ಹಳಿ ಕಾಮಗಾರಿ: ರೈಲು ಸಂಚಾರದಲ್ಲಿ ವ್ಯತ್ಯಯ


Team Udayavani, Feb 19, 2020, 6:30 AM IST

skin-35

ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರು ಜಂಕ್ಷನ್‌-ಪಣಂಬೂರು ರೈಲುಮಾರ್ಗದಲ್ಲಿ ಫೆ. 19ರಿಂದ 28ರ ವರೆಗೆ ರೈಲು ಹಳಿ ದ್ವಿಗುಣ ಕಾಮಗಾರಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ರೈಲು ನಂ.56647/56646 ಮಂಗಳೂರು ಸೆಂಟ್ರಲ್‌-ಸುಬ್ರಹ್ಮಣ್ಯ ರೋಡ್‌ ಪ್ಯಾಸೆಂಜರ್‌ ರೈಲಿನ ಸಂಚಾರ ಫೆ. 21, ಫೆ. 23 ಹಾಗೂ ಫೆ. 24ರಿಂದ 28ರ ವರೆಗೆ ರದ್ದುಗೊಳ್ಳಲಿದೆ.
ರೈಲು ನಂ. 16575 ಯಶವಂತ ಪುರ-ಮಂಗಳೂರು ಜಂಕ್ಷನ್‌ನ ಸಂಚಾರವನ್ನು ಫೆ. 23, ಫೆ. 25 ಹಾಗೂ ಫೆ. 27ರಂದು ಬಂಟ್ವಾಳ-ಮಂಗಳೂರು ಜಂಕ್ಷನ್‌ ಮಧ್ಯೆ ರದ್ದುಗೊಳಿಸಲಾಗಿದೆ.

ರೈಲು ನಂ. 07328 ಮಂಗಳೂರು ಜಂಕ್ಷನ್‌- ವಿಜಯಪುರ ಎಕ್ಸ್‌ಪ್ರೆಸ್‌ ರೈಲ್‌ನ ಸಂಚಾರದ ಸಮಯದಲ್ಲಿ ಫೆ. 20, ಫೆ. 21, ಫೆ. 23, ಫೆ. 24, ಫೆ. 25, ಫೆ. 26 ಹಾಗೂ ಫೆ. 27ರಂದು ಅನುಕ್ರಮವಾಗಿ 120 ನಿಮಿಷ, 150 ನಿಮಿಷ, 90 ನಿಮಿಷ, 110 ನಿಮಷ, 90 ನಿಮಿಷ, 30 ನಿಮಷ ಹಾಗೂ 90 ನಿಮಿಷಗಳ ಮರುಹೊಂದಾಣಿಕೆ ಮಾಡಲಾಗಿದೆ.

ರೈಲು ನಂ.16515 ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್‌ ರೈಲ್‌ನ ಸಂಚಾರ ಸಮಯದಲ್ಲಿ ಫೆ. 21ರಂದು 120 ನಿಮಿಷ ಮರುಹೊಂದಾಣಿಕೆ ಮಾಡಲಾಗಿದೆ.

ರೈಲು ನಂ. 56645 ಮಂಗಳೂರು ಸೆಂಟ್ರಲ್‌- ಕಬಕ ಪುತ್ತೂರು ಎಕ್ಸ್‌ ಪ್ರಸ್‌ ಸಂಚಾರದಲ್ಲಿ 45 ನಿಮಿಷ ಮರು ಹೊಂದಾಣಿಕೆ ಮಾಡಲಾಗಿದೆ.

ರೈಲು ನಂ. 16586 ಮಂಗಳೂರು ಸೆಂಟ್ರಲ್‌- ಯಶವಂತಪುರ ಎಕ್ಸ್‌ಪ್ರೆಸ್‌ನ ಸಂಚಾರ ಸಮಯದಲ್ಲಿ ಫೆ. 21ರಂದು ನಿಮಿಷ ಮರುಹೊಂದಾಣಿಕೆ ಮಾಡಲಾಗಿದೆ.

ರೈಲು ನಂ. 16576 ಮಂಗಳೂರು ಜಂಕ್ಷನ್‌- ಯಶವಂತಪುರ ಎಕ್ಸ್‌ಪ್ರೆಸ್‌ಸಂಚಾರದಲ್ಲಿ ಫೆ. 28ರಂದು 120 ನಿಮಿಷ ಮರುಹೊಂದಾಣಿಕೆ ಮಾಡಲಾಗಿದೆ. ನಂ.56645 ಮಂಗಳೂರು ಸೆಂಟ್ರಲ್‌- ಕಬಕ ಪುತ್ತೂರು ಎಕ್ಸ್‌ಪ್ರೆಸ್‌ ಸಂಚಾರದಲ್ಲಿ ಫೆ. 24, ಫೆ. 25, ಫೆ. 27ರಂದು ಕ್ರಮವಾಗಿ 25 ನಿಮಿಷ, 15 ನಿಮಿಷ ಹಾಗೂ 15 ನಿಮಿಷ ವ್ಯತ್ಯಯವಾಗಲಿದೆ.

ರೈಲು ನಂ. 16515 ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್‌ ಸಂಚಾರ ಸಮಯದಲ್ಲಿ ಫೆ. 24ರಂದು 90 ನಿಮಿಷ ವ್ಯತ್ಯಯವಾಗಲಿದೆ.

ರೈಲು ನಂ. 07327 ವಿಜಯಪುರ – ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲ್‌ನ ಸಂಚಾರದಲ್ಲಿ ಫೆ. 27ರಂದು 60 ನಿಮಿಷ ವ್ಯತ್ಯಯವಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟನೆ ತಿಳಿಸಿದೆ.

ಉತ್ತರ ರೈಲ್ವೇ ಫರಿದಾಬಾದ್‌ ನಿಲ್ದಾಣದಲ್ಲಿ ಕಾಮಗಾರಿ
ಉತ್ತರ ರೈಲ್ವೇಯ ಫರಿದಾಬಾದ್‌ ನಿಲ್ದಾಣದಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ರೈಲು ನಂ. 12617 ಎರ್ನಾಕುಳಂ ಜಂಕ್ಷನ್‌- ನಿಜಾ ಮುದ್ದೀನ್‌ ಮಂಗಳಾ ಲಕ್ಷದ್ವೀಪ ಎಕ್ಸ್‌ಪ್ರೆಸ್‌ ಸಂಚಾರವನ್ನು ಫೆ. 23, 24 ಮತ್ತು 25ರಂದು ರದ್ದುಪಡಿಸಲಾಗಿದೆ.

ರೈಲು ನಂ. 12618 ನಿಜಾಮುದ್ದೀನ್‌- ಎರ್ನಾಕುಳಂ ಜಂಕ್ಷನ್‌ ಮಂಗಳಾ ಲಕ್ಷದ್ವೀಪ ಎಕ್ಸ್‌ಪ್ರೆಸ್‌ ಸಂಚಾರವನ್ನು ಫೆ. 26, 27 ಮತ್ತು 28ರಂದು ರದ್ದುಗೊಳಿಸಲಾಗಿದೆ.

ರೈಲು ನಂ. 12218 ಚಂಡೀಘರ್‌- ಕೊಚ್ಚುವೇಲಿ ಕೇರಳ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ ಫೆ. 26ರಂದು ರದ್ದುಗೊಂಡಿದೆ.

ರೈಲು ನಂ. 12217 ಕೊಚ್ಚುವೇಲಿ-ಚಂಡೀಘರ್‌ ಕೇರಳ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ ಸಂಚಾರ ಫೆ. 29ರಂದು ರದ್ದುಪಡಿಸಲಾಗಿದೆ. ರೈಲು ನಂ. 22659 ಕೊಚ್ಚುವೇಲಿ- ಡೆಹರಾಡೂನ್‌ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಫೆ. 28ರಂದು ಹಾಗ ರೈಲು ನಂ. 22660 ಡೆಹರಾಡೂನ್‌- ಕೊಚ್ಚುವೇಲಿ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಮಾ. 1ರಂದು ರದ್ದುಗೊಳಿಸಲಾಗಿದೆ.

ರೈಲು ನಂ. 12779 ವಾಸ್ಕೋ ಡಾ ಗಾಮ- ನಿಜಾಮುದ್ದೀನ್‌ ಗೋವಾ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಫೆ. 24, 25 ಮತ್ತು 26ರ ರದ್ದುಪಡಿಸಲಾಗಿದೆ. ರೈಲು ನಂ. 12780 ನಿಜಾಮುದ್ದೀನ್‌- ವಾಸ್ಕೋಡ ಗಾಮ ಗೋವಾ ಎಕ್ಸ್‌ಪ್ರೆಸ್‌ ಸಂಚಾರವನ್ನು ಫೆ. 26, 27 ಮತ್ತು 28ರಂದು ರದ್ದುಗೊಳಿಸಲಾಗಿದೆ.

ರೈಲು ನಂ. 12431 ತಿರುವನಂತಪುರ ಸೆಂಟ್ರಲ್‌- ಎಚ್‌. ನಿಜಾಮುದ್ದೀನ್‌ ರಾಜಧಾನಿ ಎಕ್ಸ್‌ಪ್ರೆಸ್‌ನ ಫೆ. 27 ರಂದು ಸಂಚಾರದಲ್ಲಿ ಮರುಹೊಂದಾಣಿಕೆ ಮಾಡಲಾಗಿದ್ದು ಎರಡು ತಾಸು ತಡವಾಗಿ ರಾತ್ರಿ 9.45ಕ್ಕೆ ಹೊರಡಲಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.