ಕೋಸ್ಟ್‌ಗಾರ್ಡ್‌ನಿಂದ ಎರಡು ಮೀನುಗಾರಿಕಾ ಬೋಟ್‌ ರಕ್ಷಣೆ


Team Udayavani, Mar 21, 2019, 1:00 AM IST

cost-guard.jpg

ಪಣಂಬೂರು: ತಾಂತ್ರಿಕ ಅಡಚಣೆಯಿಂದ ಸಮುದ್ರ ಮಧ್ಯೆ ಸಿಲುಕಿದ್ದ ಇಮಾನ್ಯುವೆಲ್‌ ಮೀನುಗಾರಿಕಾ ದೋಣಿಯನ್ನು ಪತ್ತೆ ಹಚ್ಚಿದ ಕೋಸ್ಟ್‌ಗಾರ್ಡ್‌ ತಂಡದವರು, ದುರಸ್ತಿಗೆ ಬೇಕಾದ ನೆರವು ನೀಡಿ ಕೊಚ್ಚಿ ಮೀನುಗಾರಿಕಾ ಬಂದರಿಗೆ ತಲುಪಿಸಿದ್ದಾರೆ. 

ಕಾರವಾರದಿಂದ 46 ನಾಟಿಕಲ್‌  ಮೈಲ್‌ ದೂರದಲ್ಲಿ ಈ ದೋಣಿ ಕೆಟ್ಟು ನಿಂತಿತ್ತು. ಕಣ್ಣೂರಿನ ವಿಪತ್ತು ನಿರ್ವಹಣಾ ವಿಭಾಗವು (ಡಿಡಿಎಂಎ) ನೀಡಿದ ಸುಳಿವಿನಂತೆ  ದೋಣಿ ಇದ್ದ ಸ್ಥಳವನ್ನು ಪತ್ತೆ ಹಚ್ಚಿ ಸಹಾಯ ಮಾಡಲಾಯಿತು. ಕೋಸ್ಟ್‌ ಗಾರ್ಡ್‌ನ ಸಿ 420 ಮತ್ತು ನೀಲೇಶ್ವರದ ಕೋಸ್ಟಲ್‌ ಸೆಕ್ಯೂರಿಟಿ  ಪೊಲೀಸ್‌ ದಳವೂ ನೆರವು ನೀಡಿದೆ.

ತಾಂತ್ರಿಕ ಅಡಚಣೆಗೊಳಗಾದ ದೋಣಿಯಲ್ಲಿ ಹನ್ನೊಂದು  ಮಂದಿ ಸಿಬಂದಿಯಿದ್ದರು.

ಮೀನುಗಾರರ ರಕ್ಷಣೆ  
ಇನ್ನೊಂದು ಘಟನೆಯಲ್ಲಿ ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಜಪಮಾಲಾ ಮಾತಾ ದೋಣಿ ಮಂಗಳೂರಿನಿಂದ 75 ನಾಟಿಕಲ್‌  ಮೈಲ್‌ ದೂರದ ಕೇರಳದ ಅಜೆಕಲ್‌ ಬಳಿ ಕೆಟ್ಟು ನಿಂತಿತ್ತು. ಇದರಿಂದ ಬಂದ ರಕ್ಷಣೆ ಕರೆ ಹಿನ್ನೆಲೆಯಲ್ಲಿ ಸಾವಿತ್ರಿ ಬಾಯಿಪುಲೆ ಕೋಸ್ಟ್‌ಗಾರ್ಡ್‌ ಕಣ್ಗಾವಲು ಹಡಗು ಸ್ಥಳಕ್ಕೆ ತೆರಳಿ ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಿದೆ. ಬುಧವಾರ 3.50ರ ವೇಳೆಗೆ  ಈ ಕಾರ್ಯಾಚರಣೆ ನಡೆದಿದೆ.

ತಾಂತ್ರಿಕ ಸಮಸ್ಯೆಯಿಂದ ದೋಣಿ ನಿಧಾನವಾಗಿ ಮುಳುಗಲು ಆರಂಭಿಸಿದ್ದು, ಸಕಾಲಿಕ ಕಾರ್ಯಾ ಚರಣೆಯಿಂದ ಅದನ್ನು ರಕ್ಷಿಸಲಾಗಿದೆ ಎಂದು ಡಿಐಜಿ ಎಸ್‌. ಎಸ್‌. ದಸೀಲಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.