ಭಜನ ಜಾಗೃತಿಯಿಂದ ಪ್ರತಿಭೆ ಅನಾವರಣ: ಅನುಪಮಾ

ಬೆಳ್ತಂಗಡಿ: ಸಾಂಪ್ರದಾಯಿಕ ಭಜನ ಸ್ಪರ್ಧೆ ಸಮಾರೋಪ

Team Udayavani, Apr 26, 2019, 8:18 PM IST

x-6

ಬೆಳ್ತಂಗಡಿ ಭಗವಾನ್‌ ಶಿರ್ಡಿಸಾಯಿ ಸತ್ಯಸಾಯಿ ಸೇವಾಕ್ಷೇತ್ರ ಹಳೆಕೋಟೆಯ ಭಜನ ಸಾಮ್ರಾಟ್‌ ತಂಡ ದ್ವಿತೀಯ ಸ್ಥಾನ ಪಡೆಯಿತು.

ಬೆಳ್ತಂಗಡಿ: ಭಜನೆಯನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮ ಮುಂದೆ ಇದೆ. ಮಕ್ಕಳಲ್ಲಿ ಭಜನೆ ಜಾಗೃತಿ ಮೂಡಿದಾಗ ಉತ್ತಮ ಗಾಯಕರಾಗಿ ಪ್ರತಿಭೆಗಳು ಮೂಡಿಬರಲು ಸಾಧ್ಯವಾ ಗುತ್ತದೆ ಎಂದು ಖ್ಯಾತ ಸಂಗೀತ ವಿಮರ್ಶಕಿ ಅನುಪಮಾ ಅರವಿಂದ ಕುಮಾರ್‌ ಹೇಳಿದರು.

ಹನುಮಗಿರಿ ಕ್ಷೇತ್ರದಲ್ಲಿ ಅಂತಾರಾಜ್ಯ ಮಟ್ಟದ ಸಾಂಪ್ರದಾಯಿಕ ಭಜನ ಸ್ಪರ್ಧೆ ಯಲ್ಲಿ ಅವರು ಮಾತನಾಡಿದರು. ಹೈಕೋರ್ಟ್‌ ಹಿರಿಯ ವಕೀಲರಾದ ಶಶಿಕಿರಣ್‌ ಸಮಾರೋಪ ಅಧ್ಯಕ್ಷತೆ ವಹಿಸಿದ್ದರು.
ಭಜನೆ ಸ್ಪರ್ಧೆಯಲ್ಲಿ 74 ತಂಡಳು ಭಾಗವಹಿಸಿದ್ದವು. ಅಂತಿಮ ಸುತ್ತಿಗೆ 10 ತಂಡಗಳು ಆಯ್ಕೆಗೊಂಡಿದ್ದು, ಬೆಳ್ತಂಗಡಿ ಭಗವಾನ್‌ ಶಿರ್ಡಿಸಾಯಿ ಸತ್ಯಸಾಯಿ ಸೇವಾಕ್ಷೇತ್ರ ಹಳೆಕೋಟೆಯ ಭಜನ ಸಾಮ್ರಾಟ್‌ ತಂಡ ದ್ವಿತೀಯ ಸ್ಥಾನ ಪಡೆಯಿತು. ಉತ್ತಮ ಭಜಕರಾಗಿ 74 ತಂಡಗಳಲ್ಲಿ ಭಗವಾನ್‌ ಶಿರ್ಡಿಸಾಯಿ ಸತ್ಯಸಾಯಿ ಸೇವಾಕ್ಷೇತ್ರದ ಸಮರ್ಥನ್‌ ಎಸ್‌. ರಾವ್‌ ಪ್ರಶಸ್ತಿಗೆ ಪಾತ್ರರಾದರು.

ಭಜನ ಸಾಮ್ರಾಟ್‌ ತಂಡದಲ್ಲಿ ಹಾರ್ಮೋನಿಯಂನಲ್ಲಿ ಸಮರ್ಥನ್‌ ಎಸ್‌. ರಾವ್‌, ತಬಲದಲ್ಲಿ ವಿಶಾಖ್‌, ಹಾಡುಗಾರಿಕೆಯಲ್ಲಿ ಸಮರ್ಥನ್‌, ಸಾಯಿಚರಣ್‌ ಸಿ.ಎಚ್‌., ಶಿವಶಂಕರ್‌, ಸೌಜನ್ಯಾ ಭಟ್‌, ಅಕ್ಷತಾ ಸಿ.ಎಚ್‌., ವಿದ್ಯಾ, ಲತಾ ಪ್ರಭಾಕರ ಸಿ.ಎಚ್‌. ಭಾಗವಹಿಸಿದ್ದರು.

ಭಜನ ಸಾಮ್ರಾಟ್‌ ತಂಡದ ನೇತೃತ್ವ ವನ್ನು ಭಗವಾನ್‌ ಶಿರ್ಡಿಸಾಯಿ ಸತ್ಯ ಸಾಯಿ ಸೇವಾಕ್ಷೇತ್ರ ಹಳೆಕೋಟೆ ಬೆಳ್ತಂಗಡಿಯ ಸನಾತನ ಸಾರಥಿ ಸೇವಾ ಟ್ರಸ್ಟ್‌ ಅಧ್ಯಕ್ಷ ಸೆ.ಎಚ್‌. ಪ್ರಭಾಕರ್‌ ವಹಿಸಿದ್ದರು. ಸುಪ್ರಿಂ ಕೋರ್ಟ್‌ ಎಡಿಶನಲ್‌ ಸಾಲಿಸಿಟರ್‌ ಅಟಾರ್ನಿ ಜನರಲ್‌ ನಟರಾಜ್‌ ಗೌರವಿಸಿ ಶುಭಹಾರೈಸಿದರು.

ಬೆಳ್ತಂಗಡಿ ಭಗವಾನ್‌ ಶಿರ್ಡಿಸಾಯಿ ಸತ್ಯಸಾಯಿ ಸೇವಾಕ್ಷೇತ್ರ ಹಳೆಕೋಟೆಯ ಭಜನ ಸಾಮ್ರಾಟ್‌ ತಂಡ ದ್ವಿತೀಯ ಸ್ಥಾನ ಪಡೆಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.