U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

ಹಜ್‌ ಯಾತ್ರಾರ್ಥಿಗಳ ಲಸಿಕೆ ಕಾರ್ಯಕ್ಕೆ ಚಾಲನೆ

Team Udayavani, May 1, 2024, 1:02 AM IST

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

ಮಂಗಳೂರು: ಮಂಗಳೂರಿನಿಂದ ತೆರಳುವ ಹಜ್‌ ಯತ್ರಾರ್ಥಿಗಳಿಗೆ ಮುಂದಿನ ವರ್ಷದಿಂದ ಮತ್ತೆ ನೇರ ವಿಮಾನ ಸೌಲಭ್ಯವನ್ನು ಪುನರಾರಂಭಿಸಲು ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸ ಲಾಗುವುದು ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದರು.

ಜಪ್ಪಿನಮೊಗರು ಯೇನಪೊಯ ಶಾಲೆಯಲ್ಲಿ ಮಂಗಳವಾರ ದ.ಕ. ಮತ್ತುಉಡುಪಿ ಜಿಲ್ಲೆಯ ಹಜ್‌ ಯಾತ್ರಾರ್ಥಿ ಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2014ರಿಂದ 2020ರ ತನಕ ಮಂಗಳೂರಿನಿಂದಲೇ ಹಜ್‌ಗೆ ನೇರ ವಿಮಾನ ಇತ್ತು. ಕೊರೋನಾದ ಬಳಿಕ ಸ್ಥಗಿತಗೊಂಡಿದೆ. ಹಜ್‌ಗೆ ಹೋಗುವವರು ಬೆಂಗಳೂರಿಗೆ ಹೋಗಿ ಅಲ್ಲಿಂದ ವಿಮಾನದ ಮೂಲಕ ತೆರಳಬೇಕಾಗಿದೆ. ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸಂಪರ್ಕ ಸೌಲಭ್ಯ ಇರುವಾಗ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಂದ ಹಜ್‌ಗೆ ಯಾತ್ರಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತಿತ್ತು. ಮುಂದಿನ ವರ್ಷ ರಾಜ್ಯಮತ್ತು ಜಿಲ್ಲಾ ಹಜ್‌ ಸಮಿತಿಯ ನೇತೃ ತ್ವದಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಿ, ಕೇಂದ್ರ ಸರಕಾರದ ಹಜ್‌ ಮತ್ತು ವಿಮಾನಯಾನ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದರು.

ಯೇನಪೊಯ ವಿ.ವಿ. ಕುಲಪತಿ ಡಾ| ವೈ. ಅಬ್ದುಲ್‌ ಕುಂಞಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ರಾಜ್ಯ ಹಜ್‌ ಸಮಿತಿಯ ಸದಸ್ಯ ಸಯ್ಯಿದ್‌ ಅಶ್ರಫ್‌ ತಂಙಳ್‌ ಅಸ್ಸಖಾಫ್‌ಮದನಿ ಆದೂರು ದುವಾ ನಿರ್ವಹಿಸಿ ದರು. ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಅಬ್ದುಲ್‌ ನಾಸಿರ್‌ ಲಕ್ಕಿಸ್ಟಾರ್‌, ಉಪಾಧ್ಯಕ್ಷ ಡಾ| ಎ.ಕೆ. ಜಮಾಲ್‌, ಬಿಸಿಸಿಐ ಅಧ್ಯಕ್ಷ ಎಸ್‌.ಎಂ. ರಶೀದ್‌ ಹಾಜಿ, ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್‌ ಪ್ರಧಾನ ಕಾರ್ಯದರ್ಶಿ ಹಾಜಿ ಮೊಹಮ್ಮದ್‌ ಹನೀಫ್‌, ಪ್ರಮುಖರಾದ ಬಿ.ಎಸ್‌ ಬಶೀರ್‌, ಸಿ.ಎಚ್‌. ಉಳ್ಳಾಲ, ಹನೀಫ್‌ ಹಾಜಿ ಗೋಳ್ತಮಜಲು, ರಿಯಾಝ್ ಬಂದರು, ರಾಜ್ಯ ಹಜ್‌ ಸಮಿತಿಯ ಅಧಿಕಾರಿ ಅಕ್ರಂ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್‌ ಉಪಸ್ಥಿತರಿದ್ದರು.

ದ.ಕ.1,044, ಉಡುಪಿ ಜಿಲ್ಲೆಯ 79 ಮಂದಿಗೆ ಲಸಿಕೆ ಹಾಕಲಾಯಿತು.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.