ಸಣ್ಣ ವ್ಯಾಪಾರಿಗಳತ್ತ ಭೂಗತ ಲೋಕದ ದೃಷ್ಟಿ!


Team Udayavani, Dec 16, 2017, 8:46 AM IST

16-6.jpg

ಮಂಗಳೂರು: ರಿಯಲ್‌ ಎಸ್ಟೇಟ್‌ ವ್ಯವಹಾರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಈಗ ಭೂಗತ ಪಾತಕಿಗಳ ಚಿತ್ತ ಸಣ್ಣ ವ್ಯಾಪಾರಿಗಳತ್ತ ತಿರುಗಿದೆ. ಹೀಗಾಗಿ, ಈಗ ಸಣ್ಣಪುಟ್ಟ ವ್ಯಾಪಾರಸ್ಥರು ಕೂಡ ಭೂಗತ ಪಾತಕಿಗಳ ಹಫ್ತಾ ವಸೂಲಿಗೆ ಟಾರ್ಗೆಟ್‌
ಆಗುತ್ತಿದ್ದಾರೆ!

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ 30ಕ್ಕೂ ಅಧಿಕ ಸಣ್ಣ ವ್ಯಾಪಾರಿಗಳಿಗೆ ಭೂಗತ ಪಾತಕಿ ಕಲಿ ಯೋಗೀಶ ಮತ್ತು ಆತನ ಸಹಚರರಿಂದ ಬೆದರಿಕೆ ಕರೆ ಬಂದಿದ್ದು, ಯಾರೂ ಈ ಬಗ್ಗೆ ಪೊಲೀಸರಿಗೆ ದೂರು ನೀಡುವ ಧೈರ್ಯ ಪ್ರದರ್ಶಿಸಿಲ್ಲ. ಅದರ ಪರಿಣಾಮ ಎಂಬಂತೆ ಡಿ.8ರಂದು ಮಂಗಳೂರಿನ ಕಾರ್‌ ಸ್ಟ್ರೀಟ್‌ನ ಪ್ರಸಿದ್ಧ  ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸ್ಯಾರಿಸ್‌ ಬಟ್ಟೆ ಮಳಿಗೆಯಲ್ಲಿ ರಾತ್ರಿ 8ರ ವೇಳೆ ಏಕಾಏಕಿ ಗುಂಡಿನ ದಾಳಿ ನಡೆದಿದ್ದು, ಅಂಗಡಿಯ ಕೆಲಸಗಾರ ಮಹಾಲಿಂಗ ನಾಯ್ಕ ಗಾಯ ಗೊಂಡಿದ್ದರು. ಈ ಘಟನೆ ನಡೆದ ಮರುದಿನ ಭೂಗತ ಪಾತಕಿ ಕಲಿ ಯೋಗೀಶ ಕೆಲವು ಮಾಧ್ಯ ಮಗಳಿಗೆ ಫೋನ್‌ ಕರೆ ಮಾಡಿ ಈ ಶೂಟೌಟ್‌ ನಡೆಸಿರುವುದಾಗಿ ಹೇಳಿಕೊಂಡಿದ್ದಾನೆ.

ಪೊಲೀಸರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೆಲವು ಬಿಲ್ಡರ್‌ಗಳು ಭೂಗತ ಪಾತಕಿಗಳ ತಂಟೆ ಬೇಡ ಎಂದುಕೊಂಡು ಪಾತಕಿಗಳಿಗೆ ಮಾಮೂಲು ಸಂದಾಯ ಮಾಡುತ್ತಲೇ ಬಂದಿದ್ದರು. ಆದರೆ 2016ರ ನವೆಂಬರ್‌ನಲ್ಲಿ ಕೇಂದ್ರ ಸರಕಾರದ ನೋಟು ರದ್ದತಿ ಕ್ರಮದ ಬಳಿಕ ರಿಯಲ್‌ ಎಸ್ಟೇಟ್‌ ಉದ್ಯಮ ಸಂಪೂರ್ಣವಾಗಿ ನೆಲ ಕಚ್ಚಿದ್ದು, ಆ ಬಳಿಕ ಪಾತಕಿಗಳಿಗೆ ಬಿಲ್ಡರ್‌ಗಳಿಂದ ಸಂದಾಯವಾಗುವ ಹಫ್ತಾ ಹಣಕ್ಕೆ ಸಂಪೂರ್ಣ ಬ್ರೇಕ್‌ ಬಿದ್ದಿದೆ. ಸುಮಾರು ಒಂದು ವರ್ಷದಿಂದ ಹಫ್ತಾ ಸಂದಾಯವಾಗದ ಕಾರಣ ಭೂಗತ ಪಾತಕಿಗಳು ಕಾಂಚಾಣವಿಲ್ಲದೆ ಕಂಗಾಲಾಗಿದ್ದಾರೆ. ಹಾಗಾಗಿ ಈಗ ಅವರೆಲ್ಲ ಅನಿವಾರ್ಯವಾಗಿ ಸಣ್ಣ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ಸಿಕ್ಕಿದ್ದನ್ನು ದಕ್ಕಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಭೂಗತ ಪಾತಕಿ ಕಲಿ ಯೋಗೀಶನಿಂದ ಮೂಲ್ಕಿ, ಕಿನ್ನಿಗೋಳಿ, ಪಡುಬಿದ್ರೆ ಪರಿಸರದ ಸಣ್ಣ ವ್ಯಾಪಾರಿಗಳಿಗೆ ಹಫ್ತಾ ಹಣಕ್ಕೆ ಬೇಡಿಕೆ ಇರಿಸಿ ಬೆದರಿಕೆ ಕರೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಭೂಗತ ಪಾತಕಿಗಳೊಂದಿಗೆ ಯಾವುದೇ ಸಂಪರ್ಕ ಇಲ್ಲದಿರುವ ವ್ಯಕ್ತಿಗಳು ಈಗ ಈತನ ಬಲೆಗೆ ಸಿಲುಕಿದ್ದಾರೆ. ವಿದೇಶದಿಂದ ಕರೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿದಾಗ ಕೆಲವು ಕರೆಗಳು ಆಸ್ಟ್ರೇಲಿಯಾದಿಂದ ಬಂದಿರಬೇಕೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನೋಟು ಅಮಾನ್ಯಿಕರಣ ಮತ್ತು ಜಿಎಸ್‌ಟಿಯಿಂದಾಗಿ ಸಣ್ಣ ವ್ಯಾಪಾರಿಗಳು ಈಗಾಗಲೇ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಭೂಗತ ಪಾತಕಿಗಳ ಬೆದರಿಕೆಗಳಿಂದಾಗಿ ಹೈರಾಣಾಗಿದ್ದಾರೆ. ಈ ಸಂಕಟದಿಂದ ಪಾರಾಗುವ ಮಾರ್ಗ ಹೇಗೆ ಎಂಬ ಆತಂಕದಲ್ಲಿದ್ದಾರೆ. ಇತ್ತ ಭೂಗತ ಪಾತಕಿಗಳ ಬೆದರಿಕೆಯಿಂದ ಕಂಗೆಟ್ಟ, ಅತ್ತ ಪೊಲೀಸರಿಗೆ ದೂರು ಕೊಡಲಾಗದ ಸ್ಥಿತಿ ಅವರದ್ದಾಗಿದೆ. 

ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.