ಸೀಲ್ ಡೌನ್ ಮಾಡಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ವಾಹನಗಳ ಸಾಲು
Team Udayavani, Jun 16, 2021, 9:59 AM IST
ಸುಬ್ರಹ್ಮಣ್ಯ: ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ಯಾತ್ರಿಕರು ಆಗಮಿಸುತ್ತಿರುವುದು ಕಂಡು ಬಂದಿದೆ.
ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದ್ದರೂ, ಪಂಚಾಯತಿ ವ್ಯಾಪ್ತಿಯ ಪ್ರವೇಶ ರಸ್ತೆಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತಗೊಂಡಿದೆ. ಆದರೆ ಕುಲ್ಕುಂದ ಭಾಗದಿಂದ ಕುಕ್ಕೆ ಕಡೆಗೆ ಯಾತ್ರಿಕರ ವಾಹನಗಳು ಆಗಮಿಸುತ್ತಿದೆ. ಅಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಲವು ವಾಹನಗಳನ್ನು ಆದೇಶದ ಬಗ್ಗೆ ಮಾಹಿತಿ ನೀಡಿ ಹಿಂದಕ್ಕೆ ಕಳುಹಿಸಿದ್ದಾರೆ. ದಂಡವೂ ವಿಧಿಸಲಾಗಿದೆ.
ಇದನ್ನೂ ಓದಿ:ವಿದೇಶಕ್ಕೆ ತೆರಳುವವರಿಗೆ ಈ ದಾಖಲೆಗಳನ್ನು ನೀಡಿದರೆ 28 ದಿನಕ್ಕೆ 2ನೇ ಡೋಸ್ ಲಸಿಕೆ
ಹೀಗಿದ್ದರೂ ಕೆಲವು ವಾಹಗಳು ಒಳ ರಸ್ತೆ ಮೂಲಕ ರಥ ಬೀದಿಗೆ ಬಂದಿವೆ ಎಂದು ವರದಿಯಾಗಿದೆ. ಸುಬ್ರಹ್ಮಣ್ಯ ಠಾಣಾಧಿಕಾರಿ ವಾಮನ ನೇತೃತ್ವದಲ್ಲಿ ಸಿಬ್ಬಂದಿಗಳು ಹಾಗೂ ಗೃಹರಕ್ಷಕ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ