ಉಳ್ಳಾಲದಲ್ಲಿ ಮುಂದುವರಿದ ಕಡಲ್ಕೊರೆತ: 15ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ
Team Udayavani, Jun 28, 2022, 2:03 AM IST
ಉಳ್ಳಾಲ: ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್ನಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಸಮುದ್ರಪಾಲಾಗುತ್ತಿರುವ ಬೀಚ್ ರಸ್ತೆ ಇನ್ನಷ್ಟು ಕುಸಿದಿದೆ.
15ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದ್ದು ಜನರು ಪರದಾಡುವಂತಾಗಿದೆ.
ಕಳೆದ ಎರಡು ವರ್ಷಗಳಿಂದ ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಅವೈಜ್ಞಾನಿಕ ಕಾಮಗಾರಿಯಿಂದ ಹಾನಿಗೀಡಾಗಿದೆ. ಸುಮಾರು 600 ಮೀಟರ್ ಪ್ರದೇಶದಲ್ಲಿ ತಡೆಗೋಡೆ ಬಮ್ಸ್ì ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಉಚ್ಚಿಲ ಎಂಡ್ ಪಾಯಿಂಟ್ ಸಂಪರ್ಕ ಕಡಿತಗೊಂಡರೆ, ಎಂಡ್ ಪಾಯಿಂಟ್ನ ಬಹುತೇಕ ಭೂಪ್ರದೇಶಗಳು ಸಮುದ್ರಪಾಲಾಗಿವೆ.
ಉಳ್ಳಾಲ ಸೀಗ್ರೌಂಡ್ಲ್ಲಿಯೂ ಅಪೂರ್ಣ ಕಾಮಗಾರಿಯಿಂದ ಸುಮಾರು 15 ಮನೆಗಳು ಅಪಾಯದಲ್ಲಿವೆ. ಉಚ್ಚಿಲದಲ್ಲಿ ಮೆಸ್ಕಾಂನಿಂದ ವಿದ್ಯುತ್ ಕಂಬ ಸ್ಥಳಾಂತರ ಕಾರ್ಯ ನಡೆಯುತ್ತಿದ್ದು, ತಾತ್ಕಾಲಿಕ ಕಲ್ಲು ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುರುಪುರ: ಭಾರೀ ಮಳೆ ಸಂದರ್ಭ ಕುಸಿತ : ಹೆದ್ದಾರಿ ದುರಸ್ತಿಗೆ 1.15 ಕೋ ರೂ. ಪ್ರಸ್ತಾವನೆ
ಮಂಗಳೂರು ವಿಶ್ವ ವಿದ್ಯಾನಿಲಯ: ಪರೀಕ್ಷೆ ಮುಗಿದು 4 ತಿಂಗಳಾದರೂ ಫಲಿತಾಂಶವಿಲ್ಲ
ಸಿದ್ದರಾಮಯ್ಯ ಅವರ ದೇಶ ವಿಭಜನೆಯ ಹೇಳಿಕೆಗೆ ದೇಶಭಕ್ತರ ಪ್ರತಿಕ್ರಿಯೆ: ಡಾ.ಭರತ್ ಶೆಟ್ಟಿ
ಮಂಗಳೂರು: ಕೆಎಂಎಫ್ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ
ಸಭೆಗಾಗಿ ಕಾಯುತ್ತಿದೆ ಸಿಆರ್ಝಡ್ ಹೊಸ ನಕ್ಷೆ!
MUST WATCH
ಹೊಸ ಸೇರ್ಪಡೆ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್ಐಆರ್
ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ
ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ
ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ