ಯುವ ಕಾಂಗ್ರೆಸ್ನಿಂದ ಗ್ರಾಮ ಚಲೋ
Team Udayavani, Aug 8, 2017, 7:30 AM IST
ಮೂಡಬಿದಿರೆ: ನೆಲ್ಲಿಕಾರ್ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ ಆಚಾರ್ಯರ ನಿವಾಸದಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ಗ್ರಾಮ ಚಲೋ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮುಖ್ಯ ಅತಿಥಿಯಾಗಿ ಮಾತ ನಾಡಿ, ಬಡವರ ನೋವಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿ ಗೊಳಿಸಬೇಕಾಗಿದೆ. ಹೆಚ್ಚು ಯುವಕರನ್ನು ಸೇರಿಸಿಕೊಂಡು ಪಕ್ಷವನ್ನು ಸಕ್ರಿಯಗೊಳಿಸ ಬೇಕಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಸನಿಲ್, ಮಾಂಟ್ರಾಡಿ ರೈತ ಸಂಘದ ಅಧ್ಯಕ್ಷ ಪೌಲ್ ಡಿಸಿಲ್ವ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್, ಕಾಂಗ್ರೆಸ್ ಮುಖಂಡರಾದ ರತ್ನಾಕರ ಮೊಲಿ, ಧನಂಜಯ್ ಆಳ್ವ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ