ಕೊಡಿಯಾಲ್‌ ಬೈಲ್‌: ವಿವೇಕಾನಂದ ಜಯಂತಿ 


Team Udayavani, Jan 13, 2018, 9:17 AM IST

13-Jan-1.jpg

ಮಹಾನಗರ: ವಿವೇಕಾನಂದರ ತತ್ತ್ವ ಆದರ್ಶದಂತೆ ಸೌಹಾರ್ದಯುತವಾದ ಜೀವನವನ್ನು ನಡೆಸುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯ. ಆ ನಿಟ್ಟಿನಲ್ಲಿ ವಿವೇಕಾನಂದರ ಆದರ್ಶಗಳನ್ನು ಪಾಲಿಸೋಣ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ನಗರದ ಕೊಡಿಯಾಲಬೈಲ್‌ನಲ್ಲಿರುವ ವಿವೇಕ ಉದ್ಯಾನವನದಲ್ಲಿ ಶುಕ್ರವಾರ ಆಯೋಜಿಸಿದ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕ ಜೆ.ಆರ್‌. ಲೋಬೋ ಮಾತನಾಡಿ, ಈ ಪಾರ್ಕ್‌ನ ಅಭಿವೃದ್ಧಿಗೆ ಮಾತ್ರವಲ್ಲದೇ ಕೋಡಿಯಾಲ್‌ ಬೈಲ್‌ ವಾರ್ಡನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಕಾರ್ಪೊರೇಟರ್‌ ಪ್ರಕಾಶ್‌ ಬಿ. ಸಾಲ್ಯಾನ್‌ ಅವರ ಕಾರ್ಯವನ್ನು ಶ್ಲಾಘಿಸಿದರು. 

ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಾಜಿ, ಬಿಜೈ ಚರ್ಚ್‌ ಧರ್ಮಗುರು ವಿಲ್ಸನ್‌ ಡಿ’ಸೋಜಾ, ಮುಡಾ ಅಧ್ಯಕ್ಷ ಸುರೇಶ್‌ ಬಳ್ಳಾಲ್‌, ದ.ಕ. ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾದ ಹರೀಶ್‌ ಕುಮಾರ್‌, ಪಾಲಿಕೆಯ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.

ಕಾರ್ಪೊರೇಟರ್‌ಗಳಾದ ಭಾಸ್ಕರ್‌ ಮೊಯಿಲಿ, ಅಬ್ದುಲ್‌ ಲತೀಫ್, ಕೇಶವ್‌ ಮರೋಳಿ, ವಿಶ್ವಾಸ್‌ ಕುಮಾರ್‌ದಾಸ್‌,
ಕದ್ರಿ ದೇವಸ್ಥಾನದ ಟ್ರಸ್ಟಿ ಸುರೇಶ್‌ ಕದ್ರಿ, ಅರುಣ್‌ ಕುವೆಲ್ಲೊ, ರಮಾನಂದ ಭಂಡಾರಿ, ಮುಖ್ಯೋಪಾಧ್ಯಾಯಿನಿ ಲತೀಶ್ಯಾ, ಗ್ರೆಟ್ಟಾ , ಮುಂಡಾಲ ಯುವ ವೇದಿಕೆಯ ಅಧ್ಯಕ್ಷ ಕೃಷ್ಣ ಎಲ್ಲೂರು, ದೇವಿಪ್ರಸಾದ್‌ ಕದ್ರಿ, ಅರುಣ್‌ ಕದ್ರಿ, ಕಿಶನ್‌, ಪೃಥ್ವಿರಾಜ್‌, ಜಯರಾಮ್‌, ಮಮತಾ ಶೆಟ್ಟಿ, ಭರತ್‌, ಹರೀಶ್‌, ದೇವದಾಸ್‌, ಹರೀಶ್‌ ಉಳ್ಳಾಲ್‌ ಉಪಸ್ಥಿತರಿದ್ದರು. ಕಾರ್ಪೊರೇಟರ್‌ ಪ್ರಕಾಶ್‌ ಬಿ. ಸಾಲ್ಯಾನ್‌ ಸ್ವಾಗತಿಸಿದರು. ಪ್ರತಾಪ್‌ ಸಾಲ್ಯಾನ್‌ ವಂದಿಸಿದರು. ರಘುರಾಜ್‌ ಕದ್ರಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.