ಕೋಸ್ಟ್‌ಗಾರ್ಡ್‌ಗೆ “ವರಾಹ’ ಶಕ್ತಿ

ಬಲವರ್ಧನೆಗೆ ಅತ್ಯಾಧುನಿಕ ಹಡಗು; ಅ.15ರಂದು ಸೇರ್ಪಡೆ

Team Udayavani, Oct 13, 2019, 5:30 AM IST

e-43

ಪಣಂಬೂರು: ರಾಜ್ಯ ಕರಾವಳಿಯಲ್ಲಿ ಕಣ್ಗಾವಲು, ಗಸ್ತು ಬಲಪಡಿಸುವುದಕ್ಕಾಗಿ ಪಣಂಬೂರಿನಲ್ಲಿರುವ ಕೋಸ್ಟ್‌ಗಾರ್ಡ್‌ ಕೇಂದ್ರಕ್ಕೆ ಅತ್ಯಾಧುನಿಕ ಕಾವಲು ಹಡಗು “ವರಾಹ’ ಅ.15ರಂದು ಸೇರ್ಪಡೆಗೊಳ್ಳಲಿದೆ. ಎಲ್‌ ಆ್ಯಂಡ್‌ ಟಿ ಕಂಪೆನಿಯು ಈ ನೂತನ ಹಡಗನ್ನು ನಿರ್ಮಿಸಿದೆ. ಸಮುದ್ರ ಮಾರ್ಗದಲ್ಲಿ ಕಳ್ಳಸಾಗಾಣಿಕೆ, ತೈಲ ಸೋರಿಕೆ, ತಪಾಸಣೆ, ಭದ್ರತೆಯ ಕಣ್ಗಾವಲಿಗೆ ಇದನ್ನು ಉಪಯೋಗಿಸಲಾಗುತ್ತದೆ. 14 ಅಧಿಕಾರಿಗಳು ಮತ್ತು 89 ಸಿಬಂದಿಯನ್ನು ಈ ಹಡಗು ಹೊಂದಿರಲಿದ್ದು, ಯಾವುದೇ ಕ್ಷಣದಲ್ಲಿಯೂ ಕಾರ್ಯಾಚರಣೆಗೆ ಇಳಿಯಲು ಸನ್ನದ್ಧವಾಗಿರುತ್ತದೆ. ಪಶ್ಚಿಮ ಕೋಸ್ಟ್‌ ಗಾರ್ಡ್‌ ಕಮಾಂಡಿಂಗ್‌ ಕೇಂದ್ರದಡಿ ಇದು ಕರ್ತವ್ಯ ನಿರ್ವಹಿಸಲಿದೆ.

ತುರ್ತು ಸಂದರ್ಭಗಳಲ್ಲಿ 2 ಎಂಜಿನ್‌ಗಳ ಹೆಲಿಕಾಪ್ಟರ್‌ ಹೊತ್ತೂಯ್ಯಬಲ್ಲ ಸಾಮರ್ಥ್ಯವುಳ್ಳ ಈ ಹಡಗು 30 ಎಂ.ಎಂ. ಗನ್‌, 12.7 ಎಂ.ಎಂ ಗನ್‌, ಅತ್ಯಾಧುನಿಕ ರಾಡಾರ್‌, ಸೆನ್ಸರ್‌, ಹೈಸ್ಪೀಡ್‌ ಬೋಟ್‌ಗಳು ಮತ್ತಿತರ ಸೌಲಭ್ಯಗಳನ್ನು ಒಳಗೊಂಡಿದೆ. 2,100 ಟನ್‌ ಭಾರದ ಈ ಹಡಗು ತಾಸಿಗೆ 26 ನಾಟಿಕಲ್‌ ಮೈಲು ವೇಗದಲ್ಲಿ ಸಂಚರಿಸಬಲ್ಲುದು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.