ನೆಲ್ಯಾಡಿ ಸಮೀಪ ಲಾರಿಗಳ ಢಿಕ್ಕಿ: ಇಬ್ಬರು ಚಾಲಕರ ಸಾವು


Team Udayavani, May 22, 2017, 3:37 PM IST

nld215-apagatha-kolpe-2.jpg

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೂಟ್ಟು ಸಮೀಪ ರವಿವಾರ ಬೆಳಗ್ಗೆ ಲಾರಿಗಳೆರಡು ಪರಸ್ಪರ ಢಿಕ್ಕಿ ಹೊಡೆದು ಎರಡೂ ವಾಹನಗಳ ಚಾಲಕರು ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ನಿವಾಸಿ ಕಾಳಪ್ಪ ಅವರ ಪುತ್ರ ಮಂಜುನಾಥ (27) ಹಾಗೂ ಬೆಂಗಳೂರು ನೆಲಮಂಗಲ ತಾಲೂಕಿನ ಹನುಮಂತಪುರ ನಿವಾಸಿ ತೋಪಯ್ಯ ಅವರ ಪುತ್ರ ನಾಗೇಶ (22) ಮೃತಪಟ್ಟವರು.

ಬೆಂಗಳೂರಿನಿಂದ ಪುತ್ತೂರು, ಮಂಗಳೂರಿಗೆ ಪಾರ್ಸೆಲ್‌ಗ‌ಳನ್ನು ಸಾಗಿಸುತ್ತಿದ್ದ ಈಚರ್‌ ಲಾರಿ ಹಾಗೂ ಮಂಗಳೂರಿಧಿನಿಂದ ಬೆಂಗಳೂರು ಕಡೆಗೆ ಸನ್‌ಫ್ಲವರ್‌ ಆಯಿಲ್‌ ಸಾಗಾಟ ಮಾಡುಧಿತ್ತಿದ್ದ ಈಚರ್‌ ಲಾರಿಗಳು ಮುಖಾಮುಖೀ ಢಿಕ್ಕಿಯಾಗಿವೆ.

ಜೆಸಿಬಿ ಮೂಲಕ ಲಾರಿಗಳನ್ನು ಬದಿಗೆ ಸರಿಸಿ ಒಳಗಡೆ ಸಿಲುಕಿಕೊಂಡಿದ್ದ ಚಾಲಕಧಿರನ್ನು ಬಹಳ ಪ್ರಯಾಸಪಟ್ಟು ಹೊರತೆಗೆಯಲಾಯಿತು. ಮಂಜುನಾಥ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಚಾಲಕ ನಾಗೇಶ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ  ಮೃತಪಟ್ಟರು.ಎಸ್ಪಿಯವರ ಸೂಚನೆಯಂತೆ ಸತೀಶ ರೈ ಅವರ ನೇತೃತ್ವದಲ್ಲಿ ಗೋಳಿತ್ತೂಟ್ಟಿನ ರಸ್ತೆ ಬದಿಯ ಕಾಡುಗಿಡಗಳನ್ನು ಕಡಿಯಲಾಗುತ್ತಿದ್ದು, ಕಾರ್ಮಿಕರ ಕಣ್ಣೆದುರೇ ಅಪಘಾತ ಸಂಭವಿಸಿದುದರಿಂದ ಗಾಬರಿಗೊಂಡ ಅವರು ಕೆಲಸವನ್ನು ಅರ್ಧಕ್ಕೇ ನಿಲ್ಲಿಸಿ ತೆರಳಿದ್ದಾರೆ.

ವಾಹನ ಸಂಚಾರಕ್ಕೆ ತಡೆ: ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು 1 ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಸರ್ಕಲ್‌ ಇನ್ಸ್‌ಪೆಕ್ಟರ್‌ ಮಹೇಶ್‌ ಕುಮಾರ್‌, ಪುತ್ತೂರು ಸಂಚಾರ ಠಾಣೆಯ ಎಸ್‌.ಐ. ರತನ್‌ ಕುಮಾರ್‌, ನೆಲ್ಯಾಡಿ ಹೊರಠಾಣೆ ಸಿಬಂದಿ ಸ್ಥಳಕ್ಕೆ ಆಗಮಿಸಿ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ ಸಹಿತ ಹಲವರ ಸಹಕಾರದೊಂದಿಗೆ ಜಖಂಗೊಂಡಿದ್ದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.ಪುತ್ತೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.