ಕೆಡುಕು ಮುಕ್ತ ಸಮಾಜ ನಿರ್ಮಾ ಣಕ್ಕೆ  ಯತ್ನಿಸಿ :ರಶೀದ್‌ 


Team Udayavani, Aug 10, 2017, 7:30 AM IST

rashid.jpg

ಉಳ್ಳಾಲ: ಸರ್ಕಾರದಿಂದ ಬರುವ ಸವಲತ್ತು ಕಟ್ಟಕಡೆಯ ಜನರಿಗೂ ತಲುಪಿಸುವ ಜತೆ ಕೆಡುಕು ಮುಕ್ತ ಸಮಾಜ ನಿರ್ಮಾಣದಲ್ಲಿ ಸಂಘಟನೆ ತೊಡಗಿಸಿಕೊಂಡು ಜನಮನ್ನಣೆಗಳಿಸಲು ಮುಂದಾಗಬೇಕು ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್‌ ರಶೀದ್‌ ಅಭಿಪ್ರಾಯಪಟ್ಟರು.

ಉಳ್ಳಾಲ ದರ್ಗಾ ವಠಾರದಲ್ಲಿ ನಡೆದ ಸಯ್ಯದ್‌ ಮದನಿ ಸೋಶಿಯಲ್‌ ಫ್ರೆಂಡ್ಸ್‌ (ಎಸ್‌ಎಂಎಸ್‌ಎಫ್‌) ಸಂಘಟನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮುದಾಯದ ಯುವಕರನ್ನು ಧಾರ್ಮಿಕತೆಯತ್ತ ಸೆಳೆಯುವ ಮೂಲಕ ಮಾದಕ ವಸ್ತುಗಳ ದಾಸರಾಗಿ ದುಷ್ಕೃತ್ಯ ಮಾಡುವುದನ್ನು ತಡೆಯುವುದು ಇಂದಿನ ಅವಶ್ಯಕತೆಯಾಗಿದೆ. ದರ್ಗಾ ಅಧೀನದಲ್ಲಿ ಸಯ್ಯದ್‌ ಮದನಿ ತಂಙಳ್‌ ಹೆಸರಲ್ಲಿ ಮದರಸಾ ಪುಸ್ತಕಗಳನ್ನು ಹೊರತರಲಾಗಿದ್ದು ಇದರಿಂದಾಗಿ ಆ ಪ್ರದೇಶದ ಮಕ್ಕಳು ಧಾರ್ಮಿಕ ಶಿಕ್ಷಣ ದಿಂದ ವಂಚಿತರಾಗಿದ್ದಾರೆ ಎಂದರು. 

ಕೇಂದ್ರ ಜುಮಾ ಮಸೀದಿ ಖತೀಬ್‌ ಶಮೀಮ್‌ ಸಖಾಫಿ, ಮೇಲಂಗಡಿ ಮುಹಿಯುದ್ದೀನ್‌ ಜುಮಾ ಮಸೀದಿ ಅಧ್ಯಕ್ಷ ಫಾರೂಕ್‌ ಉಳ್ಳಾಲ್‌, ದರ್ಗಾ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ತ್ವಾಹ, ಉಪಾಧ್ಯಕ್ಷರುಗಳಾದ ಬಾವ ಮಹಮ್ಮದ್‌, ಯು.ಕೆ.ಇಸ್ಮಾಯಿಲ್‌, ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್‌, ಸದಸ್ಯ ಖಾಸಿಂ ಕೋಡಿ, ಜತೆ ಕಾರ್ಯದರ್ಶಿ ನೌಷಾದ್‌ ಅಲಿ, ಅರೆಬಿಕ್‌ ಟ್ರಸ್ಟ್‌ ಉಪಾಧ್ಯಕ್ಷ ಯು.ಎಚ್‌.ಮೊಹಮ್ಮದ್‌, ಜತೆ ಕಾರ್ಯದರ್ಶಿ ಆಸಿಫ್‌ ಅಬ್ದುಲ್ಲಾ, ಕೋಶಾಧಿಕಾರಿ ಅಬ್ಟಾಸ್‌ ಕೆನರಾ, ಚಾರಿಟೇಬಲ್‌ ಟ್ರಸ್ಟ್‌ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಕೋಶಾಧಿಕಾರಿ ಹಮೀದ್‌ ಕಲ್ಲಾಪು, ಸದಸ್ಯ ಅಯೂಬ್‌ ಯು.ಪಿ, ಅಕ್ಕರೆಕೆರೆ ಮಸೀದಿ ಅಧ್ಯಕ್ಷ ಇಸ್ಮಾಯಿಲ್‌, ಪ್ರಮುಖರಾದ ಅಬೂಬಕ್ಕರ್‌, ಕುಂಞಿ ಅಹ್ಮದ್‌, ಅಬೂಬಕ್ಕರ್‌ ಹೈದರಾಲಿ ರಸ್ತೆ, ಹಮೀದ್‌ ಅಲೇಕಳ, ಹಮೀದ್‌ ಕೋಡಿ, ಚೆಯಿಮೋನು, ಆಲಿಮೋನು, ಇಬ್ರಾಹಿಂ ಉಳ್ಳಾಲಬೈಲ್‌, ಜಮಾಲ್‌ ಬಾರ್ಲಿ, ಅಬ್ಟಾಸ್‌ ಕೋಟೆಪುರ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ದರ್ಗಾ ಅಧೀನ ಕ್ಕೊಳಪಡುವ ಐದು ಮೊಹಲ್ಲಾಗಳಿಗೆ ಸಂಚಾಲಕರನ್ನು ನೇಮಿಸಲಾಯಿತು. ಕಲ್ಲಾಪುವಿಗೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್‌ ಕಲ್ಲಾಪು, ಕೋಟೆಪುರಕ್ಕೆ ಸ್ವದಕತ್ತುಲ್ಲಾ, ಅಲೇಕಳಕ್ಕೆ ಇಬ್ರಾಹಿಂ, ಮುಕಚ್ಚೇರಿಗೆ ಖಾಲಿದ್‌ ಉಳ್ಳಾಲಬೈಲ್‌ ಹಾಗೂ ಮೇಲಂಗಡಿಗೆ ಕೌನ್ಸಿಲರ್‌ ಪೊಡಿಮೋನು ನೇಮಕಗೊಂಡರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.