ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯ ವಿಚಾರಣೆಗೆ ಕೋರ್ಟ್ ಅಸ್ತು
Team Udayavani, Nov 9, 2022, 12:11 PM IST
ಮಂಗಳೂರು: ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಬುಧವಾರ ( ನ.9 ರಂದು) ನ್ಯಾಯಾಲಯ ತೀರ್ಪು ನೀಡಿದೆ.
ಮಸೀದಿ ವಿಚಾರ ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದೆಂಬ ಮಸೀದಿ ಪರ ವಕೀಲರ ವಾದವನ್ನು ವಾದಿಸಿದ್ದರು. ಈ ವಾದವನ್ನು ಆಲಿಸಿದ ಬಳಿಕ ಕೋರ್ಟ್ ಮಸೀದಿ ಆಡಳಿತದ ಅರ್ಜಿಯನ್ನು ತಿರಸ್ಕರಿಸಿ ಮಳಲಿ ಮಸೀದಿ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ತೀರ್ಪು ನೀಡಿದೆ.
ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ವಿಎಚ್ ಪಿಯ ಅರ್ಜಿಯನ್ನು ಕೋರ್ಟ್ ಸ್ವೀಕರಿಸಿ,ಮುಂದಿನ ವಿಚಾರಣೆ ಜ.8 (2023) ರಂದು ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ