ವಿಟ್ಲಮುಡ್ನೂರು: ಸಿಡಿಲು ಬಡಿದು ಇಬ್ಬರು ಮಹಿಳೆಯರಿಗೆ ಗಾಯ


Team Udayavani, May 18, 2021, 4:49 PM IST

ವಿಟ್ಲಮುಡ್ನೂರು: ಸಿಡಿಲು ಬಡಿದು ಇಬ್ಬರು ಮಹಿಳೆಯರಿಗೆ ಗಾಯ

ವಿಟ್ಲ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲಮುಡ್ನೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.

ವಿಟ್ಲಮುಡ್ನೂರು ಗ್ರಾಮದ ಪೈಸಾರಿ ನಿವಾಸಿಗಳಾದ ರಮಾವತಿ, ಶ್ಯಾಮಲ ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇದನ್ನೂ ಓದಿ:ಇವರೇನು ಶೋಕಿ ಮಾಡುವುದಕ್ಕೆ  ಬಂದಿದ್ದಾ? : ಆರ್. ಅಶೋಕ್ ವಿರುದ್ಧ ಮೀನುಗಾರರ ಆಕ್ರೋಶ

ಪೈಸಾರಿ ಗೋಪಾಲಕೃಷ್ಣ ನಾಯಕ್ ಅವರ ಮನೆಗೆ ಸಿಡಿಲು ಬಡಿದಿತ್ತು.  ಮನೆಯ ಮೇಲ್ಛಾವಣಿ ಕುಸಿದು ಸುಮಾರು ರೂ.50 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಗ್ರಾಮಕರಣಿಕ ಕರಿಬಸಪ್ಪ, ಸಹಾಯಕ ರುಕ್ಮಯ ಭೇಟಿ ನೀಡಿದ್ದಾರೆ

ಟಾಪ್ ನ್ಯೂಸ್

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ

bill gates

ಹಳೆ ಪ್ರೇಮ ಪ್ರಕರಣದಿಂದ Bill Gates ಗೆ ಸಂಕಷ್ಟ!

congress flag

Karnataka: ಸಾಮಾಜಿಕ ಸಮಾನತೆ, ಪ್ರಾದೇಶಿಕ ಅಸಮಾನತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ ಎಸೆತ ನಿರಾತಂಕ; ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಕಸ ಎಸೆತ ನಿರಾತಂಕ; ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಬಡವರಿಗೆ ಅನ್ಯಾಯವಾದಲ್ಲಿ ನಗರಸಭೆಗೆ ಬಂದು ಕುಳಿತುಕೊಳ್ಳುವೆ

ಬಡವರಿಗೆ ಅನ್ಯಾಯವಾದಲ್ಲಿ ನಗರಸಭೆಗೆ ಬಂದು ಕುಳಿತುಕೊಳ್ಳುವೆ

ಚರಂಡಿ, ಕಾಲುವೆ ಇನ್ನೂ ಸಿದ್ಧಗೊಂಡಿಲ್ಲ: ಮುಂಗಾರು ಮಳೆ ಕಾಲಿಡಲು ಕ್ಷಣಗಣನೆ ಆರಂಭ

ಚರಂಡಿ, ಕಾಲುವೆ ಇನ್ನೂ ಸಿದ್ಧಗೊಂಡಿಲ್ಲ: ಮುಂಗಾರು ಮಳೆ ಕಾಲಿಡಲು ಕ್ಷಣಗಣನೆ ಆರಂಭ

accident 2

ಚಾರ್ಮಾಡಿ: ಧರೆಗೆ ಢಿಕ್ಕಿಯಾದ ಕಾರು: ಇಬ್ಬರು ಗಂಭೀರ

fire

ಕಡ್ತಲಬೆಟ್ಟು: ಮನೆಗೆ ಬೆಂಕಿ, ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ