Ullal ಸಮುದ್ರಪಾಲಾಗಿದ್ದ ಮಹಿಳೆ; ರಕ್ಷಣೆ ಮಾಡಿದರೂ ಬದುಕಲಿಲ್ಲ


Team Udayavani, Mar 26, 2024, 12:48 AM IST

Ullal ಸಮುದ್ರಪಾಲಾಗಿದ್ದ ಮಹಿಳೆ; ರಕ್ಷಣೆ ಮಾಡಿದರೂ ಬದುಕಲಿಲ್ಲ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾ ಗುತ್ತಿದ್ದ ಮಹಿಳೆಯನ್ನು ಸ್ಥಳೀಯ ಜೀವರಕ್ಷಕರೂ ರಕ್ಷಿಸಿದರೂ, ಸೂಕ್ತ ಚಿಕಿತ್ಸೆಗೆ ವಾಹನ ಸಿಗದೆ, ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಮುದ್ರ ತೀರದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಸುಮಾರು 45ರಿಂದ 50 ವರ್ಷ ವಯಸ್ಸಿನ ಮಹಿಳೆ ಸಮುದ್ರ ಪಾಲಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ಜೀವರಕ್ಷಕ ಅಶೋಕ್‌ ಸೋಮೇಶ್ವರ ಮಹಿಳೆಯನ್ನು ಸಮುದ್ರದಿಂದ ಮೇಲೆಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿದ್ದು, ಈ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದು, ವಾಹನ ತಡವಾದ ಕಾರಣ ಮಹಿಳೆ ಸಮುದ್ರ ಬದಿಯಲ್ಲೇ ಮೃತಪಟ್ಟಿದ್ದಾರೆ. ಸೋಮೇಶ್ವರ ಸಮುದ್ರ ತೀರಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿ ದರೂ ಇಲ್ಲಿ ಜೀವರಕ್ಷಕ ಸಾಧನ ಗಳಾಗಲಿ, ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆಗಳಿಲ್ಲ.

ಸ್ಥಳೀಯ ಮೀನುಗಾರರು ಜೀವರಕ್ಷಣೆಯನ್ನು ನಡೆಸುತ್ತಿದ್ದು, ಅವರಿಗೆ ಯಾವುದೇ ಸೌಲಭ್ಯಗಳಿಲ್ಲ. ಸೋಮೇಶ್ವರ ಸಮುದ್ರ ತೀರದಲ್ಲಿ ಶೌಚಾಲಯ ವ್ಯವಸ್ಥೆ ಇದ್ದರೂ ಅದನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತದೇಹವನ್ನು ವೆನ್‌ಲಾಕ್‌ ಶವಾ ಗಾರದಲ್ಲಿ ಇಟ್ಟಿದ್ದು ಮೃತದೇಹದ ಗುರುತು ಪತ್ತೆಯಾಗಬೇಕಷ್ಟೇ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.