ಕಬಕ ಗ್ರಾ. ಪಂ. ವಠಾರದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ. ಪಿ. ಐ ಕಾರ್ಯರ್ತರಿಂದ ತಡೆ..!
Team Udayavani, Aug 15, 2021, 2:01 PM IST
ಪುತ್ತೂರು : ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ಆ.15ರಂದು ನಡೆದಿದೆ.
ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್ ಕುಮಾರ್ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದರು.
ಇದನ್ನೂ ಓದಿ : ಸಿದ್ದರಾಮಯ್ಯನವರ ಭವಿಷ್ಯ ಎಂದಿಗೂ ಸತ್ಯವಾಗುವುದಿಲ್ಲ: ಗೋವಿಂದ ಕಾರಜೋಳ
ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ರವರು ಸಮಾದಾನ ಮಾಡಿದರು ಕೇಳಿಸಿಕೊಳ್ಳದ ತಂಡ, ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು.
ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದರು ಎಂದು ವರದಿ ಹೇಳಿದೆ.
ಇದನ್ನೂ ಓದಿ : ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ