ಆದೇಶ ಉಲ್ಲಂಘಿಸಿದ ತಹಶೀಲ್ದಾರ್‌: ರೈತ ಸಂಘ  ಪ್ರತಿಭಟನೆ


Team Udayavani, Mar 14, 2017, 5:05 PM IST

adesha-ullangane.jpg

ಬೆಳ್ತಂಗಡಿ: ಬಡರೈತ ಕೃಷಿ ಮಾಡಿ ಅಕ್ರಮ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ರೈತರ ಕೃಷಿ ನಾಶಗೈದ ಬೆಳ್ತಂಗಡಿಯ ತಹಶೀಲ್ದಾರ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತರೈತ ಸಂಘ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್‌ ಹೇಳಿದರು.

ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ, ಡಿ.ವೈಎಫ್‌.ಐ. ಮತ್ತು ದಲಿತ ಹಕ್ಕುಗಳ ಬೆಳ್ತಂಗಡಿ ತಾಲೂಕು ಸಮಿತಿಗಳ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಭೂಮಿ ಪ್ರಶ್ನೆ ರೈತರ ಹೋರಾಟವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ತಹಶೀಲ್ದಾರ್‌ ಸಿವಿಲ್‌ ನ್ಯಾಯಾ ಲಯದ ತಡೆಯಾಜ್ಞೆಯನ್ನೂ ಧಿಕ್ಕರಿಸಿ ಕಾನೂನು ಬಾಹಿರ ಕೆಲಸ ಮಾಡಿ
ದ್ದಾರೆ ಎಂದರು. ಒಂದೆಡೆ ರೈರೈತರ ಜಮೀನನ್ನು ಅನ್ಯರಿಗೆ ದಾಖಲೆ ಮಾಡಿ ಕೊಡುವ, ಇನ್ನೊಂದೆಡೆ 94 ಸಿ  ಹಕ್ಕುಪತ್ರ ಸವಸ್ಯೆ, ಓವರ್‌ ಲೋಡ್‌ದೆಸೆಯಿಂದ ರೈತ ಕಂಗಾಲಾಗಿದ್ದರೂ ಸ್ಪಂದನೆ ಇಲ್ಲ ಎಂದರು. ಸರಕಾರವನ್ನು ಎಚ್ಚರಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಲಕ್ಷ್ಮಣಗೌಡ ಅರಣ್ಯ ಹಕ್ಕು ಸಮಿತಿಗೆಅರಣ್ಯ ವಾಸಿಗಳು ಕಾನೂನು ಬದ್ಧ  ಅರ್ಜಿ ಸಲ್ಲಿಸಿದ್ದರೂ, ಅವರಿಗೆ ಹಕ್ಕುಪತ್ರ ನೀಡಲಾಗದ ವ್ಯವಸ್ಥೆಯ ವಿರುದ್ಧ ನಮ್ಮ ಹೋರಾಟ ಅನಿವಾರ್ಯ ಎಂದರು.ರೈತ ಸಂಘದ ಜತೆ ಕಾರ್ಯದರ್ಶಿ ನೀಲೇಶ್‌ ಪೆರಿಂಜೆ ಸ್ವಾಗತಿಸಿದರು.

ಮುಖಂಡರಾದ ಜಯರಾಮ ಮಯ್ಯ, ರೈತ ಸಂಘದ ಮುಖಂಡರಾದ ನಾರಾಯಣ ಕೈಕಂಬ, ಪೆನುìಗೌಡ, ಮಹಮ್ಮದ್‌ಅನಸ್‌, ಸಂಜೀವ ನಾಯ್ಕ, ಗೋವಿಂದ ಗೌಡ, ಸುಜಾತಾ ಹೆಗ್ಡೆ, ಬಾಬು ಬಾಂತಿಮಾರು, ಸುಕುಮಾರ್‌ ದಿಡುಪ್ಪೆ, ಡೊಂಬಯ ಗೌಡ, ರಾಮಚಂದ್ರ ಮಣಿಯಾಣಿ, ಸಿಐಟಿಯು ಮುಖಂಡರಾದ ನೆಬಿಸಾ ಮುಗುಳಿ, ಲೋಕೇಶ್‌ಕುದ್ಯಾಡಿ, ಡಿ.ವೈ.ಎಫ್‌.ಐ. ಮುಖಂಡರುಗಳಾದ ತಾಲೂಕು ಅಧ್ಯಕ್ಷ ಧನಂಜಯಗೌಡ, ಲಾರೆನ್ಸ್‌ ಕೈಕಂಬ, ಯುವರಾಜ, ವಸಂತಟೆ„ಲರ್‌, ದಲಿತ ಹಕ್ಕು ಸಮಿತಿಯ ತಾ| ಅಧ್ಯಕ್ಷರಾದ ಬಾಬು ಕೊಯ್ಯೂರು, ಮಹಿಳಾ ಸಂಘಟನೆಯ ತಾಲೂಕು ಅಧ್ಯಕ್ಷೆ ಕಿರಣಪ್ರಭಾ, ಅಪ್ಪಿ, ವೀನಸ ಮೊದಲಾದವರು ಹೋರಾ ಟದ ನೇತƒತ್ವದಲ್ಲಿದ್ದರು. ಸಹಾಯಕ ಕಮಿಷನರ್‌ಅವರಿಗೆ ತಹಶೀಲ್ದಾರ್‌ ಮೂಲಕ ಮನವಿ ನೀಡಲಾಯಿತು. ತಾಲೂಕು ಮಟ್ಟದಲ್ಲಿ ಆಗುವ 94ಸಿ ಅರ್ಜಿ ವಿಲೇವಾರಿ ಮೊದಲಾದ ಕೆಲಸಗಳನ್ನು ತತ್‌ಕ್ಷಣ ಮಾಡುವ ಭರವಸೆಯನ್ನು ತಹಶೀಲ್ದಾರ್‌ ನೀಡಿದರು. ಸ್ಥಳಕ್ಕಾಗಮಿಸಿದ ಮೆಸ್ಕಾಂ ಎ.ಇ. ಅವರು ಮಾರ್ಚ್‌ ಒಳಗೆ ವಿದ್ಯುತ್‌ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.  

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.