ಕೇಂದ್ರ ಸಾರಿಗೆ ಸಚಿವರಿಂದ ಹೆದ್ದಾರಿ ಕಾಮಗಾರಿಗೆ ವೇಗ: ನಳಿನ್ ಕುಮಾರ್
Team Udayavani, Oct 31, 2021, 6:14 AM IST
ಬಂಟ್ವಾಳ: ಕೇಂದ್ರ ಸರಕಾರದ ಅನುದಾದಿಂದ ನಡೆಯುವ ಜಿಲ್ಲೆಯ ವಿವಿಧ ಹೆದ್ದಾರಿಗಳು, ಫ್ಲೆ$çಓವರ್ ಹಾಗೂ ಸೇತುವೆ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ನವೆಂಬರ್ ಅಂತ್ಯದೊಳಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಶನಿವಾರ ಬಿ.ಸಿ.ರೋಡಿನಲ್ಲಿ ನಡೆದ ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿಯ ಎರಡೂ ಹಂತದ ಕಾಮಗಾರಿಗಳು ಈಗಾಗಲೇ ಆರಂಭಗೊಂಡಿದ್ದು, ಕುಲಶೇಖರ- ಮೂಡಬಿದಿರೆ -ಸಾಣೂರು ಹೆದ್ದಾರಿ ಅಭಿವೃದ್ಧಿ ಟೆಂಡರ್ ಹಂತಕ್ಕೆ ಬಂದಿದೆ. ಮಂಗಳೂರು ಕೆಪಿಟಿ ಜಂಕ್ಷನ್ ಬಳಿಗೆ ಫ್ಲೆ$çಓವರ್ ಮಂಜೂರಾಗಿದೆ. ಕೂಳೂರು ಸೇತುವೆ ಕಾಮಗಾರಿಯೂ ಆರಂಭವಾಗಿದೆ. ಬಿ.ಸಿ.ರೋಡು-ಪೊಳಲಿ-ಕಟೀಲು-ಮೂಲ್ಕಿ ಹೆದ್ದಾರಿ ಮಂಜೂರಾತಿಯ ಹಂತದಲ್ಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಟೆಂಡರ್ ಹಂತಕ್ಕೆ ಬಂದಿದೆ ಎಂದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಬಟ್ಲರ್ ಬ್ಯಾಟಿಂಗಿಗೆ ನಡುಗಿದ ಆಸೀಸ್
ಜಿಲ್ಲೆಯಲ್ಲಿ ಫ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ವೇಗ ದೊರಕಲಿದ್ದು, ಕೋಸ್ಟ್ಗಾರ್ಡ್ ಟ್ರೈನಿಂಗ್ ಸೆಂಟರ್ ಮಂಜೂರಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ಮೂಲಕ ಜಾಗ ಗುರುತಿಸುವ ಕಾರ್ಯವೂ ಅಂತಿಮಗೊಂಡಿದೆ. ಮಾರ್ಚ್ ಒಳಗೆ ಈ ಸೆಂಟರ್ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಲಿದೆ ಎಂದು ನಳಿನ್ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?