ಸಾಮಾಜಿಕ ಬದ್ಧತೆಯ ಕಾರ್ಯ ಅನುಕರಣೀಯ: ವೇದವ್ಯಾಸ ಕಾಮತ್‌


Team Udayavani, Mar 2, 2023, 7:05 AM IST

kamath

ಮಂಗಳೂರು: ಮೀನು ಮಾರಾಟ ಫೆಡರೇಶನ್‌ ಲಾಭಾಂಶದ ಬಹು ದೊಡ್ಡ ಮೊತ್ತವನ್ನು ವಿನಿ ಯೋಗಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆರೋಗ್ಯ ಸುರಕ್ಷಾ ಕಾರ್ಡ್‌ ಹಾಗೂ ಸದಸ್ಯ ಗ್ರಾಹಕರಿಗೆ ಪ್ರೋತ್ಸಾಹ ಧನ ಹಾಗೂ ಉಡುಗೊರೆ ಒದಗಿಸುವ ಮೂಲಕ ಸಮಾಜಮುಖೀ ಬದ್ಧತೆ ಮೆರೆದಿರುವ ಕಾರ್ಯ ಅನುಕರಣೀಯ. ಇಂತಹ ಕಾರ್ಯ ಸಂಸ್ಥೆಯ ಮೂಲಕ ನಿರಂತವಾಗಿ ಮೂಡಿಬರಲಿ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದರು.

ಬುಧವಾರ ದ. ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ವತಿಯಿಂದ ಉರ್ವದಲ್ಲಿ ಆಯೋಜಿಸಿದ್ದ ಜಿ. ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌, ವಿದ್ಯಾರ್ಥಿ ವೇತನ ವಿತರಣ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ಮಾತನಾಡಿ, ಫೆಡರೇಶನ್‌ ಕಳೆದ ಹಲವು ವರ್ಷಗಳಿಂದ ಮೀನುಗಾರಿಕೆ ಅಭಿವೃದ್ಧಿಯ ಜತೆಗೆ ಸಮಾಜಮುಖೀ ಸೇವಾ ಕಾರ್ಯಕ್ರಮಗಳನ್ನು ರೂಪಿ ಸಿದ್ದು ಮುಂದಿನ ದಿನಗಳಲ್ಲಿಯೂ ಹಲವು ಯೋಜನೆಗಳು ಆಡಳಿತ ಮಂಡಳಿಯ ಮುಂದಿದೆ ಎಂದರು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಸದಸ್ಯ ಸಹಕಾರಿ ಸಂಘಗಳ ಸದಸ್ಯರಿಗೆ ಜಿ. ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌ ವಿತರಿಸಿದರು. ಉರ್ವ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ದೇವಾನಂದ ಗುರಿಕಾರ ಸದಸ್ಯ ಗ್ರಾಹಕರಿಗೆ ಪ್ರೋತ್ಸಾಹಕ ಉಡುಗೊರೆ ಹಸ್ತಾಂತರಿಸಿದರು.

ಮಂಗಳೂರು ಏಳು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ಗೌತಮ್‌ ಕೋಡಿಕಲ್‌, ಪಾಲಿಕೆ ಸದಸ್ಯೆ ನಯನ ಆರ್‌. ಕೋಟ್ಯಾನ್‌, ಐಒಸಿಯ ಸೇಲ್ಸ್‌ ಆಫೀಸರ್‌ ಅಭಿನವ್‌ನಾಥ್‌, ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌ ಮೊಗವೀರ ಹಾಗೂ ಫೆಡರೇಶನ್‌ ನಿರ್ದೇಶಕ ರಾಮಚಂದ್ರ ಕುಂದರ್‌, ಸುಧೀರ್‌ ಶ್ರೀಯಾನ್‌, ಉಷಾರಾಣಿ, ಚಿದಾನಂದ ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಸವಲತ್ತು ವಿತರಣೆ
ಪ್ರಸಕ್ತ ಸಾಲಿನಲ್ಲಿ ಮಂಗಳೂರು ಭಾಗದ 145 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 3 ಲ. ರೂ. ಮೌಲ್ಯದ ಪ್ರತಿಭಾ ಪುರಸ್ಕಾರ, 1,074 ಸದಸ್ಯ ಸಹಕಾರಿ ಸಂಘಗಳ ಸದಸ್ಯರಿಗೆ 20 ಲ. ರೂ. ವೆಚ್ಚದಲ್ಲಿ ಜಿ. ಶಂಕರ್‌ ಮಣಿಪಾಲ್‌ ಆರೋಗ್ಯ ಸುರಕ್ಷಾ ಕಾರ್ಡ್‌, ಗ್ರಾಹಕ ಬೋಟ್‌ ಮಾಲಕರಿಗೆ 1.07 ಕೋ. ರೂ. ಮೌಲ್ಯದ ಪ್ರೋತ್ಸಾಹಕ ಉಡುಗೊರೆ ಹಾಗೂ ಪ್ರೋತ್ಸಾಹ ಧನ ನೀಡುವ ಮೂಲಕ ಫೆಡರೇಶನ್‌ ಸಂಸ್ಥೆ ಗಳಿಸಿದ ಲಾಭಾಂಶವನ್ನು ಸಮಾಜಮುಖೀ ಕಾರ್ಯಗಳಿಗೆ ವಿನಿಯೋಗಿಸುವ ಜತೆಗೆ ಗ್ರಾಹಕ ಸದಸ್ಯರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯಪ್ರವೃತ್ತವಾಗಿದೆ ಎಂದು ಫೆಡರೇಶನ್‌ ಅಧ್ಯಕ ಯಶ್‌ ಪಾಲ್‌ ಸುವರ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.