ಕುತ್ತಾರು: ಶಟರ್ ಮುರಿದು ಲಕ್ಷಾಂತರ ಮೌಲ್ಯದ ಮದ್ಯ ಕಳವು


Team Udayavani, Apr 3, 2020, 10:14 AM IST

ಕುತ್ತಾರು ಶಟರ್ ಮುರಿದು ಲಕ್ಷಾಂತರ ಮೌಲ್ಯದ ಮದ್ಯ ಕಳವು

ಉಳ್ಳಾಲ: ಲಕ್ಷಾಂತರ ಬೆಲೆಯ ಮದ್ಯ ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಎಂಎಸ್ ಐಎಲ್ ನ ವೈನ್ಸ್ ಶಾಪ್ ನಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಪುರುಷೋತ್ತಮ್ ಪಿಲಾರ್ ಅವರು ಗುತ್ತಿಗೆ ಪಡೆದಿರುವ ಎಂಎಸ್ ಐಎಲ್ ನ ವೈನ್ಸ್ ನಲ್ಲಿ ಈ ಘಟನೆ ನಡೆದಿದ್ದು ಅಂಗಡಿಯ ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ. ತಮ್ಮ ಕೃತ್ಯ ಹೊರಗೆ ಯಾರಿಗೂ ಕಾಣಿಸದಂತೆ ಅಂಗಡಿ ಎದುರು ಬಟ್ಟೆಯನ್ನು ಕಟ್ಟಿ ಶಟರ್ ಬಾಗಿಲನ್ನು ಮುರಿದಿದ್ದಾರೆ.

ಸಿಸಿಟಿವಿ ಡಿವಿಆರ್ ಮಾಯ :
ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ ನ್ನೂ ಕೂಡ ಕಳವು ನಡೆಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಂಗಡಿ‌ ಮುಂದೆ ಮದ್ಯ ಪ್ರಿಯರು :
ಅಂಗಡಿಯ ಶಟರ್ ತೆರೆಯುವುದನ್ನು ಕಂಡ ರಸ್ತೆಯಲ್ಲಿ ಸಂಚರಿಸುವ ವೈನ್ಸ್ ಅಂಗಡಿ ತೆರೆದಿರುವುದೆಂದು ಭಾವಿಸಿ, ಮದ್ಯ ನೀಡುವಂತೆ ಕೇಳಿಕೊಳ್ಳುತ್ತಿರುವ ದೃಶ್ಯ ಸ್ಥಳದಲ್ಲಿ ಕಂಡುಬಂತು. ದ್ವಿಚಕ್ರ ವಾಹನಗಳಲ್ಲಿ ಕೆಲವರು ಬಂದರೆ, ಇನ್ನು ಕೆಲವರು ಕಾರಿನಲ್ಲಿ ಬಂದು ಮದ್ಯ ಕೇಳಿ ಪೊಲೀಸರಿಂದ ಉಗಿಸಿಕೊಂಡರು.

ಸಿಗರೇಟ್ ಕಳವು :
ವೈನ್ಸ್ ಅಂಗಡಿ ಸಮೀಪದಲ್ಲೇ ಇರುವ ಪಾನ್ ಅಂಗಡಿಯಿಂದ 10 ಪ್ಯಾಕೆಟ್ ಸಿಗರೇಟುಗಳನ್ನು ಕಳ್ಳರು ಕಳವುಗೈದಿದ್ದಾರೆ. ಮೂರು ವರ್ಷದಲ್ಲಿ 10 ನೇ ಬಾರಿ ಇದೇ ರೀತಿಯಲ್ಲಿ ಕಳವು ನಡೆಯುತ್ತಿದೆ ಎಂದು ಪಾನ್ ವಾಲಾ ಪೊಲೀಸರಲ್ಲಿ ಹೇಳಿಕೊಂಡಿದ್ದಾನೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.