ರಾಡ್ ಹಿಡಿದು ದರೋಡೆಗೆ ಯತ್ನ: ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಬ್ಬರ ಬಂಧನ
Team Udayavani, Jan 14, 2023, 6:15 PM IST
ಉಳ್ಳಾಲ: ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ ದಾಖಲಿಸಲಾಗಿದೆ.
ಮುಕ್ಕಚ್ಚೇರಿಯ ರಾಯಿಸ್ ಖಾನ್ (23) ಕುಂಪಲ ಯತೀಂ ಖಾನದ ಮಹಮ್ಮದ್ ಮುಜಾಂಬಿಲ್ (28) ಬಂಧಿತರು.
ಇದನ್ನೂ ಓದಿ:ತಿರುವನಂತಪುರದ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತೀಯ ಕ್ರಿಕೆಟಿಗರು
ಇಬ್ಬರು ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಗ್ರಾಮದ ಬೀರಿ ಜಂಕ್ಷನ್ನಿನ ಬಳಿಯ ಅಂಗಡಿಗಳ ಬಾಗಿಲು ಬಳಿ ಕತ್ತಲಲ್ಲಿ ಕುಳಿತಿದ್ದರು. ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಅವರನ್ನು ಹಿಡಿದಾಗ ಸಮರ್ಪಕವಾಗಿ ಉತ್ತರಿಸದೇ ಇದ್ದಾಗ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ರಾಡ್ ಪತ್ತೆಯಾಗಿದ್ದು, ದರೋಡೆ ಅಥವಾ ಕಳವಿಗೆ ಇಬ್ಬರು ಯತ್ನಿಸುತ್ತಿರುವುದರಿಂದ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ