ಭ್ರಷ್ಟರನ್ನು ತೆಗೆಯುವ ವಿಧಾನ ಪ್ರಧಾನಿ ಮೋದಿ ,ಅಮಿತ್ ಶಾಗೆ ಗೊತ್ತಿದೆ – ವೀರಪ್ಪ ಮೊಯ್ಲಿ
Team Udayavani, Jul 25, 2021, 2:30 PM IST
ಮಂಗಳೂರು: ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ರವಿವಾರ ಆಸ್ಪತ್ರೆಗೆ ತೆರಳಿ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತಾನಾಡಿ ಅವರು, ಸಿಎಂ ಬದಲಾವಣೆ ವಿಚಾರ ಬಿಜೆಪಿಗೆ ಬಿಟ್ಟದ್ದು. ಬಿಜೆಪಿ ಸಂಪ್ರದಾಯದ ಪ್ರಕಾರ ಭ್ರಷ್ಟರನ್ನು, ಅಧಕ್ಷರನ್ನು ತೆಗೆಯುವ ವಿಧಾನ ಪ್ರಧಾನಿ ಮೋದಿ ಅವರಿಗೆ ಗೊತ್ತಿದೆ, ಅಮಿತ್ ಶಾ ಅವರಿಗೆ ತಿಳಿದಿದೆ ಎಂದರು.
ಇದನ್ನೂ ಓದಿ: ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದುಬಂತು 12 ಟಿಎಂಸಿ ನೀರು
ಸಿಎಂ ಬದಲಾಯಿಸಿದ ಕೂಡಲೇ ಪಕ್ಷದ ಮೇಲಿನ ಆಪಾದನೆ ಬಗ್ಗೆ ಜನ ಮರೆಯುತ್ತಾರೆ ಎಂಬ ಭಾವನೆ ಅವರದ್ದು. ಕೇಂದ್ರ ಸಚಿವ ಹರ್ಷ ವರ್ಧನ ಅವರನ್ನು ಕೋವಿಡ್ ಸರಿಯಾಗಿ ನಿರ್ವಹಿಸಿಲ್ಲ ಎಂದು ಬದಲಾಯಿಸಿದರು. ಆದರೆ ಜನರು ಮರೆಯುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್