ರಜೆಯ ಮಜಾ: ನೀರಿನಾಟದಲ್ಲಿ ಇರಲಿ ಎಚ್ಚರ

ಈಜು ಬರುವುದೆಂದುಕೊಂಡು ಅಪಾಯ ಆಹ್ವಾನಿಸಿಕೊಳ್ಳಬೇಡಿ

Team Udayavani, May 6, 2019, 6:13 AM IST

25420405PCR4PH

ಸವಣೂರು: ಬೇಸಗೆಯ ಬಿಸಿ ದಿನೇ ದಿನೇ ಏರುತ್ತಿದೆ. ಬಿಸಿಲಿನ ಝಳದಿಂದ ತಂಪಾಗಲು ನದಿಗಳಲ್ಲಿ ಈಜಾಡುವ ದೃಶ್ಯ ಗಳು ನದಿಯಲ್ಲಿ ಕಾಣಸಿಗುತ್ತಿದೆ. ಹೆಚ್ಚಿನ ಎಲ್ಲ ಕೆರೆ, ಕೊಳ್ಳಗಳಲ್ಲಿ ನೀರು ಸಂಪೂರ್ಣವಾಗಿ ಬತ್ತಿಹೋಗಿದೆ. ಇದರಿಂದಾಗಿ ನದಿಯಲ್ಲಿ ಈಜಾಡುವವರ ಸಂಖ್ಯೆ ಹೆಚ್ಚಳವಾಗಿದೆ. ನದಿ ನೀರು ಆಕರ್ಷಿಸುತ್ತಿವೆ. ನೀರು ಹರಿಯುತ್ತಿರುವುದು ಕಣ್ಮನ ಸೆಳೆಯುವುದರ ಜತೆಗೆ ಅನಾಹುತಕ್ಕೂ ಆಹ್ವಾನ ನೀಡುತ್ತದೆ.

ಈಜು ತರುವ ಅಪಾಯ
ಗ್ರಾಮೀಣ ಪ್ರದೇಶದ ಅಪ್ರಾಪ್ತ ಮಕ್ಕಳು, ಯುವಕರು ಈಜಲು ಹಾಗೂ ಈಜು ಕಲಿಯಲು ನದಿಗಳತ್ತ ತೆರಳುತ್ತಿದ್ದು, ಸೂಕ್ತ ರಕ್ಷಣಾ ವ್ಯವಸ್ಥೆಯಿಲ್ಲದೆ ಈಜು ಬಾರದವರು ಜತೆಗಾರರಿಂದ ಪ್ರೇರಣೆಗೊಂಡು ನೀರಿಗೆ ಧುಮುಕುತ್ತಿದ್ದು, ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವ ಸಾಧ್ಯತೆ ಇದೆ.

ಈಜು ಬಂದರೂ ಆಪತ್ತು
ಈ ಸಮಯದಲ್ಲಿ ನದಿಗಳಲ್ಲಿ ನೀರಿರುವು ದರಿಂದ ಹೆಚ್ಚಿನ ಜನರು ನದಿ ಕಡೆಗಳಿಗೆ ಬರುತ್ತಿದ್ದಾರೆ. ನದಿಯ ಮಧ್ಯದಲ್ಲಿ ಕೆಸರು ಗುಂಡಿ ಸಿಗುತ್ತಿವೆ. ಹೀಗಾಗಿ ಈಜು ತಿಳಿದವರೂ ಕೆಸರಿನಲ್ಲಿ ಕಾಲು ಸಿಕ್ಕಿಸಿಕೊಂಡು ಅಪಾಯ ಎದುರಿಸುತ್ತಿದ್ದಾರೆ. ಕೆಲವೆಡೆ ನದಿಯ ಆಳವೂ ಹೆಚ್ಚಾಗಿದ್ದು, ಅದು ತಿಳಿ ಯದೇ ಆಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ.

ನೀರಿನಾಟದಿಂದ ಹಲವೆಡೆ ಜೀವಕ್ಕೆ ಅಪಾಯವಾದ ಘಟನೆ ನಡೆದಿದ್ದು, ನದಿಗಳಿಗೆ ಈಜಲು ತೆರಳುವವರು ಜಾಗ್ರತೆ ವಹಿಸಬೇಕಿದೆ. ಪೋಷಕರು ಮಕ್ಕಳ ನೀರಿನಾಟದ ಬಗ್ಗೆ ಸಾಧ್ಯವಾದಷ್ಟು ನಿಗಾ ವಹಿಸಬೇಕಿದ್ದು, ಅನಾಹುತ ಸಂಭವಿಸುವುದಕ್ಕೂ ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿದೆ.

ಈಜುವಿರಾ ಹೀಗೆ ಮಾಡಿ
–  ಉತ್ತಮ ಈಜು ಬಲ್ಲವರನ್ನು ಮೊದಲು ನೀರಿಗಿಳಿಸಿ ಆಳ ತಿಳಿಯಿರಿ.
–  ಈಜಲು ತೆರಳುವ ಮುನ್ನ ಮನೆಯವರಿಗೆ ಮಾಹಿತಿ ನೀಡಿ.
–  ಮಕ್ಕಳನ್ನು ನದಿ ತಟಕ್ಕೆ ಕರೆದೊಯ್ಯುವ ವೇಳೆ ಜಾಗ್ರತೆ ವಹಿಸಿ.
–  ಈಜು ಬಾರದವರನ್ನು ಬಲವಂತವಾಗಿ ನೀರಿಗೆ ಇಳಿಸದಿರಿ.
–  ಈಜು ಕಲಿಸುವಾಗ ಅವರ ಎತ್ತರಕ್ಕಿಂತ ಆಳಕ್ಕೆ ಕರೆದೊಯ್ಯದಿರಿ.
– ಪೋಷಕರ ಕಣ್ಣು ತಪ್ಪಿಸಿ ನೀರಿಗೆ ಮಕ್ಕಳು ಇಳಿಯಬಾರದು.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.