ಕೊಲೆಗೆ ಪ್ರೇರಣೆ ನೀಡುವವರನ್ನು ಗಡೀಪಾರು ಮಾಡಿ: ಶಾಸಕ ಖಾದರ್
Team Udayavani, Jan 31, 2023, 7:15 AM IST
ಮಂಗಳೂರು: ರಾಜಕೀಯ ಲಾಭಕ್ಕಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ, ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು ಎಂದು ಶಾಸಕ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ, ಸಂಘ ಪರಿವಾರದವರು ಕೊಲೆಗಾಗಿ ಕಾಯುತ್ತಿರುವಂತಿದೆ. ಕೊಲೆಗೀಡಾದವರ ಮನೆಯವರ ನೋವು ಅವರಿಗೆ ಅರ್ಥವಾಗುವುದಿಲ್ಲ. ಸಮಾಜಕ್ಕೆ ಅಪಾಯಕಾರಿಯಾಗಿರುವ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್ ವಿರುದ್ಧ ಪೊಲೀಸ್ ಇಲಾಖೆ ತತ್ಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್ ಕೊಲೆಯನ್ನು ಸಮರ್ಥನೆ ಮಾಡಿರುವುದರಿಂದ ಪ್ರಕರಣದ ಮರು ತನಿಖೆಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ