ಉಳ್ಳಾಲ : ನಕಲಿ ಚಿನ್ನ ಎಗರಿಸಿದ ಕಳ್ಳರು
Team Udayavani, Jul 18, 2019, 9:25 PM IST
ಉಳ್ಳಾಲ: ಬೈಕಿನಲ್ಲಿ ಬಂದ ಕಿರಾತಕರಿಬ್ಬರು ವೃದ್ಧೆ ಬಳಿಯಿದ್ದ ನಕಲಿ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ಮಾಡೂರು ನಡಾರಿನ ಮಡ್ಯಾರ್ ಸಮೀಪ ಗುರುವಾರ ಸಂಭವಿಸಿದೆ.
ಮಾಡೂರು ನಿವಾಸಿ ಸೀತಾ(65) ಎಂಬವರು ನಡಾರು ಬಳಿಯಿರುವ ಸಹೋದರಿ ಮನೆಗೆ ತೆರಳುತ್ತಿದ್ದರು. ಇದೇ ವೇಳೆ ಬೈಕಿನಲ್ಲಿ ಕಾಯುತ್ತಿದ್ದ ಇಬ್ಬರು ಯುವಕರು ಹಿಂಬದಿಯಿಂದ ಬಂದು ಸೀತ ಅವರ ಕತ್ತಿನಲ್ಲಿದ್ದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಆದರೆ ಸೀತ ಅವರ ಬಳಿ ಇದ್ದದ್ದು ನಕಲಿ ಚಿನ್ನವಾಗಿತ್ತು. ಕಳ್ಳರಿಬ್ಬರೂ ಚಿನ್ನ ಎಂದು ಕೊಂಡೊಯ್ದರೂ ಬಂದ ದಾರಿಗೆ ಸುಂಕವಿಲ್ಲ ಎಂಬಂತಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ