ಜಿಎಸ್‌ಬಿ ದೇಗುಲಗಳ ಒಕ್ಕೂಟ: ಮಾಹಿತಿ ಶಿಬಿರ


Team Udayavani, May 31, 2017, 12:49 PM IST

2905mlr25.jpg

ಮಂಗಳೂರು: ಜಿ.ಎಸ್‌.ಬಿ. ದೇವಾಲಯಗಳ ಒಕ್ಕೂಟದ ವತಿಯಿಂದ ಎಲ್ಲ ದೇವಾಲಯ ಮತ್ತು ಮಂದಿರಗಳಿಗೆ ಅನ್ವಯವಾಗುವ ತೆರಿಗೆ ಹಾಗೂ ಇತರ ಕಾನೂನು ಸಂಬಂಧ ವಿಚಾರಗಳ ಮಾಹಿತಿ ನೀಡಲು ವಿಶೇಷ ಶಿಬಿರವನ್ನು ಮೇ 28ರಂದು ಏರ್ಪಡಿಸಲಾಯಿತು.

ಮಂಗಳೂರು ವಲಯದ ದೇವಾಲಯಗಳ ಶಿಬಿರ ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಾಲಯದಲ್ಲಿ ನಡೆಯಿತು. 

ಶ್ರೀ ವೆಂಕಟರಮಣ ದೇವಾಲಯದ ಮೊಕ್ತೇಸರ ಎಂ. ಪದ್ಮನಾಭ ಪೈ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಟಿ. ಗಣಪತಿ ಪೈ ಶಿಬಿರದ ಉದ್ದೇಶ ಹಾಗೂ ಎಲ್ಲ ದೇವಾಲಯಗಳು ಮುಂದೆ ಪಾಲಿಸಬೇಕಾದ ಕೆಲವು ನಿಯಮಗಳ ಬಗ್ಗೆ ವಿವರ ನೀಡಿದರು.
 
ಗೌತಮ್‌ ಪೈ ದೇವಾಲಯಕ್ಕೆ ಅನ್ವಯವಾಗುವ ಲೆಕ್ಕದ ಬಗ್ಗೆ ಹಾಗೂ ಜುಲೈಯಿಂದ ಅನ್ವಯವಾಗುವ ಜಿ.ಎಸ್‌.ಟಿ. ಬಗ್ಗೆ ವಿವರಿಸಿದರು. ನ್ಯಾಯವಾದಿ ಅಮೃತ್‌ ಕಿಣಿ ದೇವಾಲಯಕ್ಕೆ ಅನ್ವಯವಾಗುವ ಕಾನೂನು, ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. 

ಒಕ್ಕೂಟದ ಅಧ್ಯಕ್ಷ ಯು. ಸುದರ್ಶನ್‌ ಮಲ್ಯ ಮಾತನಾಡಿ, ಎಲ್ಲ ದೇವಾಲಯಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಿದರು.

ರತ್ನಾಕರ ಕಾಮತ್‌ ವಂದಿಸಿದರು. ಸಿಎ ರಾಮಕೃಷ್ಣ ಪ್ರಭು, ಸಿಎ ಗಿರಿಧರ್‌ ಪ್ರಭು ಹಾಗೂ ವಿವಿಧ ದೇವಾಲಯಗಳ ಸುಮಾರು 45 ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸಿದರು.

ಪುತ್ತೂರು ವಲಯ 
ಪುತ್ತೂರು ವಲಯದ ದೇವಾಲಯಗಳ ಶಿಬಿರ ಸಂಜೆ 4.30ಕ್ಕೆ ಬೆಳ್ತಂಗಡಿಯ ಲಾೖಲ ಶ್ರೀ ವೆಂಕಟರಮಣ ದೇವಾಲಯದಲ್ಲಿ ನಡೆಯಿತು. ದೇಗುಲದ ಮೊಕ್ತೇಸರ ಎಂ. ವಿವೇಕಾನಂದ ಪ್ರಭು ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಟಿ. ಗಣಪತಿಪೈ ಶಿಬಿರದ ಉದ್ದೇಶ ಹಾಗೂ ಎಲ್ಲ ದೇವಾಲಯಗಳು ಮುಂದೆ ಪಾಲಿಸ ಬೇಕಾದ ಹಾಗೂ ದೇವಾಲಯಗಳ ಮುಂಜಾಗರೂಕತೆ ಬಗ್ಗೆ ವಹಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ಲೆಕ್ಕಪರಿಶೋಧಕ ಎಂ. ಜಗನ್ನಾಥ್‌ ಕಾಮತ್‌ ದೇವಾಲಯಕ್ಕೆ ಅನ್ವಯವಾಗುವ ಲೆಕ್ಕದ ಬಗ್ಗೆ ಹಾಗೂ ಜುಲೈಯಿಂದ ಅನ್ವಯವಾಗುವ ಜಿ.ಎಸ್‌.ಟಿ. ಬಗ್ಗೆ ವಿವರ ನೀಡಿದರು. ನ್ಯಾಯವಾದಿ ಅಮೃತ್‌ ಕಿಣಿ ದೇವಾಲಯಕ್ಕೆ ಅನ್ವಯವಾಗುವ ಕಾನೂನು ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಖಜಾಂಚಿ ರಾಧಾಕೃಷ್ಣ ಭಕ್ತ ವಂದಿಸಿದರು. ದೇವಾಲಯಗಳ ಹಾಗೂ ಮಂದಿರಗಳ ಸುಮಾರು 42 ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದರು. 
 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.