ಉಳಾಯಿಬೆಟ್ಟು: ತುಳುನಾಡ ಕೆಸರ್ದಗೊಬ್ಬುಲು ಉದ್ಘಾಟನೆ 


Team Udayavani, Jul 5, 2018, 11:01 AM IST

5-july-4.jpg

ಉಳಾಯಿಬೆಟ್ಟು: ನಮ್ಮ ಪೂರ್ವಜರು ಮಣ್ಣಿನಲ್ಲೇ ದುಡಿಯುತ್ತಿದ್ದರು. ಮಣ್ಣಿನಲ್ಲಿ ಔಷಧೀಯ ಗುಣವಿದ್ದು, ಇದರಿಂದ ಅನೇಕ ಚರ್ಮರೋಗಗಳು ನಿವಾರಣೆಯಾಗುತ್ತವೆ ಎಂದು ಲಯನ್ಸ್‌ ಕ್ಲಬ್‌ನ ಡಾ| ಗೀತಾ ಪ್ರಕಾಶ್‌ ಅವರು ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನೀರುಮಾರ್ಗ ವಲಯ, ಲಯನ್ಸ್‌ ಕ್ಲಬ್‌ ಮಂಗಳೂರು-ಕಾವೂರು, ಶ್ರೀ ಮಹಾಮ್ಮಾಯಿ ನ್ಪೋರ್ಟ್ಸ್ ಕ್ಲಬ್‌ ಉಳಾಯಿಬೆಟ್ಟು, ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ಭಜನ ಸೇವಾ ಸಮಿತಿ ಉಳಾಯಿಬೆಟ್ಟು ಇವರ ಜಂಟಿ ಆಶ್ರಯದಲ್ಲಿ ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಇತ್ತೀ ಚೆಗೆ ತುಳುವೆರೆ ಕೂಟ ಕೆಸರ್ದಗೊಬ್ಬುಲು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಂ. ಅಧ್ಯಕ್ಷ ವಸಂತ್‌ ಕುಮಾರ್‌ ಪೆರ್ಮಂಕಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್‌ ಕ್ಲಬ್‌ ಕಾವೂರು ಅಧ್ಯಕ್ಷ ಸತೀಶ್‌ ಶೆಟ್ಟಿ ಕಡಂಬಿಲ, ಮೊಕ್ತೇಸರ ಶ್ರೀನಿವಾಸ ಮಾಣೈಮಾಂಜ, ಸತೀಶ್‌ ಶೆಟ್ಟಿ ಮೂಡು ಜಪ್ಪುಗುತ್ತು, ಪಂಚಾಯತ್‌ ಉಪಾಧ್ಯಕ್ಷೆ ಸೌಮ್ಯಾ ಪಂಡಿತ್‌, ವಲಯ ಅಧ್ಯಕ್ಷ ಶ್ರೀಧರ್‌ ತಲ್ಲಿಮಾರ್‌, ಭಾಗೇಶ್ವರಿ ಸತೀಶ್‌ ಶೆಟ್ಟಿ, ದಿವಾಕರ ತಲ್ಲಿಮಾರು, ಮೇಲ್ವಿಚಾರಕ ಸಂಪತ್‌ ಕುಮಾರ್‌ ಸೇವಾಪ್ರತಿನಿಧಿ ಸುರೇಶ್‌ ಅರಂತಕೋಡಿ ಉಪಸ್ಥಿತರಿದ್ದರು. ರಾಜೀವ ಶೆಟ್ಟಿ ಸಲ್ಲಾಜೆ ಸ್ವಾಗತಿಸಿ, ಸಂಧ್ಯಾ ಭಂಡಾರಿ ನಿರೂಪಿಸಿದರು. ಅಶೋಕ್‌ ಕೊಟ್ಟಾರಿ ಅಡ್ಯಾರ್‌ ವಂದಿಸಿದರು.

ವಿವಿಧ ಸ್ಪರ್ಧೆಗಳು
ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸ್ಪರ್ಧೆಯನ್ನು ಕೆಸರಿನಲ್ಲಿ ನಡೆಸಲಾಯಿತು. ಕೆಸರಿನಲ್ಲಿ ಓಟ, ಎತ್ತಿನ ಬಂಡಿ, ಹಗ್ಗ ಜಗ್ಗಾಟ, ಮಡಕೆ ಒಡೆಯುವ ಸ್ಪರ್ಧೆ, ತ್ರೋಬಾಲ್‌, ವಾಲಿಬಾಲ್‌, ನಿಧಿ ಹುಡುಕುವ ಸ್ಪರ್ಧೆ ನಡೆಸಲಾಯಿತು. ತುಳುನಾಡಿನ ಖಾದ್ಯಗಳಾದ ಪತ್ರೊಡೆ, ಹಲಸಿನ ಗಟ್ಟಿ ಹಾಗೂ ಇತರ ತಿಂಡಿ ತಿನಿಸುಗಳನ್ನು ನೀಡಲಾಯಿತು.

ವಿದೇಶದಲ್ಲಿನ ಅಧ್ಯಯನ ಹೆಮ್ಮೆಯ ಸಂಗತಿ
ತುಳು ಭಾಷೆ, ಸಂಸ್ಕೃತಿ ಬಹಳ ಪುರಾತನವಾಗಿದ್ದು, ತುಳು ಭಾಷೆ, ಸಂಸ್ಕೃತಿ ಹಾಗೂ ಪಾಡ್ಡನಗಳನ್ನು ಇಂಗ್ಲಿಷ್‌ನಲ್ಲಿ ಭಾಷಾಂತರಿಸಿ, ಈ ಬಗ್ಗೆ ವಿದೇಶಗಳಲ್ಲಿ ಅಧ್ಯಯನ ನಡೆಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ.
-ಉಮರಬ್ಬ ಯೋಜನಾಧಿಕಾರಿ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.