Uppinangady ಟ್ರಾಫಿಕ್‌ ಜಾಮ್‌ : 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ


Team Udayavani, May 24, 2024, 12:32 AM IST

1-up

ಉಪ್ಪಿನಂಗಡಿ: ಉಪ್ಪಿನಂಗಡಿ ಪಟ್ಟಣದಲ್ಲಿ ಗುರುವಾರ ಮರುಕಳಿಸಿದ ಸಂಚಾರ ದಟ್ಟಣೆ ಯಿಂದಾಗಿ 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ಗುರುವಾರ ರಾ. ಹೆದ್ದಾರಿ 75ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಪೊಲೀಸ್‌ ಠಾಣೆ ಮುಂದೆ ವಾಹನಗಳ ದಟ್ಟಣೆೆಯಿಂದ ರಸ್ತೆಯ ಉದ್ದಕ್ಕೂ ವಾಹನಗಳು ದಾರಿ ತೋಚದೆ ಕಾಯುವಂತಾಯಿತು.

ಪುತ್ತೂರು ಸಂಚಾರ ಪೊಲೀಸರು ಒಂದು ಗಂಟೆ ಬಳಿಕ ಆಗಮಿಸಿದರೂ ಸಂಚಾರವನ್ನು ಯಥಾಸ್ಥಿತಿಗೆ ತರಲು ಹರಸಾಹಸ ಪಡಬೇಕಾಯಿತು. ವಾರದ ಸಂತೆ ದಿನವಾಗಿದ್ದರೂ ಸಂಚಾರ ಪೊಲೀಸರು ಸ್ಥಳದಲ್ಲಿ ಇಲ್ಲದಿದ್ದುದೇ ಸಮಸ್ಯೆ ಬಿಗಡಾಯಿಸಲು ಕಾರಣವಾಯಿತು.

ಹಲವು ಉದ್ಯಮಿಗಳಿಂದ ಟ್ರಾಫಿಕ್‌ ಜಾಮ್‌ ಕುರಿತು ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಪೊಲೀಸ್‌ ಅಧೀಕ್ಷಕರಿಗೆ ಮಾಹಿತಿ ನೀಡಿದರೂ ಸಕಾಲದಲ್ಲಿ ಪೊಲೀಸರು ಬರಲಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.