ಮತ್ತೆ ಮಿಂಚಿದ ಶ್ರೀನಿವಾಸ ಗೌಡ: ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲು ಪಾಣಿಲ ಚಾಂಪಿಯನ್

ಇಲ್ಲಿದೆ ವೇಣೂರು ಪೆರ್ಮುಡ ಕಂಬಳದ ಸಂಪೂರ್ಣ ಫಲಿತಾಂಶ

Team Udayavani, Mar 22, 2021, 8:34 AM IST

ಮತ್ತೆ ಮಿಂಚಿದ ಶ್ರೀನಿವಾಸ ಗೌಡ: ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲು ಪಾಣಿಲ ಚಾಂಪಿಯನ್

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ಶನಿವಾರ ಆರಂಭವಾದ “ಸೂರ್ಯ – ಚಂದ್ರ” ಜೋಡುಕರೆ ಬಯಲು ಕಂಬಳ ಭಾನುವಾರ ರಾತ್ರಿ ಸಂಪನ್ನವಾಗಿದೆ. ಹೊಸ ದಾಖಲೆ ಬರೆದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಮೂರು ‘ಪ್ರಥಮ’ ಪದಕ ಪಡೆದು ಮಿಂಚಿದರು.

28ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದಲ್ಲಿ ಒಟ್ಟು 200 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ನಾಲ್ಕು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಆರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 16 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 24 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 124 ಜೊತೆ ಭಾಗವಹಿಸಿದ್ದವು. ಮೂಡುಬಿದಿರೆ ಮತ್ತು ಮಿಯ್ಯಾರು ಹೊರತುಪಡಿಸಿದರೆ ಅತೀ ಹೆಚ್ಚು ಕೋಣಗಳು ಭಾಗವಹಿಸಿದ ಕೂಟ ಇದಾಗಿತ್ತು.

ಇರುವೈಲು ಪಾಣಿಲ ಚಾಂಪಿಯನ್: ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲು ಪಾಣಿಲ ಬಾಡ ಪೂಜಾರಿಯವರ ಕೋಣಗಳು ಇನ್ನೂ ಒಂದು ಕಂಬಳ ಬಾಕಿ ಇರುವಂತೆ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದವು. ಕಳೆದೊಂದು ದಶಕದಿಂದ ಬೋಳದಗುತ್ತು ಸತೀಶ್ ಶೆಟ್ಟಿ ಮತ್ತು ಇರುವೈಲು ಪಾಣಿಲ ನೇಗಿಲು ಹಿರಿಯ ವಿಭಾಗದಲ್ಲಿ ಅಧಿಪತ್ಯ ಸಾಧಿಸಿದೆ. ಕಳೆದ ಸತತ ಆರು ವರ್ಷಗಳಿಂದ ಬೋಳದಗುತ್ತು ಚಾಂಪಿಯನ್ ಪಟ್ಟ ಪಡೆದಿತ್ತು. ಆದರೆ ವೇಣೂರು ಕಂಬಳದಲ್ಲಿ ಸೆಮಿ ಫೈನಲ್ ವಿಭಾಗದಲ್ಲಿ ಬೋಳದಗುತ್ತು ಸೋಲನುಭವಿಸಿದ ಕಾರಣ ಇನ್ನೊಂದು ಕಂಬಳ ಬಾಕಿ ಇರುವಂತೆ ಇರುವೈಲು ಚಾಂಪಿಯನ್ ಪಟ್ಟ ಅಲಂಕರಿಸಿತು.

ಇದನ್ನೂ ಓದಿ:ಬೈಂದೂರು, ಕಾರವಾರದಲ್ಲಿ ಉಡಾನ್‌ ನಿಲ್ದಾಣ: ಶೆಟ್ಟರ್‌

ವೇಣೂರು ಕಂಬಳ 2021 ಫಲಿತಾಂಶ

ಕನೆಹಲಗೆ 

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ. ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ. ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್

ಅಡ್ಡ ಹಲಗೆ

ಪ್ರಥಮ: ಕೋಟ ಗಿಳಿಯಾರು ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ “ಎ”.  ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ”.ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ

ಪ್ರಥಮ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ “ಬಿ” :ಓಡಿಸಿದವರು. ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಹೊಸಬೆಟ್ಟು ಏರಿಮಾರು ಗೋಪಾಲಕೃಷ್ಣ ಭಟ್ “ಬಿ”. ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ

ಹಗ್ಗ ಕಿರಿಯ

ಪ್ರಥಮ: ಕಾಂತಾವರ ಬಾರಾಡಿ ಬೀಡು ನಿಹಾಲ್ ಜೆ ಬಳ್ಳಾಳ್. ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಹೊಕ್ಕಾಡಿಗೋಳಿ ಹಕ್ಕೇರಿ ಸನತ್ ಕುಮಾರ್ ಶೆಟ್ಟಿ. ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್. ಶೆಟ್ಟಿ

ಇದನ್ನೂ ಓದಿ: ಕಂಬಳ ಕರೆಯಲ್ಲಿ ಹೊಸ ದಾಖಲೆ ಬರೆದ ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಶ್ರೀನಿವಾಸ ಗೌಡ

ನೇಗಿಲು ಹಿರಿಯ

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”. ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ವೇಣೂರು ಪೆರ್ಮುಡ ಸನತ್ – ಸಂಪತ್ ಅಂಚನ್. ಓಡಿಸಿದವರು: ಬೈಂದೂರು ವಿವೇಕ್

ನೇಗಿಲು ಕಿರಿಯ

ಪ್ರಥಮ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಬಿ”. ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್. ಶೆಟ್ಟಿ

ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಎ”. ಓಡಿಸಿದವರು: ಮರೋಡಿ ಶ್ರೀಧರ್

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.