ಸಾರಿಗೆ ನಿಗಮದ ಬಸ್‌ ನಿಲ್ದಾಣಕ್ಕೆ  ಬೇಡಿಕೆ


Team Udayavani, Feb 20, 2019, 6:03 AM IST

20-february-5.jpg

ಉಪ್ಪಿನಂಗಡಿ : ತೀರ್ಥ ಕ್ಷೇತ್ರಗಳಿಗೆ ಹಾಗೂ ರಾಜ್ಯ ರಾಜಧಾನಿಗೆ ಸಂಪರ್ಕ ಕೇಂದ್ರವಾದ ಪುತ್ತೂರು ತಾಲೂಕಿನ ಉಪ್ಪಿನಂಗಡಿಗೆ ಸರಕಾರಿ ಬಸ್ಸು ನಿಲ್ದಾಣ ಒದಗಿಸುವಲ್ಲಿ ಸಾರಿಗೆ ನಿಗಮ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎನ್ನುವ ಆರೋಪ ವ್ಯಕ್ತವಾಗಿದೆ.

ಧರ್ಮಸ್ಥಳ, ಸುಬ್ರಹ್ಮಣ್ಯ ಸೌತಡ್ಕ ಕ್ಷೇತ್ರಗಳಲ್ಲದೆ ಬೆಂಗಳೂರು, ಮಂಗಳೂರು ನಗರಗಳಿಗೂ ಉಪ್ಪಿನಂಗಡಿ ಸಂಪರ್ಕ ಕೊಂಡಿಯಾಗಿದೆ. ಗತಕಾಲದಿಂದಲೂ ಪಂಚಾಯತ್‌ ವ್ಯಾಪ್ತಿಯ ಬಸ್‌ ನಿಲ್ದಾಣವನ್ನೇ ಸಾರಿಗೆ ಸಂಸ್ಥೆ ಅವಲಂಬಿಸಿದೆ. ಸ್ವಂತ ಬಸ್‌ ನಿಲ್ದಾಣ ನಿರ್ಮಿಸುವಲ್ಲಿ ನಿಗಮ ಆಸಕ್ತಿ ವಹಿಸಿಲ್ಲ. ದಿನನಿತ್ಯ ಕೆಎಸ್ಸಾರ್ಟಿಸಿಯ 400ಕ್ಕೂ ಅಧಿಕ ಬಸ್ಸುಗಳು ಇದೇ ನಿಲ್ದಾಣದಲ್ಲಿ ಆಶ್ರಯ ಪಡೆಯುತ್ತಿವೆ. ಖಾಸಗಿ ಬಸ್‌ಗಳ ಜತೆಗೆ ಪೈಪೋಟಿ ನಡೆಸುತ್ತಿವೆ. ಇಲ್ಲಿ ಬಸ್‌ ನಿಲುಗಡೆಗೆ ಸಾಕಷ್ಟು ಸ್ಥಳಾವಕಾಶವಿಲ್ಲದೆ ಸಮಸ್ಯೆಯಾಗುತ್ತಿದೆ. ಈ ಕುರಿತು ಸ್ಥಳೀಯ ಸಾರಿಗೆ ನಿಯಂತ್ರಣಧಿಕಾರಿಗಳೇ ಹಿರಿಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಸ್ಥಳಾವಕಾಶ ಕೊರತೆ
ನಿಲ್ದಾಣದಲ್ಲಿ ಬಸ್ಸುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿ ಪಂಚಾಯತ್‌ ಆಡಳಿತ ಸಮಿತಿಯ ಸದಸ್ಯರು ಹಾಗೂ ಅಧ್ಯಕ್ಷರು ಸಾರಿಗೆ ಸಚಿವರಿಗೆ ಒತ್ತಡ ಹೇರಲು ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ನಿಲ್ದಾಣದಲ್ಲಿ ಸ್ಥಳಾವಕಾಶ ಕೊರತೆಯಿಂದ ಬೆಂಗಳೂರು, ತಿರುಪತಿ, ಚೆನ್ನೈಗೆ ತೆರಳುವ ಬಸ್‌ಗಳು ಹೆದ್ದಾರಿಯಲ್ಲೆ ನೇರ ಚಲಿಸುವಂತಾಗಿದೆ. ಇನ್ನಾದರೂ ಸಾರಿಗೆ ನಿಗಮ ಎಚ್ಚೆತ್ತುಕೊಳ್ಳಬೇಕಾಗಿದೆ. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಖ್ಯೆ ಹೆಚ್ಚುತ್ತಿದ್ದರೂ ಖಾಸಗಿಯವರಿಗೆ ಸ್ಪರ್ಧೆ ನೀಡುತ್ತಾರೆ ವಿನಾ ಸ್ವಂತ ನಿಲ್ದಾಣಕ್ಕಾಗಿ ನಿವೇಶನ ಹುಡುಕುವಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಸ್ಥಳೀಯರಾದ ಇಸ್ಮಾಯಿಲ್‌ ತಂಙಳ್ ಲಕ್ಷ್ಮೀ  ನಗರ ಹೇಳಿದ್ದಾರೆ.

ಸಚಿವರಿಗೆ ಪತ್ರ
ಬಸ್‌ ನಿಲ್ದಾಣದ ಸಮಸ್ಯೆ ಇರುವುದು ಮನವರಿಕೆಯಾಗಿದೆ. ವಿಧಾನ ಸಭೆ ಚುನಾವಣೆಗೂ ಮೊದಲೇ ಪ್ರತ್ಯೇಕ ಸಾರಿಗೆ ಬಸ್‌ ನಿಲ್ದಾಣ ಕೋರಿಕೆಯ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿವರಣೆ ಕೇಳುತ್ತೇನೆ.
– ಸಂಜೀವ ಮಠಂದೂರು
ಶಾಸಕರು, ಪುತ್ತೂರು

ಪಾಲನೆಯಾಗುತ್ತಿಲ್ಲ
ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ನಿಲ್ದಾಣದಲ್ಲಿ ಸ್ಥಳಾವಕಾಶ ಇಲ್ಲದೆ ಹೆದ್ದಾರಿಯಲ್ಲೇ ಸಂಚರಿಸುವಂತಾಗಿದೆ. ಈ ಕುರಿತು ಕರ್ನಾಟಕ ಸಾರಿಗೆ ಸಂಸ್ಥೆ ವರಿಷ್ಠಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಗಿದ್ದು, ಎಲ್ಲ ಬಸ್‌ ನಿಲ್ದಾಣಕ್ಕೆ ಬಂದು ಹೋಗುವಂತೆ ಆದೇಶ ಹೊರಡಿಸಿದ್ದಾರೆ. ಆದರೆ ಪಾಲನೆಯಾಗುತ್ತಿಲ್ಲ.
– ಜತೀಂದ್ರ ಶೆಟ್ಟಿ
ಅಧ್ಯಕ್ಷರು, ನಮ್ಮೂರು ನೆಕ್ಕಿಲಾಡಿ ಸಂಘಟನೆ 

ಎಂ.ಎಸ್‌. ಭಟ್‌

ಟಾಪ್ ನ್ಯೂಸ್

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.