ವೇಣೂರು ಲಯನ್ಸ್‌ ಕ್ಲಬ್‌ ಪದಗ್ರಹಣ


Team Udayavani, Jul 15, 2017, 2:10 AM IST

Venur-Rotary-14-7.jpg

ಬೆಳ್ತಂಗಡಿ: ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಲ್ಲೊಂದಾದ ವೇಣೂರು ಲಯನ್ಸ್‌ ಕ್ಲಬ್‌ 36ನೇ ವರ್ಷದ ಸಂಭ್ರಮವಾಗಿದ್ದು  ಹಲವಾರು ವರ್ಷಗಳಿಂದ ಈ ಗ್ರಾಮೀಣ ಭಾಗದ ಸಂಸ್ಥೆಯು ಸಮಾಜ ಸೇವಾ ಕೆಲಸ ಕಾರ್ಯವನ್ನು ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ಮುಂದೆಯೂ ಈ ಲಯನ್ಸ್‌ ಕ್ಲಬ್‌ನಿಂದ ಉತ್ತಮ ಸೇವಾ ಮನೋಭಾವನೆಯ ಪ್ರಾಮಾಣಿಕ ಕೆಲಸ ಕಾರ್ಯಗಳು ನಡೆಯಲಿ ಎಂದು ಪೂರ್ವ ಗವರ್ನರ್‌ ಕೆ. ಮೋಹನ್‌ ಕಾಮತ್‌ ಹೇಳಿದರು. ಅವರು ವೇಣೂರು ಗಾರ್ಡನ್‌ವ್ಯೂನಲ್ಲಿ ನಡೆದ ವೇಣೂರು ಲಯನ್ಸ್‌ ಕ್ಲಬ್‌ನ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಸಂಸ್ಥೆಯ ನೂತನ ಅಧ್ಯಕ್ಷ ನಿತೇಶ್‌ ಎಚ್‌. ಅವರ ತಂದೆ ದಯಾನಂದ ಮತ್ತು ತಾಯಿ ಗುಣವತಿ ಅವರು ಮುಂದಿನ ವಿವಿಧ ಸೇವಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿದರು. ನಿರ್ಗಮನದ ಅಧ್ಯಕ್ಷ ವೆಂಕಟೇಶ್‌ ಎಂ.ಬಿ. ತಾನು ಮಾಡಿದ ವಿವಿಧ ಕೆಲಸ ಕಾರ್ಯಗಳ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಂತೀಯ ಅಧ್ಯಕ್ಷ ನಿತ್ಯಾನಂದ ನಾವರ, ಸಂಯೋಜಕ ಪ್ರವೀಣ್‌ ಕುಮಾರ್‌ ಇಂದ್ರ, ರಾಜ್ಯಪಾಲರ ಪ್ರಾಂತೀಯ ಪ್ರತಿನಿಧಿ ಶಿವಪ್ರಸಾದ್‌ ಹೆಗ್ಡೆ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಧರಣೇಂದ್ರ ಕೆ., ಮೂಡಬಿದಿರೆಯ ರಾಮಚಂದ್ರ ಆಚಾರ್ಯ, ಅಲಂಗಾರಿನ ಜೆರಾಲ್ಡ್‌ ಲೋಬೋ, ನಾರಾವಿಯ ಮುರಳಿ ಬಿ., ಶಿರ್ತಾಡಿಯ ವಿಶ್ವನಾಥ ಸಾಲ್ಯಾನ್‌, ವೇಣೂರು ಲಯನ್ಸ್‌ ಕ್ಲಬ್‌ನ ಕೋಶಾಧಿಕಾರಿ ಮಿತ್ರ ಕುಮಾರ್‌, ಕಾರ್ಯದರ್ಶಿ ಸುಧೀರ್‌ ಕುಮಾರ್‌ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಲಯನ್ಸ್‌ ಕ್ಲಬ್‌ನ ಮುರಳೀಧರ ಮೂಡಬಿದಿರೆ, ವೆಂಕಟೇಶ್‌ ಪ್ರಭು, ಜಗದೀಶ್ಚಂದ್ರ ಡಿ. ಅವರನ್ನು ಪ್ರವೀಣ್‌ ಕುಮಾರ್‌ ಇಂದ್ರ ಅವರು ಸಮ್ಮಾನಿಸಿದರು.

ನಾರಾವಿ ಜಿ.ಪಂ. ಕ್ಷೇತ್ರದ ಸದಸ್ಯರಾದ ಧರಣೇಂದ್ರ ಕುಮಾರ್‌, ಅಳದಂಗಡಿ ಜಿ.ಪಂ. ಕ್ಷೇತ್ರದ ಸದಸ್ಯ ಶೇಖರ್‌ ಕುಕ್ಕೇಡಿ, ಬೆಳ್ತಂಗಡಿ ಎ.ಪಿ.ಎಂ.ಸಿ.ಯ ಅಧ್ಯಕ್ಷ ಸತೀಶ್‌ ಕಾಶಿಪಟ್ನ, ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಸಂತೋಷ್‌ ಪಿ.ಕೋಟ್ಯಾನ್‌  ಬಳಂಜ, ಗೀತಾ ಪ್ರಕಾಶ್‌, ಅರವಿಂದ ಶೆಣೈ, ಕುಕ್ಕೇಡಿ, ವೇಣೂರು, ಕಾಶಿಪಟ್ನ ಗ್ರಾ.ಪಂ.ಗಳ ಅಧ್ಯಕ್ಷರು ಹಾಗೂ ಸದಸ್ಯರು, ಇತರ ಲಯನ್ಸ್‌ ಕ್ಲಬ್‌ನ ಪದಾಧಿಕಾರಿಗಳು ಭಾಗವಹಿಸಿದ್ದರು. ವೆಂಕಟೇಶ್‌ ಸ್ವಾಗತಿಸಿ, ಜಗದೀಶ್ಚಂದ್ರ ಡಿ. ಧ್ವಜವಂದನೆಗೈದು, ನವೀನ್‌ ಪಚ್ಚೇರಿ ನೀತಿ ಸಂಹಿತೆ ನೀಡಿ, ನಿತೇಶ್‌ ಎಚ್‌. ವರದಿ ವಾಚಿಸಿದರು. ಕೆ. ಭಾಸ್ಕರ ಪೈ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಸುಧೀರ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.