆಲ್‌ ಎಂಬ ಸಮೀಕ್ಷೆಗೆ ಪ್ರತ್ಯೇಕ ಟಾಸ್ಕ್ಫೋರ್ಸ್‌ ರಚನೆ ಮಾಡಲಾಗುತ್ತಿದೆ. ಮಹಾನಗರ ಪಾಲಿಕೆ, ಪೊಲೀಸ್‌/ಟ್ರಾಫಿಕ್‌ ಪೊಲೀಸ್‌, ಜಿಲ್ಲಾ ಸಾರಿಗೆ ಇಲಾಖೆ, ಸಿಟಿ ಬಸ್‌ ಪ್ರಾಧಿಕಾರ, ಮೆಟ್ರೋ ರೈಲ್‌ ಪ್ರಾಧಿಕಾರ, ಉಪನಗರ ರೈಲ್ವೇ ಪ್ರಾಧಿಕಾರ, ರೋಡ್‌ ಓನಿಂಗ್‌ ಏಜೆನ್ಸಿ, ಜಿಲ್ಲಾಡಳಿತ, ಶೈಕ್ಷಣಿಕ, ಸಂಶೋಧನ ಸಂಸ್ಥೆಗಳು, ಎನ್‌ಜಿಒ/ಸಾಮಾಜಿಕ ಉದ್ಯಮಗಳು, ಆಟೋ/ಇ-ರಿಕ್ಷಾ ಯೂನಿ ಯನ್‌ ಸದಸ್ಯರು ಈ ಟಾಸ್ಕ್ಪೋರ್ಸ್‌ ನಲ್ಲಿ ಇರುತ್ತಾರೆ. ಇದರಲ್ಲಿರುವ ಸದಸ್ಯರು ನಗರದ ಸಾರಿಗೆ ವ್ಯವಸ್ಥೆ ಉತ್ತಮಗೊಳಿಸಲು ಸಮೀಕ್ಷೆ, ಸಮಾಲೋಚನೆ ನಡೆಸುತ್ತಾರೆ. ಸಮಸ್ಯೆಗಳ ಬಗ್ಗೆ ಸ್ಥೂಲ ಅಧ್ಯಯನ ನಡೆಸಿ, ಅಗತ್ಯಗಳನ್ನು ಪಟ್ಟಿ ಮಾಡಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಈ ಅಧ್ಯಯನ ಪರಿಶೀಲಿಸಿದ ಬಳಿಕ ಕೇಂದ್ರದಿಂದ ಹಣ ಬಿಡುಗಡೆ ಮಾಡಲಾಗುತ್ತದೆ.

ಏನಿದು ಟ್ರಾನ್ಸ್‌ಪೋರ್ಟ್‌ 4ಆಲ್‌? :

ನಗರದಲ್ಲಿರುವ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್‌ಸಿಟಿ ನಗರಗಳಿಗೆ ಆಯೋಜಿಸಿರುವ ಅಭಿಯಾನವೇ “ಟ್ರಾನ್ಸ್‌ಪೋರ್ಟ್‌4ಆಲ್‌’. ಎನ್‌ಜಿಒ ಮುಖೇನ ಸರ್ವೇ ಮಾಡಿ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುತ್ತದೆ. ಆಗಸ್ಟ್‌ 21ಕ್ಕೆ ಈ ಸರ್ವೇ ಪೂರ್ಣಗೊಳ್ಳಲಿದ್ದು, ಸ್ಮಾರ್ಟ್‌ ಸಿಟಿ ವತಿಯಿಂದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಸಮೀಕ್ಷೆಯ ಸಾರಾಂಶವನ್ನು ಕಳುಹಿಸಲಾಗುತ್ತದೆ. ಯೋಜನಾ ವರದಿಯ ಆಧಾರದಲ್ಲಿ ಸ್ಮಾರ್ಟ್‌ ಸಿಟಿ ನಗರಕ್ಕೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತದೆ.

ಸ್ಮಾರ್ಟ್‌ಸಿಟಿ ನಗರದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸಲು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು “ಟ್ರಾನ್ಸ್‌ಪೊàರ್ಟ್‌4ಆಲ್‌’ ಎಂಬ ಸಮೀಕ್ಷೆ ಹಮ್ಮಿಕೊಂಡಿದೆ. ಅದರಲ್ಲಿ ಮಂಗಳೂರು ಸ್ಮಾರ್ಟ್‌ಸಿಟಿ ಲಿ. ಕೂಡ ಭಾಗವಹಿಸುತ್ತಿದ್ದು, ಈ ಸರ್ವೇ ಕುರಿತಂತೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಪ್ರಶಾಂತ್‌ ಕುಮಾರ್‌ ಮಿಶ್ರಾ, ಸ್ಮಾರ್ಟ್‌ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕ 

 

ನವೀನ್‌ ಭಟ್‌ ಇಳಂತಿಲ

 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.