ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಪರ್ಸ್‌ ಎಗರಿಸಿದ ಕಳ್ಳ


Team Udayavani, Jan 10, 2023, 10:45 PM IST

ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಪರ್ಸ್‌ ಎಗರಿಸಿದ ಕಳ್ಳ

ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಕ್ಯಾಶ್‌ ಕೌಂಟರ್‌ನಲ್ಲಿದ್ದ 7,500 ರೂ. ಹಾಗೂ ಮತ್ತಿತರ ದಾಖಲೆಪತ್ರಗಳಿದ್ದ ಪರ್ಸ್‌ ಅನ್ನು ಎಗರಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿನ ಮಡಿಕೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗೆ ಬಂದ ಸುಮಾರು 60ರ ವಯೋಮಾನದ ವ್ಯಕ್ತಿ ಹತ್ತು ರೂ. ಮೌಲ್ಯದ ಪಾನೀಯವನ್ನು ಖರೀದಿಸಿ, ಅಂಗಡಿ ಮಾಲಕ ಅನ್ಯ ಗ್ರಾಹಕರೊಂದಿಗೆ ವ್ಯವಹರಿಸುತ್ತಿರುವ ವೇಳೆ ಅಂಗಡಿಯ ಕ್ಯಾಶ್‌ ಕೌಂಟರ್‌ ನಲ್ಲಿದ್ದ ಪರ್ಸನ್ನೇ ಎಗರಿಸಿ ಪರಾರಿಯಾಗಿದ್ದಾನೆ. ಪರ್ಸ್‌ ಎಗರಿಸಿದ ಕಳ್ಳ ಅಟೋ ರಿಕ್ಷಾವೊಂದರಲ್ಲಿ ನೆಕ್ಕಿಲಾಡಿ ವರೆಗೆ ಪ್ರಯಾಣಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.

ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿಲ್ಲವಾದರೂ, ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ ನಡೆಸುವವರ ಬಗ್ಗೆ ಎಚ್ಚರ ವಹಿಸಬೇಕಾದ ಕಾರಣಕ್ಕೆ ಉಪ್ಪಿನಂಗಡಿ ವರ್ತಕ ಸಂಘದ ಸದಸ್ಯರು ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನು ಹರಿಯಬಿಟ್ಟಿದ್ದಾರೆ.

ಪೊಲೀಸರಿಗೆ ದೂರು ಸಲ್ಲಿಸುವುದು ವ್ಯರ್ಥ ಕಸರತ್ತು ಇಲ್ಲಿ . . . .
ಉಪ್ಪಿನಂಗಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಇತ್ತೀಚಿನ ಕೆಲ ತಿಂಗಳಲ್ಲಿ ಹಲವಾರು ಕಳ್ಳತನದ ಪ್ರಕರಣಗಳು ನಡೆದಿದ್ದರೂ ಯಾವೊಂದೂ ಪ್ರಕರಣಗಳಲ್ಲಿಯೂ ತನಿಖಾ ಪ್ರಗತಿ ಸಾಧಿಸದಿರುವ ಉಪ್ಪಿನಂಗಡಿ ಪೊಲೀಸರ ಬಗ್ಗೆ ಸಾರ್ವಜನಿಕ ವಿಶ್ವಾಸವೇ ಕುಸಿದಿದ್ದು, ಒರ್ವ ವೃತ್ತ ನಿರೀಕ್ಷಕ, ಮೂವರು ಎಸೈ ಗಳನ್ನು ಹಲವು ಎ ಎಸೈಗಳನ್ನು ಹೊಂದಿರುವ ಪೊಲೀಸ್‌ ಠಾಣೆ ಸಾರ್ವಜನಿಕರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಯನ್ನು ಕೇಂದ್ರೀಕರಿಸಿ ಕಾರ್ಯ ನಿರ್ವಹಿಸುತ್ತಿದೆ ಎಂಬ ಆಪಾದನೆಗೆ ತುತ್ತಾಗಿದೆ. ಈ ಹಿನ್ನೆಲೆಯಿಂದ ಯಾವುದೇ ಕಳವು ಪ್ರಕರಣಗಳಲ್ಲಿ ಪೊಲೀಸರಿಗೆ ದೂರು ಸಲ್ಲಿಸುವುದು ಎಂದರೆ ವ್ಯರ್ಥ ಕಸರತ್ತು ಎಂದು ಭಾವಿಸಿ ಜನತೆ ಮೌನವಾಗಿದ್ದಾರೆ. ತತ್‌ ಪರಿಣಾಮ ಉಪ್ಪಿನಂಗಡಿ ಪರಿಸರದಲ್ಲಿ ಕಳವು, ವಂಚನೆ ಪ್ರಕರಣಗಳು ಯಾವುದೇ ಅಡೆತಡೆಯಿಲ್ಲದೆ ನಡೆಯುವಂತಾಗಿದೆ.

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.