ವಿದ್ಯಾನಂದ ಮುನಿಮಹಾರಾಜ್‌ ಸಲ್ಲೇಖನ ವ್ರತಧಾರಣೆಯ ಸಮಾಧಿ ಮರಣ: ಡಾ| ಹೆಗ್ಗಡೆ ವಿನಯಾಂಜಲಿ


Team Udayavani, Sep 23, 2019, 5:02 AM IST

2209CH2-A

ಬೆಳ್ತಂಗಡಿ: ಸಲ್ಲೇಖನ ವ್ರತಧಾರಣೆ ಮಾಡಿದ್ದ ರಾಷ್ಟ್ರಸಂತ ಪರಮಪೂಜ್ಯ ಏಲಾಚಾರ್ಯ ವಿದ್ಯಾನಂದ ಮುನಿಮಹಾರಾಜರು ರವಿವಾರ ಪ್ರಾತಃಕಾಲದಲ್ಲಿ ಸಮಾಧಿ ಮರಣ ಹೊಂದಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ತಮ್ಮ ವಿನಯಾಂಜಲಿ ಸಂದೇಶದಲ್ಲಿ ಪೂಜ್ಯ ಮುನಿಮಹಾರಾಜರ ಔನ್ನತ್ಯ, ಕೊಡುಗೆಗಳು, ಧರ್ಮಸ್ಥಳಕ್ಕೂ ಪೂಜ್ಯರಿಗೂ ಇದ್ದ ಸಂಪರ್ಕಗಳನ್ನು ಸ್ಮರಿಸಿಕೊಂಡಿದ್ದಾರೆ.
ರಾಷ್ಟ್ರಸಂತ ಪರಮಪೂಜ್ಯ ಏಲಾಚಾರ್ಯ ವಿದ್ಯಾನಂದ ಮುನಿಮಹಾರಾಜರು ಸಲ್ಲೇಖನ ವ್ರತಧಾರಣೆಯೊಂದಿಗೆ ಸಮಾಧಿ ಮರಣ ಹೊಂದಿದ ವಿಚಾರ ತಿಳಿಯಿತು.

ಕರ್ನಾಟಕದವರಾದ ಪೂಜ್ಯರು ಕ್ಷುಲ್ಲಕ, ಸಾಧು, ಉಪಾಧ್ಯಾಯ, ಏಲಾಚಾರ್ಯ ಪದವಿಗೇರಿ ಆಧ್ಯಾತ್ಮಿಕ ಉನ್ನತಿ ಸಾಧಿಸಿದವರು. ಉನ್ನತ ಮಟ್ಟದ ರಾಜಕೀಯ ನೇತಾರರೂ ಪೂಜ್ಯರ ಉಪದೇಶಾಮೃತದಿಂದ ಪ್ರಭಾವಿತರಾಗಿದ್ದಾರೆ ಎಂದು ಡಾ| ಹೆಗ್ಗಡೆ ತಮ್ಮ ವಿನಯಾಂಜಲಿ ಸಂದೇಶದಲ್ಲಿ ತಿಳಿಸಿದ್ದಾರೆ.

ಮುನಿಗಳು ಮಂಗಲ ಪ್ರವಚನದ ಮೂಲಕ ಧರ್ಮ ಪ್ರಭಾವನೆ ಮಾಡುತ್ತಿದ್ದರು. ನಾನು ದಿಲ್ಲಿಗೆ ತೆರಳಿದಾಗೆಲ್ಲ ಅವರ ದರ್ಶನಗೈದು ಆಶೀರ್ವಾದ ಪಡೆಯುತ್ತಿದ್ದೆ. 1982ರಲ್ಲಿ ಧರ್ಮಸ್ಥಳದಲ್ಲಿ ಭಗವಾನ್‌ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಥಮ ಮಹಾಮಸ್ತಕಾಭಿಷೇಕ ಸಂದರ್ಭ ಅವರು ಪಾವನ ಸಾನ್ನಿಧ್ಯ ವಹಿಸಿದ್ದು, ಮಾರ್ಗದರ್ಶನ ನೀಡಿದ್ದರು. ಅವರ ದರ್ಶನ ಮತ್ತು ಸೇವೆ ಮಾಡುವ ಅವಕಾಶ ನಮಗೆ ದೊರಕಿತ್ತು ಎಂದಿದ್ದಾರೆ.

ಶ್ರವಣಬೆಳಗೊಳದಲ್ಲಿ ಪೂಜ್ಯರು ನೀಡಿದ ಮಂಗಲ ಪ್ರವಚನವನ್ನು ನಾವು “ವಿದ್ಯಾನಂದವಾಣಿ’ ಎಂಬ ಹೆಸರಿನಲ್ಲಿ ಎರಡು ಕೃತಿ ಗಳಾಗಿ ಪ್ರಕಟಿಸಿದ್ದು, ಇದು ಓದುಗರ ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ನಮನ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.