“ವೈದ್ಯಕೀಯ ಉದ್ದೇಶಕ್ಕಷ್ಟೇ ಹಿಪ್ನಾಟಿಸಂ ಬಳಕೆಯಾಗಲಿ’


Team Udayavani, Apr 15, 2019, 6:00 AM IST

1304CH9

ಬೆಳ್ತಂಗಡಿ: ಭಾರತದಲ್ಲಿ ಸಮ್ಮೋಹನದ (ಹಿಪ್ನಾಟಿಸಂ) ವೈಜ್ಞಾನಿಕ ಚಿಕಿತ್ಸೆ ಮಾದರಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬೆಂಗಳೂರಿನ ಮೈಂಡ್‌ ಮ್ಯಾಟರ್‌ ಕ್ಲಿನಿಕ್‌ನ ನಿರ್ದೇಶಕ, ಮನಃಶಾಸ್ತ್ರಜ್ಞ ಜಿನಿ ಕೆ. ಗೋಪಿನಾಥನ್‌ ತಿಳಿಸಿದರು.

ಎಸ್‌.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನಃಶಾಸ್ತ್ರ ವಿಭಾಗ ಸಮ್ಮೋಹನ ಕ್ರಿಯೆಯ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ತಿಳಿವಳಿಕೆ ಆವಶ್ಯಕತೆ
ವಿದೇಶಗಳಲ್ಲಿ ಸಮ್ಮೋಹನವೆಂದರೆ ವೈದ್ಯಕೀಯ ವಿಧಾನ. ಆದರೆ ಭಾರತದಲ್ಲಿ ಸಮ್ಮೊàಹನವು ಮೌಡ್ಯ ವಿಚಾರ ಗಳಿಗೂ ಬಳಕೆಯಾಗುತ್ತಿದೆ. ಸಮೂಹ ಮಾಧ್ಯಮಗಳ ಕಾರಣದಿಂದಾಗಿ ಹಾಗಾಗಿ ರಬಹುದು. ಈ ಕುರಿತು ತಿಳಿವಳಿಕೆ ನೀಡ ಬೇಕಾದ ಆವಶ್ಯಕತೆ ಇದೆ ಎಂದರು.

ಸಮ್ಮೋಹನದ ವಿವಿಧ ಹಂತಗಳನ್ನು, ಸವಾಲುಗಳನ್ನು ವಿವರಿಸಿದ ಅವರು, ನಿರ್ದೇಶಿಸುವವನ (ಮನಃಶಾಸ್ತ್ರಜ್ಞ) ವಿರುದ್ಧವಾಗಿ ಕಕ್ಷಿದಾರನಲ್ಲಿ ಭಾವಗಳು ಹುಟ್ಟಿದರೆ ಆಗ ಸಮ್ಮೋಹನವು ಯಶಸ್ವಿ ಯಾಗದು. ಸಮ್ಮೋಹನದ ಮೊದಲ ಮೆಟ್ಟಿಲೇ ಶರಣಾಗತಿ. ವ್ಯಕ್ತಿಯಲ್ಲಿ ಅಂತ ರ್ಗತವಾಗಿರುವ ಶಕ್ತಿಯನ್ನು ಸಮ್ಮೋಹನದ ಮುಖಾಂತರ ತಿಳಿಯಬಹುದು ಎಂದರು. ಆ ಮೂಲಕ ಮನಸ್ಸು ಮತ್ತು ದೇಹದ ನಡುವಿನ ಸಂಬಂಧವನ್ನು ಪ್ರಾಯೋಗಿಕ ವಾಗಿ ವಿವರಿಸಿದರು.

ಎಲ್ಲ ಸಮಸ್ಯೆಗಳಿಗೂ ಸಮ್ಮೋಹನದಿಂದ ಪರಿಹಾರ ಸಾಧ್ಯವಿಲ್ಲ. ಸಮ್ಮೋಹನ ಕ್ರಿಯೆಯು ಮನಃಶಾಸ್ತ್ರದ 450 ವಿಧದ ಚಿಕಿತ್ಸಕ ವಿಧಾನಗಳಲ್ಲಿ ಒಂದು ಮಾತ್ರ ಎಂದು ಅವರು ತಿಳಿಸಿದರು.

ವಿಭಾಗದ ಮುಖ್ಯಸ್ಥರಾದ ಡಾ| ವಂದನಾ ಜೈನ್‌, ಸಹಾಯಕ ಪ್ರಾಧ್ಯಾಪಕ ಡಾ| ಮಹೇಶ್‌ಬಾಬು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನಂತ್‌ ಪ್ರಸ್ತಾವಿಸಿ ದರು. ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.