ಉಚ್ಚಿಲ: ಗೆಸ್ಟ್ಹೌಸ್ನಲ್ಲಿ ದಾಂಧಲೆ; ಓರ್ವನ ಬಂಧನ
Team Udayavani, Jun 27, 2022, 12:18 AM IST
ಉಳ್ಳಾಲ : ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ನಲ್ಲಿ ಬೆಂಗಳೂರು ಮೂಲದ ತಂಡಗಳ ನಡುವೆ ಹೊಡೆದಾಟಕ್ಕೆ ಸಂಬಂಧಿಸಿದಂತೆ ಕುಡಿದು ಮನೆಯೊಂದಕ್ಕೆ ಅಕ್ರಮ ಪ್ರವೇಶ ಮಾಡಿದ ಬೆಂಗಳೂರು ನಿವಾಸಿ ಶರಣ ಬಸಪ್ಪನನ್ನು ಪೊಲೀಸರು ವಶ್ಕಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಓಂಕಾರ್ ಪ್ರಿಂಟಿಂಗ್ ಸಂಸ್ಥೆಯ ಸಿಬಂದಿ ಬೆಂಗಳೂರಿನಿಂದ ಎರಡು ಬಸ್ಗಳಲ್ಲಿ ಸೋಮೇಶ್ವರ ಉಚ್ಚಿಲ ಸಮೀಪದ ಬಟ್ಟಪ್ಪಾಡಿಯ ಗೆಸ್ಟ್ಹೌಸ್ಗೆ ಆಗಮಿಸಿದ್ದು, ರಾತ್ರಿ ಪಾರ್ಟಿ ಮಾಡಿ ಕುಡಿತದ ಮತ್ತಿನಲ್ಲಿ ರಸ್ತಗಿಳಿದು ದಾಂಧಲೆ ನಡೆಸಿದ್ದು, ಸ್ಥಳೀಯ ಮನೆಯೊಂದಕ್ಕೆ ಅಕ್ರಮ ಪ್ರವೇಶ ನಡೆಸಲು ಯತ್ನಿಸಿದಾಗ ಯುವತಿ ಬೊಬ್ಬೆ ಹಾಕಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರು ಸೇರಿ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಗೆಸ್ಟ್ಹೌಸ್ ವಿರುದ್ಧ ಸ್ಥಳೀಯರ ಪ್ರತಿಭಟನೆ
ಸ್ಥಳೀಯರು ಪ್ರತಿಭಟನೆ ನಡೆ ಸಿದ್ದು, ಸ್ಥಳಕ್ಕೆ ಪೊಲೀಸರು ಆಗ ಮಿಸಿದ್ದರು. ದಾಂಧಲೆಗೆ ಕಾರಣ ನಾದ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದರು. ಸ್ಥಳೀಯ ವಾಗಿ ಅನಧಿಕೃತ ಗೆಸ್ಟ್ಹೌಸ್ಗಳಿಂದ ತೊಂದರೆಯಾಗುತ್ತಿದ್ದು, ಗೆಸ್ಟ್ಹೌಸ್ಗಳಲ್ಲಿ ಕುಡಿತದ ಪಾರ್ಟಿಗಳಿಂದ ಸ್ಥಳೀಯರು ತೊಂದರೆ ಅನುಭವಿ ಸುತ್ತಿದ್ದಾರೆ. ಈ ಕುರಿತು ಪೊಲೀಸರು ಮತ್ತು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ