Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ
Team Udayavani, Sep 25, 2023, 11:34 PM IST
ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಅವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಅವಿವಾಹಿತರಾಗಿದ್ದ ಪ್ರಶಾಂತ್ ರವಿವಾರ ಸಂಜೆ ಮನೆಯಿಂದ ಹೊರಟಿದ್ದರು. ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ ಉಚ್ಚಿಲ ರೈಲ್ವೇ ಗೇಟ್ವರೆಗೆ ನಡೆದುಕೊಂಡು ತೆರಳಿ ಅಲ್ಲಿ ರೈಲ್ವೇ ಹಳಿಯಲ್ಲಿ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗಳಿಲ್ಲದ ಪ್ರಶಾಂತ್ ಯಾವ ಕಾರಣಕ್ಕೆ ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿಲ್ಲ. ಆತ್ಮಹತ್ಯೆ ಸಂದರ್ಭದಲ್ಲಿ ಕುಡಿದಿರುವ ಮಾಹಿತಿ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ