ಕುಕ್ಕೆ: ಬೀದಿ ಉರುಳು ಸೇವೆ ಪ್ರಾರಂಭ: ಅನ್ಯಮತೀಯರಿಂದ ವ್ಯಾಪಾರಕ್ಕೆ ನಿಷೇಧ?


Team Udayavani, Nov 25, 2022, 6:30 AM IST

ಕುಕ್ಕೆ: ಬೀದಿ ಉರುಳುಸೇವೆ ಪ್ರಾರಂಭ: ಅನ್ಯಮತೀಯರಿಂದ ವ್ಯಾಪಾರಕ್ಕೆ ನಿಷೇಧ?

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಟ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು ಬುಧವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಆರಂಭವಾಯಿತು.

ಗುರುವಾರ ಮುಂಜಾನೆ ಮತ್ತು ಸಂಜೆ ಕೆಲವು ಭಕ್ತರು ಸೇವೆ ನೆರವೇರಿಸಿದರು. ಈ ಸೇವೆಯು ಷಷ್ಠಿಯಂದು ಮಹಾರಥೋತ್ಸವ ಎಳೆಯುವ ತನಕ ನಡೆಯಲಿದೆ. ಪ್ರಧಾನ ದಿನವಾದ ಚೌತಿ, ಪಂಚಮಿಯಂದು ಅಧಿಕ ಸಂಖ್ಯೆಯಲ್ಲಿ ಈ ಸೇವೆ ನೆರವೇರುತ್ತದೆ. ಭಕ್ತರು ಕುಮಾರಧಾರೆಯಲ್ಲಿ ಮಿಂದು ಅಲ್ಲಿಂದ ರಾಜರಸ್ತೆ, ರಥಬೀದಿಯಲ್ಲಿ ಉರುಳುತ್ತ ಬಂದು ದೇವಸ್ಥಾನದ ಅಂಗಣದಲ್ಲಿ ಪ್ರದಕ್ಷಿಣೆ ಹಾಕಿ ಮೂಡು ಬಾಗಿಲಿನಲ್ಲಿ ಹೊರ ಹೋಗಿ ಎದುರಿನ ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ಬಂದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸೇವೆಗೆ ಯಾವುದೇ ರಶೀದಿ ಇಲ್ಲದಿದ್ದರೂ ದೇವಸ್ಥಾನದ ವತಿಯಿಂದ ಉರುಳುಸೇವೆಗೆ ಪ್ರತ್ಯೇಕ ಪಥ ಸೇರಿದಂತೆ ವಿವಿಧ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕಾಂಕ್ರೀಟ್‌ ರಸ್ತೆಯಲ್ಲಿ ಉರುಳು ಸೇವೆ ಮಾಡಬೇಕಿರುವುದರಿಂದ ಸಂಜೆ ಅಥವಾ ಮುಂಜಾನೆ ವೇಳೆ ಆರಂಭಿಸುವಂತೆ ಮನವಿ ಮಾಡಲಾಗಿದೆ.

ಅನ್ಯಮತೀಯರಿಂದ ವ್ಯಾಪಾರಕ್ಕೆ ನಿಷೇಧ? :

ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್‌ ಕುಕ್ಕೆ ಕ್ಷೇತ್ರದ ಕುಮಾರಧಾರಾ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಕಂಡುಬಂದಿದೆ. ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಬ್ಯಾನರ್‌ ಅಳವಡಿಸಲಾಗಿದೆ. ಅಲ್ಲದೆ ಜಾತ್ರೆ ಸಂದರ್ಭ ಹಿಂದೂಗಳಲ್ಲದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯ ಠಾಣೆಗೆ ಹಿಂಜಾವೇ ವತಿಯಿಂದ ಮನವಿ ಮಾಡ‌ಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.