ತುಳು ಬೋಧಕರ ಕೊರತೆ ನೀಗಲು ತುಳು ಎಂಎ ಆರಂಭ


Team Udayavani, Jul 13, 2018, 11:07 AM IST

mu.gif

ಮಂಗಳೂರು: ಮಂಗಳೂರು ವಿ.ವಿ.ಯು ಈ ವರ್ಷದಿಂದಲೇ ತುಳು ಎಂಎ ಪದವಿ ಆರಂಭಿಸುತ್ತಿದ್ದು, ತುಳು ಭಾಷಾ ಅಧ್ಯಾಪಕರ ಕೊರತೆ ಭವಿಷ್ಯದಲ್ಲಿ ನೀಗಲಿದೆ.ಅವಿಭಜಿತ ದ.ಕ. ಜಿಲ್ಲೆಯ 40 ಶಾಲೆಗಳಲ್ಲಿ 6ರಿಂದ 10 ತರಗತಿವರೆಗೆ ತುಳುವನ್ನು ಐಚ್ಛಿಕ ಭಾಷಾ ವಿಷಯವಾಗಿ ಬೋಧಿಸಲಾಗುತ್ತಿದೆ. ಕೆಲವೆಡೆ 4 ವರ್ಷಗಳ ಹಿಂದೆಯೇ ತುಳು ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶ ಪಡೆಯುತ್ತಿದ್ದಾರೆ. ಆದರೆ ಉಪನ್ಯಾಸಕರ ಕೊರತೆ ಇತ್ತು. ತುಳು ಪರಿಣತರು ಮತ್ತು ಭಾಷಾಧ್ಯಯನದಲ್ಲಿ ಆಸಕ್ತಿ ಇರುವವರನ್ನು ಬಳಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿ.ವಿ.ಯೊಂದಿಗೆ ಮಾತುಕತೆ ನಡೆಸಿದ ಪರಿಣಾಮ ಹಂಪನಕಟ್ಟೆಯ ವಿ.ವಿ. ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಎಂಎ ಪದವಿ ಆರಂಭಗೊಳ್ಳುತ್ತಿದೆ.

ಸಂಶೋಧನೆಗೂ ಅವಕಾಶ
ತುಳು ಎಂಎ ಪದವಿಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ.  ಜು. 16ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಆಗಸ್ಟ್‌ 2ನೇ ವಾರದಲ್ಲಿ ತರಗತಿ ಆರಂಭವಾಗಲಿದೆ. ಸ್ನಾತಕೋತ್ತರ ಪದವಿ ಬಳಿಕ ತುಳು ಬೋಧನೆಗೆ ಅವಕಾಶಕ್ಕೆ ಅಕಾಡೆಮಿ ಯೋಚಿಸಿದೆ. ಸಂಶೋಧನೆಗೆ ತೊಡಗಿಸಿಕೊಳ್ಳುವವರಿಗೂ ಇದು ಅನುಕೂಲಕರ.

ತಯಾರಾಗುತ್ತಿದೆ ಪಠ್ಯಕ್ರಮ
ಪಠ್ಯ ರಚನಾ ಸಮಿತಿ ಅಧ್ಯಕ್ಷ ಪ್ರೊ| ಶಿವರಾಮ ಶೆಟ್ಟಿ ನೇತೃತ್ವದಲ್ಲಿ ಎಂಎಗೆ ಪಠ್ಯ ರಚಿಸುವ ಕಾರ್ಯ ಪೂರ್ಣಗೊಳ್ಳುತ್ತಿದೆ. ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಪ್ರೊ| ಶಿವರಾಮ ಶೆಟ್ಟಿ, ಕೋರ್ಸ್‌ ಸ್ವಲ್ಪ ವಿಭಿನ್ನವಾಗಿದೆ. ತುಳು ಚರಿತ್ರೆ, ಅರ್ಥಶಾಸ್ತ್ರ, ಸಾಂಪ್ರದಾಯಿಕ ತಂತ್ರಜ್ಞಾನ ಸಂಗತಿಯನ್ನೂ ಇದು ಒಳಗೊಳ್ಳಲಿದೆ. ಸಂಶೋಧನೆಗೂ ಒಂದು ಪತ್ರಿಕೆ ಇರಲಿದೆ. ಎಂದಿದ್ದಾರೆ.

ಮುಂದಿನ ವರ್ಷ ಪದವಿಯಲ್ಲೂ ತುಳು
ಮುಂದಿನ ವರ್ಷದಿಂದ ಪದವಿಯಲ್ಲೂ ತುಳುವನ್ನು ಐಚ್ಛಿಕವಾಗಿ ಬೋಧಿಲಾಗುವುದು. ಪಿಯುಸಿಯಲ್ಲಿ ತುಳು ಪಠ್ಯ ಅಳವಡಿಸುವಂತೆ ಸರಕಾರವನ್ನು ಒತ್ತಾಯಿಸಲಾಗುತ್ತಿದೆ.

100 ಶಾಲೆಗಳಲ್ಲಿ ತುಳು ಕಲಿಸುವ ಗುರಿ
ತುಳು ಎಂಎ ಆರಂಭದಿಂದ 2 ವರ್ಷಗಳಲ್ಲಿ ಸ್ನಾತಕೋತ್ತರ ಪದವೀಧರ ಉಪನ್ಯಾಸಕರೇ ತುಳು ಬೋಧಿಸಲಿದ್ದಾರೆ ಆಗ ಅವಿಭಜಿತ ದ.ಕ. ಜಿಲ್ಲೆಯ 100 ಶಾಲೆಗಳಲ್ಲಿ ತುಳು ತರಗತಿ ಆರಂಭಿಸುವ ಉದ್ದೇಶವಿದೆ.
– ಎ. ಸಿ. ಭಂಡಾರಿ, ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಹೆಚ್ಚುತ್ತಿರುವ ವಿದ್ಯಾರ್ಥಿ ಸಂಖ್ಯೆ
4 ವರ್ಷಗಳಲ್ಲಿ ಎಸೆಸೆಲ್ಸಿಯಲ್ಲಿ ತುಳು ತೃತೀಯ ಭಾಷೆಯಾಗಿ ಪರೀಕ್ಷೆ ಬರೆದವರ ಸಂಖ್ಯೆ ಹೆಚ್ಚುತ್ತಿದೆ. 2014-15ರಲ್ಲಿ 18, 2015-16ರಲ್ಲಿ 25, 2016-17ರಲ್ಲಿ 283 ಹಾಗೂ 2017-18ರಲ್ಲಿ 417 ಮಂದಿ ಪರೀಕ್ಷೆ ಬರೆದಿದ್ದರು. 

*ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.