ಬೈಕ್‌ಗೆ ಲಾರಿ ಢಿಕ್ಕಿ: ಎರಡು ತಂಡಗಳ ನಡುವೆ ಹಲ್ಲೆ; ದೂರು-ಪ್ರತಿದೂರು


Team Udayavani, May 15, 2022, 10:02 PM IST

ಬೈಕ್‌ಗೆ ಲಾರಿ ಢಿಕ್ಕಿ: ಎರಡು ತಂಡಗಳ ನಡುವೆ ಹಲ್ಲೆ; ದೂರು-ಪ್ರತಿದೂರು

ವಿಟ್ಲ : ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ಬೈಕ್‌ಗೆ ಲಾರಿ ಢಿಕ್ಕಿಯಾದ ವಿಚಾರದಲ್ಲಿ ಎರಡು ತಂಡಗಳ ನಡುವೆ ಘರ್ಷಣೆ ನಡೆದು ವಿಟ್ಲ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

ಈ ಪ್ರಕರಣದಲ್ಲಿ ರಕ್ಷಿತ್‌ ಮತ್ತು ಗಿರೀಶ್‌ ಗಂಭೀರ ಗಾಯಗೊಂಡಿದ್ದಾರೆ. ಕೇಪು ನಿವಾಸಿ ಗಣೇಶ್‌ ಅವರ ಬೈಕ್‌ಗೆ ಲಾರಿ ಢಿಕ್ಕಿಯಾಗಿ ಸವಾರನ ಕೈಗೆ ಗಾಯವಾಗಿತ್ತು. ಈ ಬಗ್ಗೆ ಸ್ಥಳದಲ್ಲಿದ್ದ ರಕ್ಷಿತ್‌, ಗಿರೀಶ್‌, ಕಿರಣ್‌ ಮತ್ತಿತರರಿಗೆ ಲಾರಿ ಚಾಲಕನ ಜತೆ ಮಾತಿನ ಚಕಮಕಿ ನಡೆದಿದೆಯೆನ್ನಲಾಗಿದೆ. ಲಾರಿ ಚಾಲಕ ಈ ವಿಚಾರವನ್ನು ಉಕ್ಕುಡ ದರ್ಬೆಯಲ್ಲಿರುವ ತನ್ನ ಬಂಧುಗಳಿಗೆ ತಿಳಿಸಿದ್ದಾನೆ.

ತತ್‌ಕ್ಷಣ ಉಕ್ಕುಡ ದರ್ಬೆಯ ಝುಬೈದ್‌, ಅಶ್ರಫ್‌, ಸಾದಿಕ್‌ ತಂಡ ಕಾರಿನಲ್ಲಿ ಬಂದು ಪ್ರಶ್ನಿಸಿದ್ದು, ಮತ್ತೆ ಮಾತಿನ ಚಕಮಕಿ ನಡೆದು, ಎರಡೂ ತಂಡಗಳ ನಡುವೆ ಘರ್ಷಣೆ ನಡೆದಿದೆ.

ಹಲ್ಲೆಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

ಇದನ್ನೂ ಓದಿ : ಉಳ್ಳಾಲ : ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು ; ಆರೋಪಿ ಪತಿ ಬಂಧನ

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.