ಗಡಿತರ್ಕ: ಅಭಿವೃದ್ಧಿ ವಂಚಿತ ರಸ್ತೆ; ಎಲ್ಲೆಡೆ ಹೊಂಡಗುಂಡಿ!


Team Udayavani, Jul 28, 2018, 11:38 AM IST

28-july-7.jpg

ಉಪ್ಪಿನಂಗಡಿ: ಎರಡು ತಾಲೂಕುಗಳ ಗಡಿ ತರ್ಕದಿಂದ ಉಪ್ಪಿನಂಗಡಿ ಗೋಳಿತೊಟ್ಟು ಶಾಂತಿ ನಗರದಲ್ಲಿರುವ ರಸ್ತೆಗೆ ಡಾಮರು ಕಾಮಗಾರಿಯಾಗದೆ ಅಭಿವೃದ್ಧಿಯಿಂದ ವಂಚಿತವಾಗಿದೆ. ರಸ್ತೆಯಲ್ಲೆಲ್ಲ ಬೃಹತ್‌ ಗುಂಡಿ ಸೃಷ್ಟಿಯಾಗಿದೆ.

ಪುತ್ತೂರು ಹಾಗೂ ಸುಳ್ಯ ತಾಲೂಕುಗಳ ಗಡಿ ಪ್ರದೇಶದಲ್ಲಿ ಗೋಳಿತೊಟ್ಟು ಶಾಂತಿನಗರದ ರಸ್ತೆ ಬರುತ್ತದೆ. ಸುಳ್ಯ ತಾಲೂಕು ವ್ಯಾಪ್ತಿಗೆ ನೆಲ್ಯಾಡಿ ಜಿ.ಪಂ. ಕ್ಷೇತ್ರವಾದರೆ, ಕಾಂಚನ ವ್ಯಾಪ್ತಿಯು ಪುತ್ತೂರು ತಾಲೂಕಿನ ಜಿ.ಪಂ.ಗೆ ಸೇರಿದ್ದಾಗಿದೆ. ವಿಧಾನ ಸಭಾ ಕ್ಷೇತ್ರ ಸುಳ್ಯ ಸುಮಾರು 3 ಕಿ.ಮೀ. ಉದ್ದಕ್ಕೆ ರಸ್ತೆ ಅಯೋಮಯವಾಗಿದೆ. ದಿನನಿತ್ಯ 6 ಟ್ರಿಪ್‌ ಸರಕಾರಿ ಬಸ್‌ಗಳು ಬರುತ್ತಿದ್ದವು. ಬಸ್‌ ಚಾಲಕರು ಈ ರಸ್ತೆಯಲ್ಲಿ ಬಸ್‌ ಓಡಿಸಲು ಅಸಾಧ್ಯವೆಂದು ಟ್ರಿಪ್‌ ಸ್ಥಗಿತ ಮಾಡಲು ನಿರ್ಧರಿಸಿದ್ದರು. ಇಲ್ಲಿನ ವ್ಯಾಪ್ತಿಯಲ್ಲಿನ ಶಾಂತಿನಗರ, ಮೇಲೂರು, ಗೋಳಿತೊಟ್ಟು, ಉಪ್ಪಿನಂಗಡಿಗೆ ಸುಮಾರು 150ಕ್ಕೂ ಅಧಿಕ ವಿದ್ಯಾರ್ಥಿಗಳು ಹೈಸ್ಕೂಲ್‌ ಹಾಗೂ ಪದವಿ ಕಾಲೇಜಿಗಳಿಗೆ ಶಿಕ್ಷಣ ಅರಸಿ ಹೋಗುತ್ತಿದ್ದಾರೆ. ಇಲ್ಲಿಗೆ ಸರಕಾರಿ ಬಸ್‌ಗಳು ಅತೀ ಅವಶ್ಯವಾಗಿದೆ. ಅದೂ ಸ್ಥಗಿತವಾದರೆ ಕಷ್ಟ ವೆಂದು ಮನಗಂಡ ಗ್ರಾಮಸ್ಥರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ರಸ್ತೆಯಲ್ಲಿರುವ ಹೊಂಡಗಳಿಗೆ ಕಲ್ಲು ಹಾಕಿ ಸಮತಟ್ಟುಗೊಳಿಸಿದ್ದರು. ಅದು ಕೂಡ ಕಿತ್ತು ಹೋಗಿದ್ದು, ಮತ್ತದೇ ಸಮಸ್ಯೆ ಸೃಷ್ಟಿಯಾಗಿದೆ.

ಮಂಜೂರಾತಿಗೆ ಪ್ರಯತ್ನ
ರಸ್ತೆ ಸಂಪೂರ್ಣ ಕೆಟ್ಟು ಹೋಗಿರುವುದು ಗಮನಕ್ಕೆ ಬಂದಿದೆ. ತುರ್ತು ಅಗತ್ಯ ಬಿದ್ದರೆ ಮುಂಗಡ ಕಾಮಗಾರಿ ಗುತ್ತಿಗೆದಾರರಿಗೆ ವಹಿಸಿಕೊಟ್ಟು, ಶಾಸಕರಿಗೆ ಮನವರಿಕೆ ಮಾಡಿ ಅನುದಾನ ಮಂಜೂರಾತಿಗೆ ಪ್ರಯತ್ನಿಸಲಾಗುವುದು.
– ರೋಹಿತಾಕ್ಷ ಜಿ.ಪಂ. ಸಹಾಯಕ ಎಂಜಿನಿಯರ್‌

 ಶೀಘ್ರ ದುರಸ್ತಿಗೆ ಪ್ರಯತ್ನ
ರಸ್ತೆ ಸಂಪೂರ್ಣ ಕೆಟ್ಟು ಹೋದ ಬಗ್ಗೆ ಗ್ರಾಮಸ್ಥರ ದೂರಿನ ಮೇರೆಗೆ ಜಿ.ಪಂ. ಕಿರಿಯ ಎಂಜಿನಿಯರ್‌ ಅವರನ್ನು ಸ್ಥಳಕ್ಕೆ ಕರೆಯಿಸಿ ಮನವರಿಕೆ ಮಾಡಲಾಗಿದೆ. ಶೀಘ್ರ ದುರಸ್ತಿಗೊಳಿಸಲು ಪ್ರಯತ್ನಿಸಲಾಗುವುದು.
– ಸರ್ವೋತ್ತಮ ಗೌಡ
ಜಿ.ಪಂ. ಸದಸ್ಯರು

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.